
ಯುವವಾಹಿನಿಯ ಯಶಸ್ವೀ ಶತಧ್ವಜ ಪಾದಯಾತ್ರೆ
07-10-2011, 4:42 AM
ಪ್ರಕೃತಿಯು ಯಾರ ಸೊತ್ತೂ ಅಲ್ಲ. ಮನುಷ್ಯನ ನಿಜವಾದ ನೋವು ಪ್ರಕೃತಿಗೆ ತಿಳಿದಿರುತ್ತದೆ. ಇಂತಹ ಸಂದರ್ಭದಲ್ಲಿ ದೇವರು ಮಹಾ ಗುರು ಒಬ್ಬನನ್ನು ಅವತಾರ ಪುರುಷನನ್ನಾಗಿಯೋ, ಮಹಾತ್ನನನ್ನಾಗಿಯೋ ಭೂಮಿಗೆ ಕಳುಹಿಸುತ್ತಾನೆ. ಇಂತಹವರು ಧರ್ಮದ ಪರಿಪಾಲನೆಗಾಗಿ ಬಹಳ ಶ್ರಮಿಸುತ್ತಿರುವುದರಿಂದ ಮನುಷ್ಯನು ಸುಖವನ್ನು ಕಾಣುತ್ತಾನೆ. ತನ್ನಂತೆ ಎಲ್ಲಾ ಮಾನವ ಜೀವಿಗಳಲ್ಲಿ ಭಗವಂತನನ್ನು ಕಂಡು ಎಲ್ಲರಿಗೂ ಬದುಕುವ ದಾರಿಯನ್ನು ತೋರಿಸುತ್ತಾನೆ. ನೂರ ಐವತ್ತೇಳು ವರ್ಷಗಳ ಹಿಂದೆ ಅಸ್ಪೃಶ್ಯತೆಯ ಕರಿ ನೆರಳು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರಿದಾಗ ದೇವರು ನಾರಾಯಣ ಗುರುಗಳನ್ನು ಅವತಾರ ಪುರುಷರನ್ನಾಗಿ […]