ಸುಳ್ಯ

ಸೊಳ್ಳೆಗಳಿಂದ ಹರಡುವ ರೋಗಗಳ ಮಾಹಿತಿ ಕರಪತ್ರ ಬಿಡುಗಡೆ

ಯುವವಾಹಿನಿ(ರಿ) ಸುಳ್ಯ ಘಟಕ ವತಿಯಿಂದ ಸೊಳ್ಳೆ ಗಳಿಂದ ಹರಡುವ ರೋಗಗಳ ಮಾಹಿತಿ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕರಪತ್ರಗಳ ಬಿಡುಗಡೆ ಕಾರ್ಯಕ್ರಮ ಸುಳ್ಯದ ಕಲ್ಕುಡ ದೈವಸ್ಥಾನದ ವಠಾರದಲ್ಲಿ ದಿನಾಂಕ 18-8-2017ರ ಶುಕ್ರವಾರ ನಡೆಯಿತು. ಸುಳ್ಯ ನಗರ ಪಂಚಾಯತ್ ನ ಆರೋಗ್ಯ ನಿರೀಕ್ಷಕರಾದ ರವಿ ಕೃಷ್ಣ .ಡಿ ರವರು ಕರ ಪತ್ರ ಬಿಡುಗಡೆಗೊಳಿಸಿದರು. ಯುವವಾಹಿನಿ(ರಿ) ಸುಳ್ಯ ಘಟಕದ ಅಧ್ಯಕ್ಷರಾದ ಶಿವಪ್ರಸಾದ್. ಕೆ.ವಿ ಸ್ವಾಗತಿಸಿದರು, ರವಿಕುಮಾರ್. ಎಚ್, ರವಿಕಿರಣ್ , ರಂಜಿತ್ ಪೂಜಾರಿ , ಭರತ್ ಶಾಂತಿನಗರ , ಸುಂದರ […]

Read More

ಯುವವಾಹಿನಿ(ರಿ) ಸುಳ್ಯ ಘಟಕದ ಸದಸ್ಯರಿಂದ ರಕ್ತದಾನ

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದಿನಾಂಕ 15.08.2017ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ರೋಟರಿ ಕ್ಲಬ್ ಸುಳ್ಯ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರ ರೋಟರಿ ಸಮುದಾಯ ಭವನ ರಥಬೀದಿ ಸುಳ್ಯದಲ್ಲಿ ಜರುಗಿತು.ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನ ಮೆಡಿಕಲ್ ಆಫೀಸರ್ ಡಾ|ರಾಮಚಂದ್ರ ಭಟ್ ರಕ್ತದಾನ ದ ಮಹತ್ವ ವಿವರಿಸಿದರು. ಯುವವಾಹಿನಿ ಸುಳ್ಯ ಘಟಕ ಸದಸ್ಯರು ಇದರಲ್ಲಿ ಪಾಲ್ಗೊಂಡು ಹೆಚ್ಚಿನ ಸಂಖ್ಯೆ ಯಲ್ಲಿ ರಕ್ತದಾನ ಮಾಡಿದರು.

Read More

ಸುಳ್ಯ ಯುವವಾಹಿನಿಯಿಂದ ಪ್ರತಿಭಾ ಪುರಸ್ಕಾರ

ಯುವವಾಹಿನಿ(ರಿ) ಸುಳ್ಯ ಘಟಕದ ಆಶ್ರಯದಲ್ಲಿ SSLC ಮತ್ತು PUC ಯಲ್ಲಿ 90%ಗಿಂತ ಅಧಿಕ ಅಂಕ ಪಡೆದ ವಿಧ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ  ತಾ.11/6/2017 ರಂದು ಆದಿತ್ಯವಾರ ಸುಳ್ಯದ ದ್ವಾರಕ ಹೋಟೆಲ್  ಸಭಾಂಗಣದಲ್ಲಿ ನಡೆಯಿತು. SSLC ಯಲ್ಲಿ 91% ಅಂಕ ಪಡೆದ ಆಶಿಕಾ.ಜಿ.ಆರ್ ಮತ್ತು PUC ಯಲ್ಲಿ 92% ಅಂಕ ಪಡೆದ  ಲಿಖಿತಾ ಅವರನ್ನು  ಬಿಲ್ಲವ ಸಂಘದ ಅಧ್ಯಕ್ಷರಾದ ವಿಠಲದಾಸ್ ಅವರು ಅಭಿನಂದಿಸಿದರು. ಯುವ ವಾಹಿನಿ ಅಧ್ಯಕ್ಷರಾದ ಶಿವಪ್ರಸಾದ್ ಕೆ.ವಿ , ಕಾರ್ಯದರ್ಶಿ ರವೀಂದ್ರ ,  ಜತೆ ಕಾರ್ಯದರ್ಶಿ […]

Read More

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಯುವವಾಹಿನಿ(ರಿ) ಸುಳ್ಯ ಘಟಕದ ವತಿಯಿಂದ ದಿನಾಂಕ 10/06/2017ನೇ ಶನಿವಾರದಂದು ಸುಳ್ಯ ಶ್ರೀ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರಡಿ ಶೇಣಿ’ಯಲ್ಲಿ ಸಸಿ ನೆಡುವ ಕಾರ್ಯಕ್ರಮವು ನೆರವೇರಿತು. ಶೇಣಿ ಗರಡಿಯ ಅನುವಂಶಿಕ ಆಡಳಿತದಾರರಾದ  ಬಿ.ಕೆ.ಧರ್ಮಪಾಲ ಶೇಣಿ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಸುಳ್ಯ ಯುವವಾಹಿನಿಯ  ಅಧ್ಯಕ್ಷರಾದ ಶಿವಪ್ರಸಾದ್. ಕೆ.ವಿ ಸ್ವಾಗತಿಸಿದರು ಕಾರ್ಯದರ್ಶಿ ರವೀಂದ್ರ. ಎಚ್ ವಂದಿಸಿದರು ಈ ಸಂದರ್ಭದಲ್ಲಿ ಯುವವಾಹಿನಿ ಪದಾದಿಕಾರಿಗಳಾದ ರವಿಕುಮಾರ್, ರವಿಕಿರಣ್, ಲೋಹಿತ್,ಪ್ರವೀಣ್ ನೆಟ್ಟಾರ್,ಹೊನ್ನಪ್ಪ ಪೂಜಾರಿ ,ಸದಾನಂದ […]

Read More

ಶಿವಪ್ರಸಾದ್ ನೇತ್ರತ್ವದ ಸುಳ್ಯ ಯುವವಾಹಿನಿ ಪದಗ್ರಹಣ

ದಿನಾಂಕ 30.04.2017ನೇ ಆದಿತ್ಯವಾರ ಸುಳ್ಯ ಕಾಯರ್ತೋಡಿ ಮಹಾವಿಷ್ಣುವಿನ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ 2017-18 ನೇ ಸಾಲಿನ ಪದಾದಿಕಾರಿಗಳ ಪದಗ್ರಹಣ ಸಮಾರಂಭ ಜರುಗಿತು ಯುವವಾಹಿನಿ ಕೇಂದ್ರ ಸಮಿತಿಯ 25ನೇ ಘಟಕ ಯುವವಾಹಿನಿ (ರಿ) ಸುಳ್ಯ ಘಟಕದ ನೂತನ ಅದ್ಯಕ್ಷರಾಗಿ ಶಿವಪ್ರಸಾದ್.ಕೆ.ವಿ ಹಾಗೂ ಇತರ 16 ಕಾರ್ಯಕಾರಿ ಸಮಿತಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಸುಳ್ಯ ತಾಲೂಕು ಸಂಘಟನಾ ಕಾರ್ಯದರ್ಶಿ ಮಹೇಶ್ಚಂದ್ರ ಬಿ.ಟಿ. ನೂತನ ಪದಾದಿಕಾರಿಗಳ ಆಯ್ಕೆ ಪ್ರಕಟಿಸಿದರು. ಯುವವಾಹಿನಿ […]

Read More

ಸುಳ್ಯ ಯುವವಾಹಿನಿ ಅಸ್ತಿತ್ವಕ್ಕೆ

ಯುವವಾಹಿನಿಯು ಕೇವಲ ಸಾಮಾಜಿಕ ಸಂಘಟನೆಯಲ್ಲ ಪ್ರೀತಿ,ವಿಶ್ವಾಸ, ಮಾನವೀಯತೆಯನ್ನು ಪರಸ್ಪರ ಬೆಸೆಯುವ ಸಂಸ್ಥೆ, ಯುವವಾಹಿನಿಯು ನಾಯಕತ್ವ, ವ್ಯಕ್ತಿತ್ವವನ್ನು ಪರಿಣಾಮಕಾರಿಯಾಗಿ ರೂಪಿಸಿ ಬಿಲ್ಲವ ಸಮಾಜದಲ್ಲಿ ಆದರ್ಶ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅದ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು ದಿನಾಂಕ 30.04.2017 ಆದಿತ್ಯವಾರ  ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಗಿ ಭಾಗವಹಿಸಿ ಮಾತನಾಡಿದರು ಸುಳ್ಯ ತಾಲೂಕು ಬ್ರಹ್ಮಶ್ರೀ ಗುರುನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!