ಉಪ್ಪಿನಂಗಡಿ

25ರ ಸಂಭ್ರಮ – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮದ 15 ನೇ ಕಾರ್ಯಕ್ರಮವನ್ನು ದಿನಾಂಕ 29 ಅಕ್ಟೋಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2017-2018ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅಶೋಕ್ ಕುಮಾರ್ ಪಡ್ಪು ಇವರ “ಸಾನಿಧ್ಯ” ಮನೆಯಲ್ಲಿ ನಡೆಯಿತು.ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಘಟಕದ […]

Read More

25 ರ ಸಂಭ್ರಮ , ಬೆಳ್ಳಿ ಬೆಳಕು – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.24 ಸೆಪ್ಟೆಂಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2005-2006ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಕೃಷ್ಣಪ್ಪ ಪೂಜಾರಿ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಘಟಕದ ಉಪಾಧ್ಯಕ್ಷರಾದ ಮನೋಹರ್ ಆಟಲ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ ಅಧ್ಯಕ್ಷಾವಧಿಯಲ್ಲಿ ಯಶಸ್ವಿಯಾಗಿ […]

Read More

ಬೆಳ್ಳಿ ಬೆಳಕು -2022, 25ರ ಸಂಭ್ರಮ

  ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನೆಡೆಸಿದ ಮಾಜಿ ಅಧ್ಯಕ್ಷರುಗಳ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ದಿ.04 ಸೆಪ್ಟೆಂಬರ್ 2022ರಂದು ಉಪ್ಪಿನಂಗಡಿ ಘಟಕವನ್ನು 2015-2016ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸುನೀಲ್ ಕುಮಾರ್ ದಡ್ಡು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ನಮ್ಮ ಘಟಕದ ಉಪಾಧ್ಯಕ್ಷರು, ನ್ಯಾಯವಾದಿ ಮನೋಹರ್ ಕುಮಾರ್ ಅಟಾಲು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]

Read More

25ರ ಸಂಭ್ರಮ, ಬೆಳ್ಳಿ ಬೆಳಕು – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷ ರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.03 ಸೆಪ್ಟೆಂಬರ್ 2022ರ ಶನಿವಾರ ಸಂಜೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2007-2008ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಸದಾನಂದ ಕುಂದರ್ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷರಾದ […]

Read More

ಬೆಳ್ಳಿ ಬೆಳಕು – 2022, 25 ರ ಸಂಭ್ರಮ

ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 27 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 1999- 2000ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಜಯಾನಂದ ಎಂ ಮಂಗಳೂರು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ ನಡೆಸಿಕೊಟ್ಟರು. ಈ […]

Read More

25 ರ ಸಂಭ್ರಮ : ಬೆಳ್ಳಿ ಬೆಳಕು – 2022,

ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 13 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 2000-01ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ದಿವಂಗತ ಸದಾನಂದ ದಾಸರಮೂಲೆ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ಸದಾನಂದ ಕುಂದರ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ […]

Read More

ಬೆಳ್ಳಿ ಬೆಳಕು – 2022, 25ರ ಸಂಭ್ರಮ

ಉಪ್ಪಿನಂಗಡಿ:- ದಿನಾಂಕ 09 ಜುಲೈ 2022ರ ಶನಿವಾರದಂದು ಉಪ್ಪಿನಂಗಡಿ ಘಟಕವು 25ರ ಸಂಭ್ರಮದ ನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಸ್ಥಾಪಕಾಧ್ಯಕ್ಷರಾದ ದಿ. ಅನಂತರಾಮ ಡೆಂಬಲೆ ಇವರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕಮವು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ “ಗುರು ಸ್ಮರಣೆ ” ಕಾರ್ಯಕ್ರಮವನ್ನು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ಸನೀಲ್ ನಡೆಸಿಕೊಟ್ಟರು.. ಈ ಸಂದರ್ಭದಲ್ಲಿ ಘಟಕವನ್ನು 1997-1998 ರ ಅವಧಿಯಲ್ಲಿ ತಮ್ಮ ಸ್ಥಾಪಕ ಅಧ್ಯಕ್ಷಾವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡಿಸಿದ ದಿ.ಅನಂತರಾಮ […]

Read More

ಯುವಸಿಂಚನ ವಿಶೇಷಾಂಕ ಬಿಡುಗಡೆ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್‌ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]

Read More

ಯುವವಾಹಿನಿಯ 34ನೇ ವಾರ್ಷಿಕ ಸಮಾವೇಶ ಸಂಪನ್ನ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]

Read More

ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಹಸ್ತಾಂತರ

ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು  ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!