07-07-2019, 8:24 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಹಳೇ ಬೇರು ಹೊಸ ಚಿಗುರು : ಬಾಂಧವ್ಯ ಬೆಸುಗೆ ಕಾರ್ಯಕ್ರಮ ದಿನಾಂಕ 07/07/2019ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಯಶ್ರೀ ನಾನಿಲ್ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಕಲಾವತಿ ಜಯಂತ್ ನಡುಬೈಲ್, ಪಿ ವಿ ಸ್ ಎಸ್ ಗುಂಪಿನ ಕಾನೂನು ಸಲಹೆಗಾರರಾದ ಕುಮಾರಿ ಶ್ರೀದೇವಿ, ಘಟಕದ ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ, ಕೇಂದ್ರಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕರಾದ ಪಾರ್ವತಿ ಅಮೀನ್, ಘಟಕದ […]
Read More
30-06-2019, 3:21 PM
ಮೂಲ್ಕಿ : ಬಿರುವೆರ್ ಕುಡ್ಲ (ರಿ) ಮೂಲ್ಕಿ ಘಟಕ , ಯುವವಾಹಿನಿ (ರಿ) ಮೂಲ್ಕಿ ಘಟಕ ಮತ್ತು ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕೆ,ಎಸ್ ರಾವ್ ನಗರ ಹಾಗೂ ಗ್ರಾಮೀಣ ಅರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಡೀಮ್ಡ್ ಟು ಬಿ ಯುನಿವೆರ್ಸಿಟಿ ಮತ್ತು ಸಮುದಾಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಚಿತ ಬ್ರಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರವು ದಿನಾಂಕ 30/6/2019 ಆದಿತ್ಯವಾರದಂದು ಕೆ ಎಸ್ […]
Read More
29-06-2019, 2:19 PM
ಉಪ್ಪಿನಂಗಡಿ : ಬೃಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶದಂತೆ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳುದರ ಜೊತೆಗೆ ಬಿಲ್ಲವ ಯುವಕರು ಸಮಾಜಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದು ಮೂಲ್ಕಿ- ಮೂಡಬಿದಿರೆಯ ಶಾಸಕರಾದ ಉಮನಾಥ ಕೋಟ್ಯಾನ್ ಇವರು ತಿಳಿಸಿದರು. ಅವರು ದಿನಾಂಕ 29.06.2019 ರಂದು ಉಪ್ಪಿನಂಗಡಿಯ ಸಂಘಮ ಕೃಪಾದಲ್ಲಿ ನಡೆದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಉಪ್ಪಿನಂಗಡಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ […]
Read More
23-06-2019, 2:42 PM
ಪುತ್ತೂರು : ಯುವವಾಹಿನಿ ಪುತ್ತೂರು ಘಟಕ ಹಾಗೂ ತಾಲೂಕು ಬಿಲ್ಲವ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರಿ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ವ್ಯಾಪ್ತಿಯಲ್ಲಿ ಬರುವ ಯುವವಾಹಿನಿ ಘಟಕಗಳ ಸದಸ್ಯರಿಗೆ ಜೂ.23 ರಂದು ಅಪರಾಹ್ನ ಹಮ್ಮಿಕೊಂಡ ಯುವ ಮನಸ್ಸುಗಳ ಸಮ್ಮಿಲನ ‘ಬಾಂಧವ್ಯ’ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಮೊಬೈಲ್, ಫೇಸ್ಬುಕ್ನಲ್ಲಿ ಸದಾ ಚಾಟಿಂಗ್ ಮಾಡುತ್ತಾ ಮಗ್ನರಾಗುವ ಇಂದಿನ ಆಧುನಿಕ ಯುಗದ ಯುವ ಸಮೂಹಕ್ಕೆ ತಮ್ಮ ಭವಿಷ್ಯದ ಸುಂದರ ಬದುಕು ಯಾವ ತೆರನಾಗಿರಬೇಕು ಎಂಬ ವಿಚಾರವಾಗಿ […]
Read More
21-06-2019, 4:33 PM
ಬಜಪೆ : ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಚರಿಸಲಾಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿಯು ಒಂದು ಘಂಟೆಗಳ ಕಾಲ ಯೋಗ ತರಗತಿಯನ್ನು ನಡೆಸಿಕೊಟ್ಟಿತ್ತು. ಈ ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಕರ್ನಾಟಕ ನೇತ್ರಾವತಿ ವಲಯ ಇದರ ಜಿಲ್ಲಾ ಸಹಸಂಚಾಲಕರಾದ ಅಶೋಕ್ ಹಾಗೂ ಕರ್ನಾಟಕ ನೇತ್ರಾವತಿ ವಲಯ ಇದರ ಮಹಾಲಿಂಗೇಶ್ವರ ವಲಯದ ಸಂಚಾಲಕರಾದ ದಾಮೋದರ ಇವರು ಯೋಗದ […]
Read More
21-06-2019, 4:00 PM
ಉಡುಪಿ : ಯುವವಾಹಿನಿಯ ಉಡುಪಿ ಘಟಕದ ವತಿಯಿಂದ 5 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಘಟಕದ ಸಭಾಂಗಣದಲ್ಲಿ ದಿನಾಂಕ 21/06/2019 ರಂದು ನಡೆಯಿತು. ಯುವವಾಹಿನಿಯ ಉಡುಪಿ ಘಟಕದ ಅಧ್ಯಕ್ಷರಾದ ನಾರಾಯಣ್ ಬಿ. ಎಸ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ಪತಾಂಜಲಿ ಹರಿದ್ವಾರ ಯೋಗ ಶಿಬಿರ” ಉಡುಪಿ ಇದರ ಯೋಗ ಶಿಕ್ಷಕಿ ಅನಿತಾ ಹಾಗೂ ಅವರ ಪತಿ ಯೋಗ ಶಿಕ್ಷಕ ತಿಪ್ಪೆಶ್ ರವರು ಯೋಗದ ಮಹತ್ವವನ್ನು ತಿಳಿಸಿದರು ಹಾಗೂ ಎಲ್ಲಾ ಸದಸ್ಯರಿಗೂ ತರಬೇತಿ ನೀಡಿದರು. ಯೋಗ ಗುರು […]
Read More
16-06-2019, 4:50 PM
ಸಸಿಹಿತ್ಲು : ಯುವವಾಹಿನಿ (ರಿ) ಸಸಿಹಿತ್ಲು ಘಟಕ ಹಮ್ಮಿಕೊಂಡಿದ್ದ ಕಾಡಿನ ನಡುವೆ ಒಂದು ದಿನದ ಚಾರಣ ದಲ್ಲಿ ನಾಲ್ಕು ಘಟಕ.ಸಮ್ಮಿಲನ ಗೊಂಡಿದ್ದು ಪರಿಚಯ ಮತ್ತು ಆತ್ಮೀಯತೆಗೆ ಕಾರಣವಾಗಿದೆ. ಮುಂಜಾನೆಯ ಹೊತ್ತು ಯುವವಾಹಿನಿ ಸಸಿಹಿತ್ಲು ಘಟಕದ ಸದಸ್ಯರನ್ನು ಬೆಳ್ತಂಗಡಿ ಘಟಕದ ಸದಸ್ಯರು ಬೆಳ್ತಂಗಡಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಅಲ್ಲಿಂದ ಆರಂಭಗೊಂಡ ಚಾರಣ ಮತ್ತೂರು ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ ಮುಂದುವರಿಯಿತು. ಚಾರ್ಮಾಡಿಯಲ್ಲಿ ಚಾರಣ, ಸ್ನಾನ ಬಳಿಕ ಮೂಡಿಗೆರೆ ಕಾಮತ್ ರೆಸಾರ್ಟ್ ನಲ್ಲಿ ಸ್ನೇಹಮಿಲನ.ನಡೆಯಿತು. ಈ ಸಂದರ್ಭದಲ್ಲಿ ನೂತನವಾಗಿ ರಚನೆಯಾದ ಯುವವಾಹಿನಿ […]
Read More
16-06-2019, 4:29 PM
ಮೂಡುಬಿದಿರೆ : ಯುವವಾಹಿನಿ .ರಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-6-2019ನೇ ಆದಿತ್ಯವಾರದಂದು “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು “ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ. ರಿ ಮೂಡುಬಿದಿರೆಯಲ್ಲಿ ಜರಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಬಿದಿರೆ ಯುವವಾಹಿನಿ ಘಟಕದ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ ಕೆ ವಹಿಸಿದ್ದರು. ಯುವಸ್ಪಂದನ ಸೇವಾಯೋಜನೆಯ ಉದ್ಘಾಟನೆಯನ್ನು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ […]
Read More
16-06-2019, 3:57 PM
ಬೆಂಗಳೂರು : ದಿನಾಂಕ 16-06-2019 ರಂದು 45 ಸದಸ್ಯರು ಹಾಗೂ 6 ಮಕ್ಕಳು ಒಟ್ಟು 51 ಮಂದಿ ಒಂದು ದಿನದ ಪ್ರವಾಸಕ್ಕೆ ಡ್ರೀಮ್ ಲ್ಯಾಂಡ್ ರೆಸಾರ್ಟ್ ಗೊಲ್ಲಹಳ್ಳಿ, ಬೆಂಗಳೂರು ಇಲ್ಲಿಗೆ ಕೈಗೊಂಡಿದ್ದೇವು.ಈ ಕಾರ್ಯಕ್ರಮವು ನಿರೀಕ್ಷೆಗೆ ಮೀರಿ ಯಶಸ್ವಿ ಗೊಂಡಿತು. ಬೆಳಿಗ್ಗೆ ಸರಿಯಾಗಿ 8.35ಕ್ಕೆ ಬೆಂಗಳೂರಿನಿಂದ ಬಸ್ನಿಂದ ಪ್ರಯಾಣಿಸಿ ಸರಿಯಾಗಿ 9.20 ಕ್ಕೆ ರೆಸಾರ್ಟ್ ತಲುಪಿದೆವು.ಬೆಳಗ್ಗಿನ ಉಪಹಾರ ಮಾಡಿ ಮುಂದಿನ ಆಟಗಳಲ್ಲಿ ತೊಡಗಿಸಿಕೊಂಡಿದ್ದೇವು. ಬೆಂಗಳೂರಿನ ಒತ್ತಡದ ಜೀವನದಲ್ಲಿ ಎಲ್ಲರೂ ಯುವವಾಹಿನಿ ಬಂಧು ಮಿತ್ರರು ಒಟ್ಟಾಗಿ ಒಂದು ದಿನ ಬಿಡುವು […]
Read More
16-06-2019, 2:57 PM
ಬಂಟ್ವಾಳ : ಬಿರುವೆರ್ ಕುಡ್ಲ ( ರಿ.) ಬಂಟ್ವಾಳ ಘಟಕ ಮತ್ತು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಯೂನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ನಡೆಯುವ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಕಾರ್ಯಕ್ರಮವು ದಿನಾಂಕ 16-06-2019ನೇ ಆದಿತ್ಯವಾರದಂದು ನಾವೂರ ಪ್ರೌಢಶಾಲೆಯಲ್ಲಿ ನಡೆಯಿತು. ಬಿರ್ವೆರ್ ಕುಡ್ಲ (ರಿ) ಬಂಟ್ವಾಳ […]
Read More