ಪದಗ್ರಹಣ

ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ

ಸುಳ್ಯ: ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ ಸಮಾರಂಭ ಜೂ.9 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವಸದನದಲ್ಲಿ ನಡೆಯಿತು.  ಸುಳ್ಯ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಎನ್.ಎಸ್.ಡಿ ವಿಠಲ್‍ದಾಸ್ ಬೆಳ್ಳಾರೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಜಯಂತ ನಡುಬೈಲು ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿದರು. ಚಂದ್ರಶೇಖರ್ ಹೈದಂಗೂರು ನೇತೃತ್ವದ ನೂತನ ತಂಡ ಪ್ರತಿಜ್ನಾವಿಧಿ ಸ್ವೀಕರಿಸಿದರು . ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷ ಶಿವಪ್ರಸಾದ್ ಕೆ.ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ […]

Read More

error: Content is protected !!