ಸನ್ಮಾನ

ಆಚರಣೆಗಳು‌ ಬದುಕನ್ನು ಶ್ರೀಮಂತವಾಗಿಸುತ್ತದೆ : ಸ್ಮಿತೇಶ್ ಬಾರ್ಯ

ಬಂಟ್ವಾಳ : ನೆಲ ಮೂಲ ಸಂಸ್ಕೃತಿಯನ್ನು ನಂಬಿಕೊಂಡು ಬಂದವರು ತುಳುವರು, ಅವರ ಪ್ರತಿಯೊಂದು ಆಚರಣೆಗಳು ಮೂಲ ನಂಬಿಕೆಯಿಂದ ಕೂಡಿತ್ತು, ಇದಕ್ಕೆ ವೈಜ್ಞಾನಿಕ ಹಿನ್ನಲೆ ಇರುವುದು ವಿಶೇಷ. ಎಲ್ಲರೂ ಕೂಡಿ ಆಚರಿಸುವ ಆಟಿಡೊಂಜಿ‌ ಕೂಟ ಎನ್ನುವ ಇಂತಹ ಕಾರ್ಯಕ್ರಮಗಳು ಇಂದಿನ‌ ಯುವ ಪೀಳಿಗೆಗೆ ತುಳುನಾಡಿನ ಗತವೈಭವವನ್ನು‌ ನೆನಪಿಸುತ್ತದೆ. ಇಂತಹ ಸಂಸ್ಕೃತಿ, ಸಂಸ್ಕಾರಯುತ ಆಚರಣೆಗಳು ಬದುಕನ್ನು ಶ್ರೀಮಂತವಾಗಿಸುತ್ತದೆ ಎಂದು ಎಸ್.ಡಿ.ಎಮ್ ಕಾಲೇಜಿನ‌ ಉಪನ್ಯಾಸಕ ಸ್ಮಿತೇಶ್. ಎಸ್.ಬಾರ್ಯ ತಿಳಿಸಿದರು ಅವರು ದಿನಾಂಕ 22.07.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

error: Content is protected !!