
ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶ
22-09-2017, 2:46 PM
26-08-2017, 9:21 AM
ಮಂಗಳೂರಿನ ಸೋಮೇಶ್ವರ ಗ್ರಾಮದ ದಿವಂಗತ ಪುರುಷೋತ್ತಮ ಮತ್ತು ಪ್ರಮೀಳಾ ದಂಪತಿಯ ದ್ವಿತೀಯ ಪುತ್ರ ವೇಗದ ಓಟದ ಸರದಾರನಾಗಿ ಮೂಡಿಬರುತ್ತಿರುವ ಪ್ರತಿಭೆ ಸ್ವಸ್ತಿಕ್ ಕೆ. ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಸಂದೀಪ್ರವರ ಮಾರ್ಗದರ್ಶನದಲ್ಲಿ ಸಾಧನೆಯ ಸರದಾರ. ಸ್ವಸ್ತಿಕ್ ಕೆ. ಅವರು ಯುವ ಜಿಲ್ಲಾಮಟ್ಟದ 100 ಮೀಟರ್ ಓಟದಲ್ಲಿ ಪ್ರಥಮ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 16 ವರ್ಷ ವಯೋಮಾನದ 100 ಮೀಟರ್ ಸ್ಪರ್ಧೆಯಲ್ಲಿ 10.8 ಸೆಕೆಂಡಿನ ದಾಖಲೆಯೊಂದಿಗೆ ಪ್ರಥಮ ಸ್ಥಾನ, 2016-17ನೇ ಸಾಲಿನಲ್ಲಿ 19ರ ವಯೋಮಿತಿಯ ಸ್ಪರ್ಧೆಯಲ್ಲಿ […]
26-08-2017, 9:14 AM
ಮಂಗಳೂರಿನ ನಿವಾಸಿ ಶ್ರೀ ಡಿ. ಭಾಸ್ಕರ ಸನಿಲ್ ಮತ್ತು ಶ್ರೀಮತಿ ವಜ್ರ ಬಿ. ಸನಿಲ್ ದಂಪತಿಗಳ ಸುಪುತ್ರಿ ಕುಮಾರಿ ವಿಭಾ ಬಿ. ಇವರು ಕಲಿಕೆಯಲ್ಲಿ ಮತ್ತು ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ. ಇವರು 2017ರ ಪಿ.ಯು.ಸಿ ಪರೀಕ್ಷೆಯಲ್ಲಿ 600ರಲ್ಲಿ 583 ಅಂಕ ಗಳಿಸುವುದರೊಂದಿಗೆ PCMB ಯಲ್ಲಿ 97.16% ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಮಂಗಳೂರಿನ ಮಹೇಶ್ ಪಿ.ಯು. ಕಾಲೇಜು ವಿದ್ಯಾರ್ಥಿನಿಯಾಗಿರುವ ಇವರು ಉತ್ತಮ ನಾಯಕತ್ವದ ಗುಣಗಳನ್ನು ಈಗಾಗಲೇ ಮೈಗೂಡಿಸಿಕೊಂಡಿದ್ದು, 2016-17ರಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ […]
26-08-2017, 9:06 AM
ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಾರ್ಯ ನಿವಾಸಿ ಶ್ರೀಮತಿ ರತ್ನ ಹಾಗೂ ಶ್ರೀ ಸುಂದರ ಬಂಗೇರ ದಂಪತಿಗಳ ಹೆಮ್ಮೆಯ ಸುಪುತ್ರರಾದ ಸ್ಮಿತೇಶ್ ಎಸ್. ಬಾರ್ಯ ಇವರು ನಾಟಕರಂಗ ಮತ್ತು ಸಾಂಸ್ಕ್ರತಿಕ ರಂಗದಲ್ಲಿ ಸಾಧನೆಗೈದು ಎಲ್ಲರ ಗಮನ ಸೆಳೆದವರು.Msc. In Psychology ಪದವಿ ಗಳಿಸಿರುವ ಇವರು ಪ್ರಸ್ತುತ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ಉಪನ್ಯಾಸಕರಾಗಿದ್ದಾರೆ. 500ರಕ್ಕೂ ಮಿಕ್ಕಿ ಸಾಂಸ್ಕ್ರತಿಕ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. 25ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯ ಹಾಗೂ 20ಕ್ಕೂ ಮಿಕ್ಕಿ ನಾಟಕಗಳ ನಿರ್ದೇಶನ ಮಾಡಿರುವ ಇವರು […]
15-08-2017, 9:24 AM
ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]
06-08-2017, 1:54 PM
ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]
06-08-2017, 1:48 PM
ಇವರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯಾರು ದಿ| ಸುಬ್ಬಪ್ಪ ಪೂಜಾರಿ ಹಾಗೂ ಲೀಲಾವತಿ ದಂಪತಿಗಳ ಪುತ್ರ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರಸ್ತುತ ಪ್ರಾಂಶುಪಾಲರಾಗಿರುವ ಪ್ರೊ| ಅಚ್ಯುತ್ತ ಪೂಜಾರಿ ಕೆ. ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ| ವೈ. ಮುನಿರಾಜುರವರ ಮಾರ್ಗದರ್ಶನದಲ್ಲಿ ಮಂಡಿಸಿರುವ¸An Empirical Analysis of Banker & Customer Relationship Strategies […]
06-08-2017, 12:17 PM
ಶೈಕ್ಷಣಿಕವಾಗಿ ಮತ್ತು ಸಂಘಟನಾತ್ಮಕವಾಗಿ ಸಮುದಾಯ ಎದ್ದುನಿಂತಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಹೇಳಿದ್ದಾರೆ. ಅದೇ ರೀತಿ ಮುಂದುವರಿದ ಬಿಲ್ಲವ ಸಮುದಾಯ ಈಗ ಬಲಿಷ್ಠಗೊಳ್ಳುತ್ತಿದೆ. ಆದರೆ ಕೆಲವರು ನಮ್ಮನ್ನು ತಮ್ಮ ಕೆಲಸಗಳಿಗಾಗಿ ಸೈನಿಕರನ್ನಾಗಿ ಬಳಸಿಕೊಳ್ಳುತ್ತಿದ್ದು, ಇದರಿಂದ ಕೋಮುಗಲಭೆಯಲ್ಲಿ ಶೇ. 70 ರಿಂದ 80ರಷ್ಟು ಬಿಲ್ಲವರು ಭಾಗಿಗಳಾಗುವಂತಾಗಿದೆ. ಇದರ ವಿರುದ್ಧ ಪ್ರತಿಯೋರ್ವರು ಎಚ್ಚೆತ್ತುಕೊಂಡು ಸಮುದಾಯದ ಯುವಕರು ಹಳಿ ತಪ್ಪದ್ದಂತೆ ಜಾಗೃತೆ ವಹಿಸಿಕೊಳ್ಳಬೇಕಿದೆ ಎಂದು ಐಎಫ್ಎಸ್ ಅಧಿಕಾರಿ ದಾಮೋದರ ಎ.ಟಿ. ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿ […]
06-08-2017, 12:10 PM
ತಾವು ಪಟ್ಟ ಕಷ್ಟ ನಮ್ಮ ಮಕ್ಕಳಿಗೆ ಸಿಗದಿರಲಿ ಎಂದು ಆಶಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಅವರ ಜೀವನಕ್ಕಾಗಿ ಎಲ್ಲವನ್ನೂ ಧಾರೆ ಎರೆಯುವ ಹೆತ್ತವರನ್ನು ಈ ಸಮಾಜದಲ್ಲಿ ಕಂಡಿದ್ದೇವೆ, ಆದರೆ ಬಡತನದ ಬೇಹುದಿಯಲ್ಲಿ ಬೆಳೆಯುತ್ತಾ ಶಿಕ್ಷಣ ಪಡೆಯಲು ಈ ಸಮಾಜದಲ್ಲಿ ತಾನು ಕಂಡುಕೊಂಡ ಕಷ್ಟ ಇನ್ನೊಬ್ಬರಿಗೆ ಬರದಿರಲಿ ಎಂದು ಆಶಿಸಿ ಒಂದೆರಡು ವರುಷವಲ್ಲ ನಿರಂತರವಾದ ಐವತ್ತು ಸಂವತ್ಸರದಿಂದ ಎಲೆಮರೆಯ ಕಾಯಿಯಂತೆಯೇ ಉಳಿದು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಬಂದ ಅಪರೂಪದ ಸಾಧಕರ ಸಾಲಿನಲ್ಲಿ ಬರುವ ಮೇರು ವ್ಯಕ್ತಿತ್ವದ […]
06-08-2017, 12:01 PM
ಬ್ರಹ್ಮಶ್ರೀ ನಾರಾಯಣ ಗುರುಗಳು 1909ರಲ್ಲಿ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಅಸ್ಖಲಿತ ವಾಣಿಯಿಂದ ಹರಿದು ಬಂದ ಅತುಲನೀಯವಾದ ಜ್ಞಾನಾಮೃತದಿಂದ ಪ್ರೇರಿತರಾದ ನಮ್ಮ ಸಮಾಜ ಬಾಂಧವರು 1910ರಲ್ಲಿ ಶ್ರೀ ವೆಂಕಟೇಶ ಭಜನಾ ಸಂಘವನ್ನು ಸ್ಥಾಪನೆ ಮಾಡಿದರು. ಬಳಿಕ ಶಿವಭಕ್ತಿ ಯೋಗ ಸಂಘವೆಂಬ ಸಮಾನ ಮನಸ್ಕ ಇನ್ನೊಂದು ಸಂಘವನ್ನು ಸೇರ್ಪಡೆಗೊಳಿಸಿ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ ಎಂಬ ನೂತನ ಸಂಘಟನೆ ಸ್ಥಾಪನೆಯಾಯಿತು. ಈ ಸಂಸ್ಥೆ 1926ರಲ್ಲಿ ಸರಕಾರದ ಆಗಿನ ರಿಜಿಸ್ಟ್ರೇಶನ್ ಆ್ಯಕ್ಟ್ನಂತೆ ಸಂಖ್ಯೆ 2/1925-26 ರಂತೆ ನೋಂದಣಿ […]