01-07-2022, 2:52 AM
ಗೆಜ್ಜೆಗಿರಿ :- ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ 01 ಜುಲೈ 2022 ಶುಕ್ರವಾರದಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸೇವೆಯನ್ನು ನೀಡ ಲಾಯಿತು. ಈ ಸೇವಾ ಕಾರ್ಯವು ಘಟಕದ ಅಧ್ಯಕ್ಷರಾದ ರವಿ ಅಮೀನ್ ರವರ ನೇತೃತ್ವದಲ್ಲಿ ಘಟಕದ ಭಜನಾ ತಂಡದೊಂದಿಗೆ, ಘಟಕದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಹಾಗೂ ಒಟ್ಟು 59 ಸದಸ್ಯರುಗಳು ಪಾಲ್ಗೊಂಡರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್, ಕ್ಷೇತ್ರದ ಯಜಮಾನರಾದ ಶ್ರೀಧರ್ ಪೂಜಾರಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ […]
Read More
19-06-2022, 3:29 PM
ಕಂಕನಾಡಿ :- ನಮ್ಮ ಸಮಾಜದ ಯುವ ಸಮುದಾಯ ಮುಖ್ಯವಾಹಿನಿಯ ಜೊತೆಗೂಡಿ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಸಮಾಜ ನಿರ್ಮಿಸುವಲ್ಲಿ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ಭಾನುವಾರ ಕಂಕನಾಡಿಯ ಉಜ್ಜೋಡಿ ಮಾರುತಿ ಕಾಂಪ್ಲೆಕ್ಸ್ ನ ಮಹಡಿಯಲ್ಲಿ ಶುಭಾರಂಭಗೊಂಡ ಯುವವಾಹಿನಿ (ರಿ.) ಕಂಕನಾಡಿ ಘಟಕದ ನೂತನ ಕಛೇರಿಯನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ನೂತನ ಕಛೇರಿಯ […]
Read More
19-06-2022, 3:04 PM
ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 23 ಜೂನ್ 2022 ರಂದು ಘಟಕದ ನೂತನ ಕಚೇರಿಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಶಾಂಭವಿ ಅಂಚನ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಭಾರತ ವಿಶ್ವಕ್ಕೆ ಕೊಟ್ಟ ಕೊಡುಗೆಯೇ ಯೋಗ , ಯೋಗದಿಂದ ನಮ್ಮ ಜೀವನಶೈಲಿಯಲ್ಲಿ ಆಗುವ ಬದಲಾವಣೆಯನ್ನು ಉದಾಹರಣೆ ಸಹಿತ ವಿವರಿಸಿ ದಿನ ನಿತ್ಯ ನಾವು ಒಂದು ಗಂಟೆಯಾದರೂ ನಮ್ಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು ಎಂದು ತಿಳಿಸಿ, ಕೆಲವು ಆಸನಗಳನ್ನು ಸದಸ್ಯರಿಂದ ಮಾಡಿಸಿದರು. […]
Read More
14-06-2022, 4:31 PM
ವೇಣೂರು:- ಯುವವಾಹಿನಿ ವೇಣೂರು ಘಟಕದ ವತಿಯಿಂದ ಗರ್ಡಾಡಿ ಗ್ರಾಮದ ಕುಂಡದಬೆಟ್ಟು ರನ್ನಾಡಿ ಪಲ್ಕೆ ನಿವಾಸಿ ಕೃಷ್ಣಪ್ಪ ಗುರು ಸ್ವಾಮಿ ತೀವ್ರ ಅನಾರೋಗ್ಯದಿಂದ ಇದ್ದು, ಸರಳ ಸಜ್ಜನ ವ್ಯಕ್ತಿಯಾದ ಇವರು ಶ್ರೀ ಅಯ್ಯಪ್ಪ ಸ್ವಾಮಿಯ ಆರಾಧಕರಾಗಿ ಗುರುಸ್ವಾಮಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದು, ಇದೀಗ ತೀರಾ ಅಸೌಖ್ಯದಿಂದಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದು ಇವರಿಗೆ ಯುವವಾಹಿನಿ(ರಿ.) ವೇಣೂರು ಘಟಕವು ನಡೆಸಿಕೊಂಡು ಬರುತ್ತಿರುವ “ಆಸರೆ ಸೇವಾ ಯೋಜನೆ” ಯ ಮೂಲಕ ರೂಪಾಯಿ 5000/- ಚೆಕ್ ನ್ನು ದಿನಾಂಕ 14-06-2022ನೇ ಮಂಗಳವಾರದಂದು ಕೃಷ್ಣಪ್ಪ ಪೂಜಾರಿಯವರ ಮನೆಗೆ […]
Read More
12-06-2022, 4:28 PM
ಮಾಣಿ :- ಯುವವಾಹಿನಿ (ರಿ.) ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ.) ಮಾಣಿ ಇದರ ಸಹಕಾರದೊಂದಿಗೆ ಹದಿನಾರನೇ ಹೆಜ್ಜೆಯಾಗಿ “ಮನೆ ಮನೆಗೆ ಗುರುತತ್ವ ಸಂಚಾರ” ಕಾರ್ಯಕ್ರಮವು ದಿನಾಂಕ 12 ಜೂನ್ 2022ರಂದು ಘಟಕದ ಸದಸ್ಯರಾದ ಬಾಲಕೃಷ್ಣ ಅನಂತಾಡಿ ಇವರ ಮನೆಯಲ್ಲಿ ನಡೆಯಿತು. “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎನ್ನುವ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತ ಬಂದಿದೆ. ಆದ್ದರಿಂದ ನಾರಾಯಣ […]
Read More
06-06-2022, 3:01 PM
ಯುವವಾಹಿನಿ(ರಿ) ಕಡಬ ಘಟಕ ಹಾಗೂ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇದರ ಸಹಯೋಗದಲ್ಲಿ ವಿಶೇಷ ಮಕ್ಕಳ ಸಂವಾದ ಕಾರ್ಯಕ್ರಮವು 06 ಜೂನ್ 2022 ನೇ ಸೋಮವಾರ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇಲ್ಲಿ ನಡೆಯಿತು. ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರವೂರು ಇದರ ವ್ಯವಸ್ಥಾಪನ ಸಮಿತಿ ಸದಸ್ಯರಾದ ಮಂಜುಳಾ ಕೆ, ಸಿ ಎಂಡೋಪೀಡಿತ ಮಕ್ಕಳನ್ನು ನೋಡಿಕೊಳ್ಳಲು ಸರಕಾರವು ಐದು ಎಕರೆ ಜಮೀನನ್ನು ಆಲಂಕಾರ್ ನಲ್ಲಿ ನಿಗದಿಪಡಿಸಿದೆ, ನಿಗದಿಪಡಿಸಿದ […]
Read More
06-06-2022, 2:33 PM
ಯುವವಾಹಿನಿ (ರಿ.) ಕೊಲ್ಯ ಘಟಕ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ , ಬಿಲ್ಲವ ಸೇವಾ ಸಮಾಜ ಕೊಲ್ಯ, ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ, ಕೊಲ್ಯ ಇವರ ನೇತೃತ್ವದಲ್ಲಿ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಇವರ ಸಹಯೋಗದಲ್ಲಿ ಉಚಿತ ಹೃದಯ ವೈದ್ಯಕೀಯ ಶಿಬಿರ ಕೊಲ್ಯ ಬಿಲ್ಲವ ಸಂಘದಲ್ಲಿ ನೆರವೇರಿತು. ಶಿಬಿರವನ್ನು ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಕೊಲ್ಯ ಇದರ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ ಇವರು ಉದ್ಘಾಟಿಸಿ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯುವಂತೆ ಕರೆ […]
Read More
05-06-2022, 4:15 PM
ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ […]
Read More
05-06-2022, 3:59 PM
ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]
Read More
29-05-2022, 4:45 PM
ಮಾಣಿ :- “ಒಂದೇ ಜಾತಿ ಒಂದೇ ಮತ ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತಾ ಬಂದಿದೆ. ಗುರುಗಳ ತತ್ವ ಸಂದೇಶಗಳು ಪ್ರತಿಯೊಬ್ಬರಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಮನೆ ಮನೆಗೆ ಗುರು ತತ್ವ ಸಂಚಾರ” ಎನ್ನುವ ಕಾರ್ಯಕ್ರಮವನ್ನು ಮಾಣಿ ಘಟಕದ ವತಿಯಿಂದ ಕಳೆದ ಸಾಲಿನಲ್ಲಿ ಆಯೋಜಿಸಲಾಗಿತ್ತು. ಈ ಸಾಲಿನ ಎರಡನೇ ಕಾರ್ಯಕ್ರಮವನ್ನು ಜನಾರ್ಧನ ಪೂಜಾರಿ ಅರೆಬೆಟ್ಟು,ವೀರಕಂಭ ಇವರ […]
Read More