16-07-2019, 2:32 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗುರು ವಂದನಾ ಮತ್ತು ಶ್ರೀ ಗುರು ಚಿಂತನ ಮಂಥನ ಕಾರ್ಯಕ್ರಮ ದಿನಾಂಕ 16.07.2019 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಮೊದಲಾಗಿ ಘಟಕದ ಎಲ್ಲಾ ಸದಸ್ಯರು ಮತ್ತು ಮಹಿಳಾ ಘಟಕದ ಸದಸ್ಯರು 5.30ರಿಂದ 7.00 ಗಂಟೆಯವರೆಗೆ ಶುಶ್ರಾವ್ಯಯವಾಗಿ ಭಜನೆ ಹಾಡಿದರು. ನಂತರ ನಡೆದ ಸಾಪ್ತಾಹಿಕ ಸಭೆಯಲ್ಲಿ ರಾಮಚಂದ್ರ ಪೂಜಾರಿಯವರು ಗುರುಪೂರ್ಣಿಮೆಯ ಮಹತ್ವ, ಆಚರಣೆಗಳು ಮತ್ತು ಶಿವಗಿರಿ ತೀರ್ಥಟನೆ ಬಗ್ಗೆ ಮಾಹಿತಿ ನೀಡಿದರು. ಶ್ರೀ ಗುರು […]
Read More
14-07-2019, 2:27 PM
ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆಸಮಾರಂಭವು ದಿನಾಂಕ 14.07.2019 ರಂದು ಮೂಡಿಗೆರೆ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ ಸಂಸ್ಥೆಯು ಯುವಜನರ ಪ್ರೇರಕ ಶಕ್ತಿಯಾಗಿದೆ, ಮೂಡಿಗೆರೆಯಲ್ಲಿ ಯುವವಾಹಿನಿ ಘಟಕ ಸ್ಥಾಪನೆಯಾಗಿರುವುದು ಅತ್ಯಂತ ಸಂತಸ ತಂದಿದೆ ಎಂದು ಮೂಡಿಗೆರೆ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ […]
Read More
14-07-2019, 1:49 PM
ಪಣಂಬೂರು-ಕುಳಾಯಿ : ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ, ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ (ರಿ) ಹಾಗೂ ಹೀಲ್ಸ್ (ರಿ) ಮಂಗಳೂರು ಇವರ ಸಹಭಾಗಿತ್ವದಲ್ಲಿ, ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಹಾಗೂ ಸಮುದಾಯ ದಂತ ವಿಭಾಗ, ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಮೈರ್ಪಾಡಿ ಕುಳಾಯಿ ಇಲ್ಲಿ ಜರಗಿದ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಆಸ್ಪತ್ರೆಯ […]
Read More
14-07-2019, 11:58 AM
ಕೊಲ್ಯ ; ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಲಾಯಿತು ಒಟ್ಟು 30 ಜನರ ತಂಡ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು ಈ ಪ್ರವಾಸದ ಸಂಪೂರ್ಣ ಜವಾಬ್ದಾರಿಯನ್ನು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಅವರಿಗೆ ವಹಿಸಲಾಯಿತು ಶನಿವಾರ ಬೆಳಗ್ಗೆ 5.00 ಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ಪೂಜೆಯನ್ನು ಸಲ್ಲಿಸಿ ಹೊರಡಲಾಯಿತು ಚಾರ್ಮಾಡಿ ಘಾಟಿಯಲ್ಲಿ ಬೆಳಗಿನ ಉಪಹಾರ ಮಾಡಿದೆವು ಅಲ್ಲಿಂದ ಹೊರಟು ನಾವು ಸರಿಯಾಗಿ 10.30 ಕ್ಕೆ ದೇವಿ ಗಿರಿ […]
Read More
13-07-2019, 8:59 AM
ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ವಿಧ್ಯಾರ್ಥಿಗಳು ಆರ್ಥಿಕ ನೆರವಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿ ಯುವವಾಹಿನಿ ರಿ.ಮೂಡುಬಿದಿರೆ ಘಟಕದ ಜುಲೈ ತಿಂಗಳ ಸದಸ್ಯರ ಸಭೆಯು ದಿನಾಂಕ 13-7-2019 ನೇ ಶನಿವಾರ ಬ್ರಹ್ಮಶ್ರೀ ಗುರುನಾರಯಣ ಸೇವಾ ಸಂಘ ರಿ ಮೂಡುಬಿದಿರೆ ನಡೆಯಿತು ಈ ಸಭೆಯಲ್ಲಿ ಸುಶೀಲ ಜಯಪೂಜಾರಿ ಪುತ್ತಿಲ ದರ್ಖಾಸು ಮನೆ ಕಾಶಿಪಟ್ಣ ಇವರು ತಮ್ಮ ಮೆದುಳಿನ ಶಸ್ತ್ರ ಚಿಕಿತ್ಸೆ ಪರವಾಗಿ […]
Read More
09-07-2019, 1:32 PM
ವೇಣೂರು: ಹುಟ್ಟಿನಿಂದ ಸಾವಿನವರೆಗೂ ಕಾನೂನಿನ ಚೌಕಟ್ಟಿನಲ್ಲಿ ಬದುಕಬೇಕು. ಈಗಾಗಿ ಕಾನೂನಿನ ಸಾಮಾನ್ಯ ಜ್ಞಾನ ಎಲ್ಲರಿಗೂ ಅವಶ್ಯಕವಾಗಿದೆ. ನಿತ್ಯ ಜೀವನದಲ್ಲಿ ಕಾನೂನನ್ನು ಪಾಲಿಸುತ್ತಾ ಪ್ರಜ್ಞಾವಂತ ನಾಗರಿಕರಾಗೋಣ ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಬಿ.ಕೆ. ನಾಗೇಶ್ಮೂರ್ತಿ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಯುವವಾಹಿನಿ ಘಟಕ ವೇಣೂರು ಹಾಗೂ ವೇಣೂರು ಸ.ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜು. 09 ರಂದು ವೇಣೂರು ಸ.ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ಜರಗಿದ ಕಾನೂನು […]
Read More
07-07-2019, 2:19 PM
ಸುರತ್ಕಲ್ : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಅತಿಥ್ಯದಲ್ಲಿ ಫಾದರ್ಸ್ ಡೇ ಯ ಪ್ರಯುಕ್ತ ಯುವವಾಹಿನಿ ಅಂತರ್ ಘಟಕ ಪುರುಷರಿಗಾಗಿ ” ಏರ್ ಬಿರ್ಸೆರ್ ನಳ ಪಾರಿವಾರೊಡು” ಅಡುಗೆ ಸ್ಪರ್ಧೆಯನ್ನು ಹಾಗೂ ವಿವಿಧ ಘಟಕಗಳ ಮಹಿಳೆಯರಿಗಾಗಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸೀರೆ ಮತ್ತು ಕೇಶವಿನ್ಯಾಸ ಸೌಂದರ್ಯ ಸ್ಪರ್ಧೆಯನ್ನು ಸುರತ್ಕಲ್ ತಾರಾ ಟವರ್ಸ್ ಸಭಾಂಗಣದಲ್ಲಿ ದಿನಾಂಕ 07.07.2019 ರಂದು ಅಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಪಡುಬಿದ್ರಿಯ ಹೋಟೆಲ್ ಉದ್ಯಮಿ ವೈ.ಸುಕುಮಾರ್ ಉದ್ಘಾಟಿಸಿದರು. […]
Read More
07-07-2019, 8:24 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಹಳೇ ಬೇರು ಹೊಸ ಚಿಗುರು : ಬಾಂಧವ್ಯ ಬೆಸುಗೆ ಕಾರ್ಯಕ್ರಮ ದಿನಾಂಕ 07/07/2019ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಯಶ್ರೀ ನಾನಿಲ್ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಕಲಾವತಿ ಜಯಂತ್ ನಡುಬೈಲ್, ಪಿ ವಿ ಸ್ ಎಸ್ ಗುಂಪಿನ ಕಾನೂನು ಸಲಹೆಗಾರರಾದ ಕುಮಾರಿ ಶ್ರೀದೇವಿ, ಘಟಕದ ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ, ಕೇಂದ್ರಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕರಾದ ಪಾರ್ವತಿ ಅಮೀನ್, ಘಟಕದ […]
Read More
30-06-2019, 3:21 PM
ಮೂಲ್ಕಿ : ಬಿರುವೆರ್ ಕುಡ್ಲ (ರಿ) ಮೂಲ್ಕಿ ಘಟಕ , ಯುವವಾಹಿನಿ (ರಿ) ಮೂಲ್ಕಿ ಘಟಕ ಮತ್ತು ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕೆ,ಎಸ್ ರಾವ್ ನಗರ ಹಾಗೂ ಗ್ರಾಮೀಣ ಅರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಡೀಮ್ಡ್ ಟು ಬಿ ಯುನಿವೆರ್ಸಿಟಿ ಮತ್ತು ಸಮುದಾಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಚಿತ ಬ್ರಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರವು ದಿನಾಂಕ 30/6/2019 ಆದಿತ್ಯವಾರದಂದು ಕೆ ಎಸ್ […]
Read More
29-06-2019, 2:19 PM
ಉಪ್ಪಿನಂಗಡಿ : ಬೃಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶದಂತೆ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳುದರ ಜೊತೆಗೆ ಬಿಲ್ಲವ ಯುವಕರು ಸಮಾಜಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದು ಮೂಲ್ಕಿ- ಮೂಡಬಿದಿರೆಯ ಶಾಸಕರಾದ ಉಮನಾಥ ಕೋಟ್ಯಾನ್ ಇವರು ತಿಳಿಸಿದರು. ಅವರು ದಿನಾಂಕ 29.06.2019 ರಂದು ಉಪ್ಪಿನಂಗಡಿಯ ಸಂಘಮ ಕೃಪಾದಲ್ಲಿ ನಡೆದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಉಪ್ಪಿನಂಗಡಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ […]
Read More