13-02-2022, 4:30 PM
ಕಾರ್ಕಳ :ಬಿಲ್ಲವ ಸಮಾಜ ಸೇವಾ ಸಂಘ(ರಿ) ಬಜಗೋಳಿ,ಯುವವಾಹಿನಿ(ರಿ) ಕಾರ್ಕಳ ಘಟಕ,ಹಾಗೂ ಯೂತ್ ಬಿಲ್ಲವ(ರಿ) ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ರಕ್ತ ನಿಧಿ ಕೇಂದ್ರ ಉಡುಪಿ ಇದರ ಸಹಯೋಗದೊಂದಿಗೆ ಸಾರ್ವಜನಿಕ ಬ್ರಹತ್ ರಕ್ತದಾನ ಶಿಬಿರವು ಶ್ರೀ ನಾರಾಯಣ ಗುರು ಸಭಾಭವನ ಬಜಗೋಳಿ ಇಲ್ಲಿ ಫೆ.13ರಂದು ನಡೆಯಿತು. ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ ನಲ್ಲೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಕಾರ್ಕಳ ಇದರ ಮಾಲಕರಾದ ಸುಶಾಂತ್ ಬಜಗೋಳಿ ಇವರು […]
Read More
13-02-2022, 8:29 AM
ಬೆಂಗಳೂರು : ಫೆಬ್ರವರಿ 13, 2022ರ ಭಾನುವಾರ ಬೆಂಗಳೂರಿನ ಜಯನಗರದ ಯುವಕ ಸಂಘದ ವಿವೇಕ ಸಭಾಂಗಣದಲ್ಲಿ ಸಂಭ್ರಮವೋ ಸಂಭ್ರಮ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೂಲೆಗಳಿಂದ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಒಟ್ಟು ಸೇರಿರುವ ಬಿಲ್ಲವ ಸಮಾಜದ ಯುವಕ-ಯುವತಿಯರು ಯುವವಾಹಿನಿ (ರಿ) ಬೆಂಗಳೂರು ಘಟಕದ ನಾಲ್ಕನೆಯ ವಾರ್ಷಿಕ ಸಮಾವೇಶವನ್ನು ಅದ್ದೂರಿಯಾಗಿ ಆಚರಿಸಿಕೊಂಡರು. ಬೆಳಿಗ್ಗೆ ಗಂಟೆ ಹತ್ತರಿಂದ ಆರಂಭವಾದ ಕಾರ್ಯಕ್ರಮವನ್ನು ಸಕೇಶ್ ಬುನ್ನನ್ ನಡೆಸಿಕೊಟ್ಟರು. ವಿವಿಧ ನೃತ್ಯ-ಸಂಗೀತ ಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸೇರಿದ್ದ ಜನಸಾಗರವು ಮನರಂಜನೆಯ ರಸದೌತಣವನ್ನು ಸವಿಯುವಂತಾಯಿತು. ಸುಮಾರು […]
Read More
06-02-2022, 4:06 PM
ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]
Read More
06-02-2022, 1:44 PM
ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ 7 ನೇ ಪದಗ್ರಹಣ ಕಾರ್ಯಕ್ರಮಕ್ಕೆ ದಿನಾಂಕ 06-02-2022 ರ ಭಾನುವಾರದಂದು ಕೂಳೂರು ಮಿನಿ ಚರ್ಚ್ ಹಾಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಸಭಾ ಕಾರ್ಯಕ್ರಮವನ್ನು ಶ್ರೀ ಗೋಕರ್ಣಾಥ ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಎಚ್.ಎಸ್ ಸಾಯಿರಾಮ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಸಮಾಜಮುಖಿ ಕಾರ್ಯಗಳೊಂದಿಗೆ ಯುವಕರ ಯುವವಾಹಿನಿ ತಂಡವು ಇನ್ನಷ್ಟು ಬಲಿಷ್ಠ ಗೊಳ್ಳಲಿ ಎಂದು ಶುಭ […]
Read More
06-02-2022, 12:13 PM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ರಜತ ಮಹೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮಂಗಳೂರು ಹಾಗೂ ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ದಿನಾಂಕ 06-02- 2022 ರಂದು ಮಂಗಳೂರಿನ ತುಳು ಭವನದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ .ಜಿ. ಕತ್ತಲಸಾರ್ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿ ಮಹಾನಗರ ಪಾಲಿಕೆಯ […]
Read More
01-02-2022, 3:45 PM
ಮಂಗಳೂರು:- ದಿನಾಂಕ 01.02 2022 ರಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಪದಗ್ರಹಣ ಸಮಾರಂಭವು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ನಡೆಯಿತು. ಸಮಾರಂಭಕ್ಕೆ ಭಜನೆ ಹಾಗೂ ಗುರುಪೂಜೆಯೊಂದಿಗೆ ಚಾಲನೆ ನೀಡಲಾಯಿತು. ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಎಸ್ಪಿನ್ ವಾಲ್ ಮತ್ತು ಕಂಪನಿ ಲಿಮಿಟೆಡ್ ಮಂಗಳೂರು ಇದರ ಜನರಲ್ ಮನೇಜರ್ ಆಗಿರುವ ಎಮ್.ಶೇಖರ ಪೂಜಾರಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿಗಳಾಗಿ ಡಾ. ಕಿರಣ್ ಕುಮಾರ್ ಪಿ ಕೆ. ರಾಜ್ಯಾಧ್ಯಕ್ಷರು, ಭಾರತೀಯ ಮನೋವೈದ್ಯಕೀಯ ಸಂಘ, ಕರ್ನಾಟಕ ತುಳು […]
Read More
30-01-2022, 4:53 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]
Read More
30-01-2022, 12:50 PM
ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ : ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ : ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ ನಿರ್ದೇಶಕರು […]
Read More
30-01-2022, 10:00 AM
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]
Read More
11-01-2022, 1:41 PM
ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]
Read More