ಮಾಹಿತಿ

ನಮ್ಮ ಮಾತುಗಳು ಕೇಳುಗರ ಹೃದಯವನ್ನು ತಲುಪಬೇಕು : ಅಭಿಜಿತ್ ಕರ್ಕೇರ

ಬಂಟ್ವಾಳ : ದಿನನಿತ್ಯದ ವೈಯಕ್ತಿಕ ಮತ್ತು ವೃತ್ತಿ ಬದುಕಿನಲ್ಲಿ ವ್ಯವಹರಿಸುವಾಗ ಇತರರನ್ನು ಪ್ರೇರೇಪಿಸುವ ಮನವೊಪ್ಪಿಸುವ ಅಥವಾ ಒತ್ತಾಯಿಸುವ ಸಂದರ್ಭಗಳು ಸಹಜ, ಇಂತಹ ಸಂದರ್ಭಗಳಲ್ಲಿ ಸಂವಹನ ಅತ್ಯಂತ ಪರಿಣಾಮಕಾರಿಯಾಗಿದ್ದು , ಉದ್ದೇಶವನ್ನು ಸಾಧಿಸುವಂತೆ ಇರಬೇಕು. ಆದರೆ ಈ ಕೌಶಲ ಎಲ್ಲರಲ್ಲೂ ಒಂದೇ ಮಟ್ಟದಲ್ಲಿ ಇರುವುದಿಲ್ಲ ಉದಾಹರಣೆಗೆ ಜೀವನದಲ್ಲಿ ಯಾವ ಕೊರತೆ ಇಲ್ಲದಿದ್ದರೂ ಚೈತನ್ಯ ರಹಿತವಾದ ನಿರಾಶವಾದಿಗಳನ್ನು ನೋಡುತ್ತಿರುತ್ತೇವೆ. ಕೆಲವರು ಮಾತನಾಡುವ ಶೈಲಿಯಿಂದ ನಕಾರಾತ್ಮಕ ಅನಿಸಿಕೆ, ಅನುಭವಗಳು ಆಗುತ್ತವೆ. ನಾವು ಅಭಿಪ್ರಾಯವನ್ನು, ಭಾವನೆಗಳನ್ನು ವ್ಯಕ್ತಪಡಿಸುವ ರೀತಿಯಿಂದ ಇತರರಿಗೆ ಬೇಸರ ಕಿರಿಕಿರಿ […]

Read More

ಪಾಠ ಹೇಳುವ ಆಟಗಳ ನಡುವೆ ಪ್ರಥಮ ಚಿಕಿತ್ಸೆಯ ಪ್ರಾಯೋಗಿಕ ಮಾಹಿತಿ : ನಮ್ಮ ನಡೆ ಕಂಬಳಕಟ್ಟು ಕಡೆ

ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಒಂದಿಷ್ಟು ಮನರಂಜನೆಗೆ, ಒಂದಿಷ್ಟು ಸಂಘಟನೆಗೆ ಎಂಬ ಉದ್ದೇಶವನ್ನು ಮುಂದಿರಿಸಿಕೊಂಡು ಯುವವಾಹಿನಿ (ರಿ) ಯಡ್ತಾಡಿ ಘಟಕ ಆರಂಭಿಸಿದ ನಮ್ಮ ನಡೆಯ ಎರಡನೇ ಕಾರ್ಯಕ್ರಮ ನಮ್ಮ ನಡೆ, ಕಂಬಳಕಟ್ಟು ಕಡೆ, ಅಧ್ಯಕ್ಷರಾದ ಸತೀಶ ಪೂಜಾರಿಯವರ ಮನೆಯಲ್ಲಿ ದಿನಾಂಕ 21-10-2018 ರಂದು ನಡೆಸಲಾಯಿತು. ಸ್ವಯಂ ಪ್ರೇರಣೆಯಿಂದ ಸದಸ್ಯರು ಭಾಗವಹಿಸದೇ ಇದ್ದರೆ ಯಾವುದೇ ಸಂಘಟನೆಯನ್ನು ಮುನ್ನಡೆಸುವುದು ಕಷ್ಟ ಸಾಧ್ಯ. ಅದೂ ಅಲ್ಲದೆ ಅದು ವ್ಯರ್ಥ ಕೂಡ. ಈ ನಿಟ್ಟಿನಲ್ಲಿ ಹೊಸ ಚಿಂತನೆಯೊಂದಿಗೆ ಯುವವಾಹಿನಿ ಪ್ರಾರಂಭಿಸಿದ ಕಾರ್ಯಕ್ರಮ […]

Read More

ಯುವದರ್ಪಣ : ಮಾಹಿತಿ ಕಾರ್ಯಾಗಾರ

ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ‌ ಘಟಕದ ಸದಸ್ಯರಿಗೆ ಯುವದರ್ಪಣ ಮಾಹಿತಿ ಕಾರ್ಯಾಗಾರವು ರೋಟರಿ ಭವನ ರಾಮನಗರ ಉಪ್ಪಿನಂಗಡಿ ಇಲ್ಲಿ ದಿನಾಂಕ :30/09/18 ರಂದು ಆದಿತ್ಯವಾರ ನಡೆಯಿತು.ಯುವದರ್ಪಣ ಕಾರ್ಯಕ್ರಮದ ಮೂಲಕ ಹೊಸ ಮುಖಗಳನ್ನು ಪರಿಚಯಿಸುವ ಈ ಪ್ರಯತ್ನ ಶ್ಲಾಘನೀಯ ಎಂದು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ತಿಳಿಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಅದ್ಯಕ್ಷ ಅಜಿತ್ ಕುಮಾರ್ ಪಾಲೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ […]

Read More

ಯುವವಾಹಿನಿಯ ಮಾರ್ಗದರ್ಶಿ ಬಿಡುಗಡೆ

ಮಂಗಳೂರು : ಯುವವಾಹಿನಿಯ ಉಪನಿಬಂಧನೆಗ ಹಾಗೂ ಉಪನಿಯಮಗಳನ್ನು ಒಳಗೊಂಡ ಮಾರ್ಗದರ್ಶಿ ಪುಸ್ತಕವನ್ನು ಯುವವಾಹಿನಿಯ ಸಲಹೆಗಾರರಾದ ಬಿ.ತಮ್ಮಯ ಬಿಡುಗಡೆಗೊಳಿಸಿದರು. ದಿನಾಂಕ‌ 29.07.2018 ರಂದು ನಡೆದ ಯುವವಾಹಿನಿ ಕೇಂದ್ರ ಸಮಿತಿಯ ಮಾಸಿಕ‌ ಸಭೆಯಲ್ಲಿ ಈ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಉಪಾಧ್ಯಕ್ಷ ನರೆಶ್ ಕುಮಾರ್ ಸಸಿಹಿತ್ಲು, ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ, ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ವಿಶ್ವನಾಥ್ ಕೆ. ಮತ್ತಿತರರು […]

Read More

ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ ವಿಚಾರ ಸಂಕಿರಣ

ಪಣಂಬೂರು : ಯುವವಾಹಿನಿ (ರಿ) ಪಣಂಬೂರು ಘಟಕದ ದಿನಾಂಕ 02-07-2018ನೇ ಸೋಮವಾರದಂದು ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರ ಸಂಕಿರಣ ಕಾರ್ಯಕ್ರಮ ಜರುಗಿತು . “ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರದ ವಿಚಾರ ಸಂಕಿರಣ ಜರಗಿತು. ಶ್ರೀ ಯೋಗೀಶ್ ಮಲ್ಲಿಗೆಮಾಡು, ರೋಶನಿ ನಿಲಯ, ಮಂಗಳೂರು ಇವರು ಅತ್ಯುತ್ತಮವಾದ ವಿಚಾರಗಳನ್ನು ಮಂಡಿಸಿದರು. ಈ ಪ್ರಕೃತಿ ಅದರ ವೈಶಿಷ್ಟ್ಯ, ನಾವು ಹೇಗೆ ಪ್ರಕೃತಿಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಪಡೆಯುತ್ತಿದ್ದೇವೆ, ಯಾವ ರೀತಿಯಾಗಿ ನಾವು ಪ್ರಕೃತಿಯ ಕೊಡುಗೆಯನ್ನು […]

Read More

ಯೋಗ ವಿಶ್ವದಲ್ಲಿ ಮಹತ್ತರ ಪಾತ್ರ ವಹಿಸಿದೆ : ರವೀಶ್ ಕುಮಾರ್

 ಕೂಳೂರು : ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರ ದಿನ ನಿತ್ಯದ ಕೆಲಸವೇ ಒಂದು ಯೋಗ ಆಗಿತ್ತು.ಬೆಳಿಗ್ಗೆ ಬೇಗ ಏಳುವುದು ಯೋಗ.ಶ್ರೀ ಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಈ ರೀತಿ ಹೇಳಿದ್ದಾರೆ – ನಮ್ಮ ಪಂಚೇಂದ್ರಿಯಗಳು 5 ಕುದುರೆಗಳು ಇದ್ದಂತೆ ಅವುಗಳನ್ನು ಕಡಿವಾಣ ಹಾಕಿ ಹತೋಟಿಯಲ್ಲಿ ಇಟ್ಟು ಕೊಳ್ಳುವುದೇ ಯೋಗ ,ಮುಖ್ಯವಾಗಿ ನಾವು ತಿನ್ನುವ ಆಹಾರದಲ್ಲಿ ಸಮತೋಲನ ಇರಬೇಕು. ಆಗ ಆರೋಗ್ಯವಂತರಾಗಿ ಇರುತ್ತೇವೆ ಎಂದರು . ಮನಸ್ಸನ್ನು ಹತೋಟಿಯಲ್ಲಿ ಇಟ್ಟು ಕೊಳ್ಳುವುದು ಮುಖ್ಯ .ಯೋಗವೇ ಆರೋಗ್ಯ ಆದ್ದರಿಂದ ಎಲ್ಲರೂ ಯೋಗ ಮಾಡಿ […]

Read More

ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ : ಯೋಗೀಶ್

ಕಂಕನಾಡಿ : ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ. ದೇಶದ ಅಭಿವೃದ್ಧಿ ಯಾಗಬೇಕಾದರೆ ಮಾನವರ ಅಭಿವೃದ್ಧಿಯಾಗಬೇಕು. ಸುಸ್ಥಿರ ಅಭಿವೃದ್ಧಿ ಗುರಿಗಳಿದ್ದರೆ ಮಾತ್ರ ಮಾನವರ ಅಭಿವೃದ್ಧಿ ಸಾಧ್ಯ ಎಂದು ರೋಶನಿ ನಿಲಯದ ಚೈಲ್ಡ್ ಲೈನ್ ನಗರ ಸಂಚಾಲಕರಾದ ಯೋಗಿಶ್ ಮಲ್ಲಿಗೆ ಮಾಡು ತಿಳಿಸಿದರು. ಅವರು ದಿನಾಂಕ 07-06-2018ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವಾರದ ಸಭೆಯಲ್ಲಿ “ತಂಬಾಕು ರಹಿತ ದಿನ” ಮತ್ತು “ವಿಶ್ವ ಪರಿಸರ ದಿನಾಚರಣೆ”ಯ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನಗಳಲ್ಲಿ ತಂಬಾಕು ಕೂಡ ಒಂದು. […]

Read More

ಕೌಟುಂಬಿಕ ವಲಯದಲ್ಲಿ ಹೆಣ್ಣಿನ ಪಾತ್ರ ಅದ್ಭುತ , ವರ್ಣನಾತೀತ : ಶಹನಾಜ್

ಮಂಗಳೂರು : ಕೌಟುಂಬಿಕ ವಲಯದಲ್ಲಿರುವ ವ್ಯಕ್ತಿಗಳಿಗೆ ಹೆಣ್ಣು ಆಸಕ್ತಿಯ, ಆತ್ಮ ಸಂಗಾತದ ವಿಷಯ. ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಹೆಂಡತಿಯಾಗಿ, ನಾದಿನಿಯಾಗಿ, ಅತ್ತಿಗೆಯಾಗಿ, ಅತ್ತೆಯಾಗಿ, ಗೆಳತಿಯಾಗಿ, ಪ್ರೇಮಿಯಾಗಿ ಆಕೆ ನಿರ್ವಹಿಸುವ ಪಾತ್ರಗಳು ಅದ್ಬುತ, ವರ್ಣನಾತೀತ. ಏಕೆಂದರೆ ಸ್ತ್ರೀ ಒಂದು ಸಮುದಾಯವನ್ನು ಸಮರ್ಥವಾಗಿ ಪ್ರತಿನಿಧಿಸುವ ಸಾಮರ್ಥ್ಯ ಹೊಂದಿರುವಂತಹವಳು. ಕೌಟುಂಬಿಕ ವಲಯದ ಸ್ತ್ರೀ ಕುಟುಂಬದ ಕಟ್ಟುಪಾಡುಗಳಿಗೆ ಒಳಗಾಗಿ ಜೀವನ ನಡೆಸುತ್ತಿದ್ದಾಳೆ ಹಾಗೂ ಆಕೆ ತನ್ನ ಕುಟುಂಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದಳಾಗಿರುತ್ತಾಳೆ ಎಂದು ಅನುಪಮಾ ಮಹಿಳಾ ಮಾಸಿಕ ಪತ್ರಿಕೆಯ ಸಂಪಾದಕರು, ಹಾಗೂ ಸಾಹಿತಿ […]

Read More

ಜಿ.ಎಸ್.ಟಿ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಸುರತ್ಕಲ್ ಹಾಗೂ ಪಣಂಬೂರು ಘಟಕದ ಆಶ್ರಯದಲ್ಲಿ ದಿನಾಂಕ 30.04.2018 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಜಿ.ಎಸ್.ಟಿ.ತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸೋಪ್ಟ್ ಲಿಂಕ್ ಸಂಸ್ಥೆಯ ಮೆನೇಜರ್ ಬಾಲಕೃಷ್ಣ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ‌ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಯುವವಾಹಿನಿ ಪಣಂಬೂರು ಘಟಕದ ಅಧ್ಯಕ್ಷರಾದ ಉದಯ ಕುಮಾರ್ ಯುವವಾಹಿನಿ ಸುರತ್ಕಲ್ ಘಟಕದ ಸಲಹೆಗಾರರಾದ ಸಾಧು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಸುರತ್ಕಲ್ […]

Read More

ಅಂತರಂಗದಲ್ಲಿ ತಣ್ಣಗೆ ಹರಿದಾಡಿ ಮುದಗೊಳಿಸಿದ ಸಖೀ ಸಂವಾದ : ಪೂರ್ಣಿಮಾ ಸುರೇಶ್

ಸಖ್ಯ ಸುಖಕೆ ಪರಿಧಿ ಇದೆಯೇ? ಅಂತರಂಗದಲಿ ತಣ್ಣಗೆ ಹರಿದಾಡಿ ಮುದಗೊಳಿಸಿ,ಹಿತಾನುಭವ ಜೊತೆಜೊತೆಗೆ ಭದ್ರತೆಯ ಭಾವ ಉಣಿಸಿ ಸಮೃದ್ಧಗೊಳಿಸುವುದು.ಅಂತೇ ಸಖಿ- ಸಖ ಪದಗಳು ಪಂಚೇಂದ್ರಿಯಗಳ ಮುಟ್ಟಿದರೆ ಉಲ್ಲಾಸ. ತಂಗಾಳಿ ಸ್ಪರ್ಶಿಸಿದಂತೆ. ಈ ಭಾವ ನೆನಕೆಗೆ ದಿನಾಂಕ‌08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನೆನಪಿನಲ್ಲಿ ” ಸಖೀ ಸಂವಾದ” ಅರಳಿಸುವ ಜವಾಬ್ದಾರಿಯನ್ನ ನಿಭಾಯಿಸಿತ್ತು. ಹೆಸರಿನಲ್ಲೇ ಹೂವಿನಲಿ ಅಡಗಿಹ ಗಂಧದ ಸೆಳೆತ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!