ಉಪ್ಪಿನಂಗಡಿ

ಯುವದರ್ಪಣ : ಮಾಹಿತಿ ಕಾರ್ಯಾಗಾರ

ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ‌ ಘಟಕದ ಸದಸ್ಯರಿಗೆ ಯುವದರ್ಪಣ ಮಾಹಿತಿ ಕಾರ್ಯಾಗಾರವು ರೋಟರಿ ಭವನ ರಾಮನಗರ ಉಪ್ಪಿನಂಗಡಿ ಇಲ್ಲಿ ದಿನಾಂಕ :30/09/18 ರಂದು ಆದಿತ್ಯವಾರ ನಡೆಯಿತು.ಯುವದರ್ಪಣ ಕಾರ್ಯಕ್ರಮದ ಮೂಲಕ ಹೊಸ ಮುಖಗಳನ್ನು ಪರಿಚಯಿಸುವ ಈ ಪ್ರಯತ್ನ ಶ್ಲಾಘನೀಯ ಎಂದು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ತಿಳಿಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಅದ್ಯಕ್ಷ ಅಜಿತ್ ಕುಮಾರ್ ಪಾಲೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ […]

Read More

error: Content is protected !!