ಮಾಹಿತಿ

ಅಸಂಘಟಿತ ಕಾರ್ಮಿಕರ ಕಾರ್ಯಾಗಾರ

ಯವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೋಂದಿಗೆ 19.05.2017 ,ಮತ್ತು 20.05.2017 ಎರಢು ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಕಂಕನಾಡಿ ಯುವವಾಹಿನಿ ಅಧ್ಯಕ್ಷರಾದ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. […]

Read More

ಯಡ್ತಾಡಿ ಯುವವಾಹಿನಿಯಿಂದ ಮಕ್ಕಳ ಬೇಸಿಗೆ ಶಿಬಿರ : ವಿಕಸನ:-2017

ಯುವವಾಹಿನಿ (ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ 07.05.2017 ರಿಂದ 16.05.2107 ರ ವರಗೆ ಹತ್ತು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ವಿಕಸನ 2017 ಸೈಬರಕಟ್ಟೆ ಮಹಾತ್ಮಗಾಂಧಿ ಪ್ರೌಢ ಶಾಲೆಯಲ್ಲಿ ಜರುಗಿತು. ಒಟ್ಟು 137 ಮಕ್ಕಳು ಈ ಶಿಬಿರದ ಪ್ರಯೋಜನ ಪಡೆದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ,ದಾರಾವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ, ಹಾಗೂ ಸಮಗ್ರ ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಈ ಶಿಬಿರದಲ್ಲಿ ಸಹಭಾಗಿತ್ವ ನೀಡಿದರು  

Read More

ಮಕ್ಕಳ ನೈಜ ಪ್ರತಿಭೆ ಬೆಳಕಿಗೆ ಬರಲು ಶಿಬಿರಗಳು ಸಹಕಾರಿ : ಪದ್ಮನಾಭ ಮರೋಳಿ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 10.05.2017 ರಿಂದ ದಿನಾಂಕ 13.05.2017 ರ ವರಗೆ ನಾಲ್ಕು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ಮಂಗಳೂರಿನ ಕೊಟ್ಟಾರದ ಯುವವಾಹಿನಿ ಕೇಂದ್ರ ಕಛೇರಿಯಲ್ಲಿ ಜರುಗಿತು. ಖ್ಯಾತ ಮರಳು ಶಿಲ್ಪಿ ಹಾಗೂ ಮಣ್ಣಿನ ಕಲಾಕೃತಿಯ ಕಲಾವಿದ ಹರೀಶ್ ಕೊಡಿಯಾಲಬೈಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮುಖವಾಡ ಹಾಗೂ ಮಣ್ಣಿನ ಕಲಾಕೃತಿ ರಚನೆಯ ಬಗ್ಗೆ ಮಕ್ಕಳಿಗೆ ತರಬೇತಿ ನೀಡಿದರು ಹಾಗೂ ಶ್ರೀಮತಿ ಶುಭಾ ರಾಜೇಂದ್ರ ಸಹಕಾರ ನೀಡಿದರು. ಮಂಗಳೂರು ಮಹಿಳಾ ಘಟಕದ ಸದಸ್ಯೆಯರಾದ […]

Read More

ಹೊಲಿಗೆ ತರಬೇತಿ ಶಿಬಿರ ಸಮಾರೋಪ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 11/04/2017 ರಿಂದ 11.05.2017 ರವರೆಗೆ ಯುವವಾಹಿನಿ ಸಂಚಾಲನ ಸಮಿತಿ ಮೂಡುಕೋಡಿ ಮತ್ತು ಸೇವಾ ಭಾರತಿ ಮೂಡುಕೋಡಿ ಇದರ ಜಂಟಿ ಸಹಯೋಗದೊಂದಿಗೆ ಒಂದು ತಿಂಗಳ ಕಾಲ ಮೂಡುಕೋಡಿ ಶ್ರೀರಾಮ ಮಂದಿರದಲ್ಲಿ  ಹೊಲಿಗೆ ತರಬೇತಿ ಶಿಬಿರವು ಜರುಗಿತು. ದಿನಾಂಕ 11.05.2017 ರಂದು ಸಮಾರೋಪ ಸಮಾರಂಭವು ಯುವವಾಹಿನಿ ಸಂಚಾಲನ ಮೂಡುಕೋಡಿಯ ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಜರುಗಿತು..ಮುಖ್ಯ ಅತಿಥಿಗಳಾಗಿ ಸೇವಾ ಭಾರತಿ ಕನ್ಯಾಡಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕ […]

Read More

ಮಂಗಳೂರು ಯುವವಾಹಿನಿಯಿಂದ ಸಂಚಾರಿ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ದಿನಾಂಕ 25.04.2017 ನೇ ಮಂಗಳವಾರದಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿ ಕಛೇರಿಯಲ್ಲಿ   ಸಂಚಾರಿ ನಿಯಮಗಳ ಮಾಹಿತಿ ಕಾರ್ಯಾಗಾರ ಜರುಗಿತು. ಮಂಗಳೂರು ಉತ್ತರ ವಲಯದ ಟ್ರಾಫಿಕ್ ಇನ್ಸ್‌ಪೆಕ್ಟರ್ ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು ಸಂಚಾರಿ ನಿಯಮಗಳ ಪಾಲನೆ,ಅನಾಹುತಗಳನ್ನು ತಡೆಗಟ್ಟುವ  ಮುಂಜಾಗೃತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು ಯುವವಾಹಿನಿ ಮಂಗಳೂರು ಘಟಕದ ವಾರದ ಸಾಪ್ತಾಹಿಕ ಸಭೆಯಲ್ಲಿ ಜರುಗಿದ ಈ ಮಾಹಿತಿ ಕಾರ್ಯಾಗಾರದಲ್ಲಿ ಸುಮಾರು 75ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿ […]

Read More

ಸಂಚಾರಿ ನಿಯಮಗಳ ಮಾಹಿತಿ ಕಾರ್ಯಾಗಾರ

ಯುವವಾಹಿನಿ ಸುರತ್ಕಲ್ ಹಾಗೂ ಯುವವಾಹಿನಿ ಸಸಿಹಿತ್ಲು ಘಟಕಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಸಸಿಹಿತ್ಲು ಇದರ ಸಹಯೋಗದೊಂದಿಗೆ ದಿನಾಂಕ 22.04.2017ನೇ ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ,ಸಸಿಹಿತ್ಲು ಇಲ್ಲಿ ಸಂಚಾರಿ ನಿಯಮಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಜರುಗಿತು ಟ್ರಾಫಿಕ್ ಇನ್ಸ್‌ಪೆಕ್ಟರ್ ಮಂಜುನಾಥ್ ನಾಯಕ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಸಂಚಾರಿ ನಿಯಮಗಳು, ರಸ್ತೆ ಸುರಕ್ಷತೆ ಹಾಗೂ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸುರತ್ಕಲ್ […]

Read More

ಕೇಶ ವಿನ್ಯಾಸ ತರಬೇತಿ ಕಾರ್ಯಾಗಾರ

ಯುವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಮಹಿಳೆಯರಿಗಾಗಿ ವೈವಿಧ್ಯಮಯ ಹಾಗೂ ವಿಶಿಷ್ಟ ವಿನ್ಯಾಸದ ಕೇಶ ವಿನ್ಯಾಸ ಕಾರ್ಯಾಗಾರ ದಿನಾಂಕ 18.04.2017 ರಂದು ಜರುಗಿತು. ಯುವವಾಹಿನಿ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷೆ ಹಾಗೂ ಬ್ಯುಟಿಷೀಯನ್ ಶ್ರೀಮತಿ ವಿದ್ಯಾ ರಾಕೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಹಾಗೂ ಈ ಸಂದರ್ಭದಲ್ಲಿ ಸರಳ ವಿಧಾನಗಳ ಮೂಲಕ ಮಹಿಳೆಯರ ಸೌಂದರ್ಯ ಹೆಚ್ಚಿಸುವ ಮೇಕಪ್ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಮಂಗಳೂರಿನ ಗೋರಿಗುಡ್ಡದಲ್ಲಿ ಜರುಗಿದ ಈ ಕಾರ್ಯಾಗಾರದಲ್ಲಿ 50 ಕ್ಕೂ ಹೆಚ್ಚು ಮಹಿಳೆಯರು […]

Read More

ಉಪ್ಪಿನಂಗಡಿ ಯುವವಾಹಿನಿ : ಸಂಘಟನೆ ಮತ್ತು ಪರಿಣಾಮಕಾರಿ ನಾಯಕತ್ವ ಕಾರ್ಯಾಗಾರ

ಉಪ್ಪಿನಂಗಡಿ ಯುವವಾಹಿನಿಯ ಮಾಸಿಕ ಸಭೆಯು ದಿನಾಂಕ 09-04-2017 ರಂದು ಉಪ್ಪಿನಂಗಡಿಯ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ‌ನಡೆಯಿತು. ಸಭೆಯಲ್ಲಿ ಯುವವಾಹಿನಿಯ ‌ಧ್ಯೇಯೋದ್ದೇಶ ಮತ್ತು ‌‌ಸಂಘಟನೆ ‌ಹಾಗೂ ನಾಯಕತ್ವ ಈ ‌ವಿಚಾರಗಳ ‌ಕುರಿತು ಮಾಹಿತಿ ಕಾರ್ಯಾಗಾರ ಜರುಗಿತು . ಯುವವಾಹಿನಿಯ ದ್ಯೇಯ ಉದ್ದೇಶಗಳು ಹಾಗೂ ನೀತಿ ನಿಬಂಧನೆಗಳ ‌ಕುರಿತು ಯುವವಾಹಿನಿ ‌ಕೇಂದ್ರ ಸಮಿತಿ ‌ಮಾಜಿ ‌ಅಧ್ಯಕ್ಷರಾದ ಡಾ. ಸದಾನಂದ ‌ಕುಂದರ್ ಮಾಹಿತಿ ‌ನೀಡಿದರು. ಸಂಘಟನೆ‌ಯ ‌ಮತ್ತು ನಾಯಕತ್ವದ ‌ಬಗ್ಗೆ ಡಾ.‌ರಾಜರಾಮ್ ‌ತರಬೇತಿ ‌ನೀಡಿದರು. ಸಭೆಯ ‌ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ […]

Read More

ಮಂಗಳೂರು ಯುವವಾಹಿನಿಯಿಂದ ಸಂಚಾರಿ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ದಿನಾಂಕ 25.04.2017 ನೇ ಮಂಗಳವಾರದಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿ ಕಛೇರಿಯಲ್ಲಿ   ಸಂಚಾರಿ ನಿಯಮಗಳ ಮಾಹಿತಿ ಕಾರ್ಯಾಗಾರ ಜರುಗಿತು. ಮಂಗಳೂರು ಉತ್ತರ ವಲಯದ ಟ್ರಾಫಿಕ್ ಇನ್ಸ್‌ಪೆಕ್ಟರ್ ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು ಸಂಚಾರಿ ನಿಯಮಗಳ ಪಾಲನೆ,ಅನಾಹುತಗಳನ್ನು ತಡೆಗಟ್ಟುವ  ಮುಂಜಾಗೃತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು ಯುವವಾಹಿನಿ ಮಂಗಳೂರು ಘಟಕದ ವಾರದ ಸಾಪ್ತಾಹಿಕ ಸಭೆಯಲ್ಲಿ ಜರುಗಿದ ಈ ಮಾಹಿತಿ ಕಾರ್ಯಾಗಾರದಲ್ಲಿ ಸುಮಾರು 75ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿ […]

Read More

ಪಣಂಬೂರು ಯುವವಾಹಿನಿಯಿಂದ ಆರೋಗ್ಯ ಮಾಹಿತಿ ಶಿಬಿರ

ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಕಿಡ್ನಿ ವೈಫಲ್ಯ, ಕಿಡ್ನಿ ಸಂಬಂಧಿ ರೋಗಗಳು ಹಾಗೂ ತಡೆಗಟ್ಟುವರೇ ಮುಂಜಾಗ್ರತಾ ಕ್ರಮಗಳು – ಇದರ ಬಗ್ಗೆ ಆರೋಗ್ಯ ಮಾಹಿತಿ ಶಿಬಿರವು ದಿನಾಂಕ 03/04/2017 ಸೋಮವಾರ ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ಜರುಗಿತು. ನಿರಂತರ. ಒತ್ತಡದಿಂದ ಕೂಡಿದ ಕೆಲಸ ಕಾರ್ಯಗಳು, ಆಧುನಿಕ ಜೀವನ ಕ್ರಮದಿಂದ ಶರೀರಕ್ಕೆ ಸಿಗದ ಸರಿಯಾದ ವ್ಯಾಯಾಮ ಹಾಗೂ ಆಹಾರ ಸೇವನಾ ಕ್ರಮ, ಇಂತಹ ಕಾರಣಗಳಿಂದ ಕಿಡ್ನಿ ವೈಫಲ್ಯ, ಕಿಡ್ನಿಯಲ್ಲಿ ಕಲ್ಲು ಇಂತಹ ಸಮಸ್ಯೆಗಳು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!