
ಅಭಿನಂದನೆಗಳು
21-04-2025, 7:48 AM
11-12-2024, 2:41 PM
ವಿಟ್ಲ : ಯುವವಾಹಿನಿ (ರಿ) ವಿಟ್ಲ ಘಟಕದ ಪದಗ್ರಹಣ ಸಮಾರಂಭವು 11-12-2024ರಂದು ಬ್ರಹ್ಮಶ್ರೀ ಸಭಾಭವನ ಪೊನ್ನುಟ್ಟು ವಿಟ್ಲದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜೇಶ್ ವಿಟ್ಲ ವಹಿಸಿದರು. ಮಾಧವ ಪೂಜಾರಿ ಪಟ್ಲ ಉದ್ಘಾಟಿಸಿದರು. ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಯಶವಂತ ಇವರು ಪ್ರಕಟಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹರೀಶ್ ಮರುವಳ ಹಾಗೂ ತಂಡದವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಾಣಿಲ ಕುಕ್ಕಾಜೆ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀ ಕೃಷ್ಣ […]
04-10-2024, 2:28 PM
ವಿಟ್ಲ : ಯುವವಾಹಿನಿ (ರಿ) ವಿಟ್ಲ ಘಟಕದ ವತಿಯಿಂದ ದಿನಾಂಕ 04-10-2024 ಶುಕ್ರವಾರದಂದು ಕೋಶಾಧಿಕಾರಿ ನಿರ್ಮಲರವರ ಮನೆಯಲ್ಲಿ ದುರ್ಗಾ ಪೂಜೆ ಪ್ರಯುಕ್ತ ಭಜನಾ ಸೇವೆ ಯುವವಾಹಿನಿ ಸದಸ್ಯರಿಂದ ಜರುಗಿತು. ಭಕ್ತಿ ಪ್ರಧಾನವಾದ ಈ ಕಾರ್ಯಕ್ರಮದಲ್ಲಿ ದುರ್ಗಾಪೂಜೆ, ಭಜನಾ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ಜರಗಿತ್ತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸದಸ್ಯರು, ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
04-10-2024, 9:58 AM
ವಿಟ್ಲ : ಯುವವಾಹಿನಿ (ರಿ) ವಿಟ್ಲ ಘಟಕದ ವತಿಯಿಂದ ದಿನಾಂಕ 04-10-2024 ಶುಕ್ರವಾರದಂದು ಕೋಶಾಧಿಕಾರಿ ನಿರ್ಮಲರವರ ಮನೆಯಲ್ಲಿ ದುರ್ಗಾ ಪೂಜೆ ಪ್ರಯುಕ್ತ ಭಜನಾ ಸೇವೆ ಯುವವಾಹಿನಿ ಸದಸ್ಯರಿಂದ ಜರುಗಿತು. ಭಜನಾ ಸೇವೆಯಲ್ಲಿ ಘಟಕದ ಸದಸ್ಯರು, ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಪಾಲ್ಗೊಂಡರು. ಭಜನೆಯ ನಂತರ ಊಟದ ವ್ಯವಸ್ಥೆ ಮಾಡಲಾಗಿತ್ತು.
28-07-2024, 6:24 AM
ವಿಟ್ಲ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ವಿಟ್ಲ ಘಟಕ, ಬಿಲ್ಲವ ಸಂಘ (ರಿ) ವಿಟ್ಲ, ಮಹಿಳಾ ಘಟಕ ಮತ್ತು ಆರ್ .ಕೆ ಕಲಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದಿ. 28-07-2024 ರಂದು ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ವಿಟ್ಲ ಅರಮನೆ ಗದ್ದೆಯಲ್ಲಿ ನಡೆಯಿತು. ಬಂಗಾರು ಅರಸರು ವಿಟ್ಲ ಅರಮನೆ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಮಾಧವ ಪೂಜಾರಿ ಪಟ್ಲ, ಅಧ್ಯಕ್ಷರು ಬಿಲ್ಲವ ಸಂಘ (ರಿ) ವಿಟ್ಲ ದೀಪ ಬೆಳಗಿಸಿ ಉದ್ಘಾಟಿಸಿದರು. […]
16-06-2024, 3:54 PM
ವಿಟ್ಲ: ಯುವವಾಹಿನಿ(ರಿ.) ವಿಟ್ಲ ಘಟಕ, ಬಿಲ್ಲವ ಸಂಘ ಮತ್ತು ಮಹಿಳಾ ಘಟಕ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಲೇಡಿ ಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದಿನಾಂಕ 16-06-2024 ರಂದು ರಕ್ತದಾನ ಶಿಬಿರ ನಡೆಯಿತು. ಬಿಲ್ಲವ ಸಂಘ(ರಿ.) ವಿಟ್ಲ ದ ಅಧ್ಯಕ್ಷರಾದ ಮಾಧವ ಪೂಜಾರಿ ಪಟ್ಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು. ಶಿಬಿರದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ವಿಟ್ಲ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರೀಶ್ ಕೆ ಪೂಜಾರಿ ಯುವವಾಹಿನಿ(ರಿ.) ಕೇಂದ್ರ ಸಮಿತಿ […]
16-06-2024, 6:22 AM
ವಿಟ್ಲ : ಯುವವಾಹಿನಿ (ರಿ.) ವಿಟ್ಲ ಘಟಕ ಬಿಲ್ಲವ ಸಂಘ ಮತ್ತು ಮಹಿಳಾ ಘಟಕ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಲೇಡಿ ಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದಿನಾಂಕ 16-06-2024 ರಂದು ರಕ್ತದಾನ ಶಿಬಿರ ನಡೆಯಿತು. ಬಿಲ್ಲವ ಸಂಘ (ರಿ.) ವಿಟ್ಲ ದ ಅಧ್ಯಕ್ಷರಾದ ಶ್ರೀ ಮಾಧವ ಪೂಜಾರಿ ಪಟ್ಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು. ಶಿಬಿರದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ವಿಟ್ಲ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ವಹಿಸಿದ್ದರು. ಮುಖ್ಯ […]
08-05-2024, 3:35 PM
ವಿಟ್ಲ : ಯುವವಾಹಿನಿ(ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 8-05-2024 ರಂದು ಒಂದು ದಿನದ ಕಿರು ಪ್ರವಾಸವನ್ನು ಕುಂದಾಪುರದ TINTON ರೆಸಾರ್ಟ್ ಗೆ ಹಮ್ಮಿಕೊಂಡಿದ್ದರು. ಜೀವನದ ಜಂಜಾಟಗಳ ನಡುವೆ ಬಸವಳಿದ ದೇಹಗಳ ಆಯಾಸವನ್ನು ತಣಿಸಲು ಸ್ವಲ್ಪ ರೋಮಾಂಚಕಾರಿಯಾಗಿ ಕಳೆಯಲು ಮುಂಜಾನೆ 5.30ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಯನ್ನು ಸಲ್ಲಿಸಿ ಪ್ರವಾಸವನ್ನು ಪ್ರಾರಂಭಿಸಿದರು. ಬಸ್ಸಿನಲ್ಲಿ ಮೊದಲಿಗೆ ಎಲ್ಲರೂ ಅವರವರ ಪರಿಚಯವನ್ನು ಮಾಡಿಕೊಂಡು ಬಸ್ಸು ಹೊರಟಿತು ಬಡಗಣ ಉಡುಪಿಯತ್ತ ಬೆಳಿಗ್ಗೆ 9.30ಕ್ಕೆ TINTON ತಲುಪಿದರು. ಬೆಳಗ್ಗಿನ ಉಪಹಾರವನ್ನು ಮಾಡಿ ನಂತರ ಈಜು ಕೊಳದಲ್ಲಿ […]
14-04-2024, 3:02 PM
ವಿಟ್ಲ: ದೇವರಿಗೆ ಸರ್ವ ಸೇವೆಯೂ ಶ್ರೇಷ್ಠ , ಸರ್ವವನ್ನು ಸ್ವೀಕರಿಸುವವರು ದೇವರು. ಎಲ್ಲಕ್ಕಿಂತಲೂ ಮಿಗಿಲೂ ದೇವಾಲಯದ ಸೇವಾ ಕಾರ್ಯ ದೇವರಿಗೆ ಪ್ರೀಯವೂ ಹೌದು. ಜೀರ್ಣೋದ್ಧಾರದಲ್ಲಿ ಒಂದು ಅಳಿಲು ಸೇವೆ ಎನ್ನುವಂತೆ ಶ್ರಮದಾನದ ಮುಖೇನ ಸಾರ್ಥಕ ತೃಪ್ತಿ ಪಟ್ಟುಕೊಂಡದ್ದು ನಮ್ಮ ಸಂಸ್ಥೆ. ಯುವವಾಹಿನಿ(ರಿ.) ವಿಟ್ಲ ಘಟಕ ಇದರ ನೇತೃತ್ವದಲ್ಲಿ ಯೋಗೀಶ್ವರ ಮಠ ಜೋಗಿ ಬೆಟ್ಟು ವಿಟ್ಲ ಇದರ ಜೀರ್ಣೋದ್ಧಾರದ ಪ್ರಯುಕ್ತ ದಿನಾಂಕ 14-04-2024 ಆದಿತ್ಯವಾರದಂದು ವಿಟ್ಲ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವಿಟ್ಲ ಘಟಕದ […]
11-03-2024, 5:54 AM
ವಿಟ್ಲ: ವಿಟ್ಲ ಕಸಬಾ ಭಾಗದ ಚಂದಳಿಕೆ ನಿವಾಸಿ ದಾಮೋದರ ಪೂಜಾರಿ ಪತ್ನಿ ಗೀತಾ ಕಿಡ್ನಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಕಿಡ್ನಿ ಮರುಜೋಡಣೆಗಾಗಿ ಯುವವಾಹಿನಿ ವಿಟ್ಲ ಘಟಕದ ನೆರವು ಕೋರಿದ್ದರು. ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 11/3/2024 ರಂದು 10,000/- ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ಸಮಾಜ ಸೇವಾ ನಿರ್ದೇಶಕರಾದ ಧನಲಕ್ಷ್ಮಿ ರಾಜೇಶ್, ಜೊತೆ ಕಾರ್ಯದರ್ಶಿ ಯಶೋಧರ ಪಟ್ಲ ಮತ್ತು ನಯನ, ಶ್ಯಾಮಲಾ […]