ಇತರೆ

ಜೀವ ಉಳಿಸೋಣ – ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ

ಬೆಂಗಳೂರು :ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ ಕಾರ್ಯಾಗಾರ ದಿನಾಂಕ 19-05-2019 ರಂದು ಬೆಂಗಳೂರು ಗಾಯತ್ರಿ ಮಿನಿ ಹಾಲ್ ಮಲ್ಲೇಶ್ವರಂ ನಲ್ಲಿ ಆರೋಗ್ಯವೇ ಭಾಗ್ಯ -2019 ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ವಹಿಸಿದ್ದರು ಹಾಗೂ ಕಾರ್ಯಕ್ರಮದ ಮುಂದಾಳತ್ವವನ್ನು ಆರೋಗ್ಯ ನಿರ್ದೇಶಕರಾದ ಮಿತೇಶ್ ಪೂಜಾರಿ ನಿರ್ವಹಿಸಿದರು.ಈ ಸಂದರ್ಬದಲ್ಲಿ ಘಟಕದ ಕಾರ್ಯದರ್ಶಿಯವರಾದ ರಾಘವೇಂದ್ರ ಪೂಜಾರಿ , ಉಪಾಧ್ಯಕ್ಷರಾದ ಕಿಶನ್ ಪೂಜಾರಿ, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು. […]

Read More

ಸಮ ಸಮಾಜದ ಸರ್ವ ಸಮಾನತೆಯ ಜ್ಞಾನ ಜ್ಯೋತಿ ಬಸವಣ್ಣ ಜಯಂತಿ

ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಸಮ ಸಮಾಜದ ಸರ್ವ ಸಮಾನತೆಯ ಜ್ಞಾನ ಜ್ಯೋತಿ ಬಸವಣ್ಣ ಜಯಂತಿ ಯುವವಾಹಿನಿಯ ಸಭಾಂಗಣ ದಲ್ಲಿ ಆಚರಿಸಲಾಯಿತು. ಸಾಹಿತಿ ಚಿಂತಕಿ ಶ್ರೀಮತಿ ಜ್ಯೋತಿ ಇರ್ವತ್ತೂರು ಇವರು ಬಸವಣ್ಣ ಜಯಂತಿ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಯುವವಾಹಿನಿಯಂತಹ ಬಿಲ್ಲವ ಸಂಘಟನೆ ಯೊಂದು ಬಸವಣ್ಣ ಜಯಂತಿಯನ್ನು ಆಚರಿಸುತ್ತಿರುವುದು ಬಹಳ ಸಂತೋಷದ ವಿಷಯ. ಸಮ ಸಮಾಜದ ಸಮಾನತೆಯ ತಳಹದಿಯಲ್ಲಿ ಕೆಲಸಮಾಡಿದ ನಾರಾಯಣ ಗುರು, ಬಸವಣ್ಣ, ಪೆರಿಯಾರ್, ಕಾರ್ಲ್ ಮಾರ್ಕ್ಸ್ ಮುಂತಾದವರು ನಮಗೆಲ್ಲ ಆದರ್ಶ ಎಂದರು. […]

Read More

ಅಗ್ನಿ ಸುರಕ್ಷತೆ ಮತ್ತು ಮುಂಜಾಗ್ರತೆ ಬಗ್ಗೆ ಮಾಹಿತಿ ಮತ್ತೆ ಪ್ರಾತ್ಯಕ್ಷಿಕೆ

ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಬೇಸಿಗೆ ಶಿಬಿರ, ‘ವಿಕಸನ-2019’ ರ ಅಂಗವಾಗಿ ನಾಲ್ಕನೇ ದಿನ ಮಕ್ಕಳಿಗೆ ‘ಅಗ್ನಿ ಸುರಕ್ಷತೆಯ’ ಬಗ್ಗೆ ಅರಿವು ಮೂಡಿಸಲಾಯಿತು. ಅಂಕಿ ಅಂಶಗಳ ಪ್ರಕಾರ ಹಲವಾರು ಬೆಂಕಿ ಅವಘಢಗಳು ಅರಿವಿನ ಕೊರತೆಯಿಂದ ಉಂಟಾಗುವಂತಹದು. ಬಿಸಿಲಿನ ಬೇಗೆಯ ಈ ದಿನಗಳಲ್ಲಿ ಅಗ್ನಿ ಅನಾಹುತಗಳ ಸಾಧ್ಯತೆ ಇನ್ನೂ ಹೆಚ್ಚು. ‘ಅರಿವಿನ ತಂಗಾಳಿ’ ಹೆಸರಿನಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಅಗ್ನಿ ಅನಾಹುತಗಳನ್ನು ಸರಿಯಾದ ಮಾಹಿತಿಯ ಮೂಲಕ ಆದಷ್ಟು ಕಡಿಮೆ ಮಾಡುವ ಮೂಲಕ ಉದ್ದೇಶದಿಂದ ‘ಅಗ್ನಿ ಸುರಕ್ಷತೆ […]

Read More

ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ : ಸಂಪತ್ ಸುವರ್ಣ

ಕೂಳೂರು : ಯುವವಾಹಿನಿ ಎಂಬ ಐದು ಅಕ್ಷರದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ. ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಮಾಜಮುಖಿ ಕಾಳಜಿಯಿಂದ ಕೂಡಿದ ಈ ಹರಿವಿನ ಶಕ್ತಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ ಎಂದು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು. ದಿನಾಂಕ 05.05.2019 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ಜರುಗಿದ ಯುವವಾಹಿನಿ (ರಿ) […]

Read More

ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಪದಗ್ರಹಣ

ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ 2018-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 05.05.2019 ರಂದು  ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಕುಪ್ಪೆಪದವು ಇಲ್ಲಿ ನಡೆಯಿತು. ಬಿಲ್ಲವ ಸೇವಾ ಸಮಿತಿ ಕುಪ್ಪೆಪದವು ಇದರ ಅಧ್ಯಕ್ಷರಾದ ಹಿರಣಾಕ್ಷ ಕೋಟ್ಯಾನ್ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ  ದ. ಕ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್(ರಿ.) ಇದರ ಅಧ್ಯಕ್ಷರಾದ ಸತೀಶ್ ಬೋಳಾರ ಮಾತನಾಡಿ,” ಶ್ರೀ ನಾರಾಯಣ ಗುರುಗಳ ತತ್ವ ಆದರ್ಶದೊಂದಿಗೆ […]

Read More

ಯುವವಾಹಿನಿ (ರಿ,) ಮುಲ್ಕಿ ಘಟಕದ ಪದಗ್ರಹಣ ಸಮಾರಂಭ .

ಮುಲ್ಕಿ: ಯುವವಾಹಿನಿ (ರಿ,) ಮುಲ್ಕಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 27-04-2019 ರಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಗ್ರಹದಲ್ಲಿ ನಡೆಯಿತು . ಘಟಾಕಾಧ್ಯಕ್ಷೆ ಕುಶಲ .ಎಸ್ . ಕುಕ್ಯಾನ್ ಎಲ್ಲರನ್ನೂ ಸ್ವಾಗತಿಸಿದರು . ಮಾಜಿ ಅಧ್ಕ್ಯಕ್ಷರಾದ ಮೋಹನ್ ಸುವರ್ಣರವರು ಘಟಕ ನಡೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕದ ಕಾರ್ಯದರ್ಶಿ ಚರಿಷ್ಮಾ ಶ್ರೀನಿವಾಸ್ ರವರು ವಾರ್ಷಿಕ ವರದಿಯನ್ನು ಮಂಡಿಸಿದರು, ನಿರ್ಗಮನ ಅಧ್ಯಕ್ಷ ರಾದ ಕುಶಲ .ಎಸ್. ಕುಕ್ಯಾನ್ ರವರು ತನ್ನ […]

Read More

ಪಠ್ಯದೊಂದಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಮಕ್ಕಳಿಗೆ ಸಹಕಾರಿ : ಜಯಂತ್ ನಡುಬೈಲು

ಯಡ್ತಾಡಿ : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇತರ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ಮಾತ್ರ ಅವರ ಜೀವನಕ್ಕೆ ನಿಜವಾದ ಅಡಿಪಾಯ ಸಿಗುತ್ತದೆ. ಯುವವಾಹಿನಿ (ರಿ) ಯಡ್ತಾಡಿ ಘಟಕ ಸಾಮಾಜಿಕ ಚಟುವಟಿಕೆಗಳ ಜೊತೆಗೆ ಮಕ್ಕಳ ಬೌದ್ಧಿಕ ಚಿಂತನೆ ಹೆಚ್ಚಿಸುವ ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಯೋಜಿಸಿರುವುದು ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಜಯಂತ್ ನಡುಬೈಲು ತಿಳಿಸಿದರು. ಅವರು 25.04.2019 ರಂದು ಸಂಜೆ ೬:೦೦ ಘಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡ್ತಾಡಿಯಲ್ಲಿ ಜರುಗಿದ […]

Read More

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಆರೋಗ್ಯ ನಿಧಿ

ಕೂಳೂರು : ದಿನಾಂಕ 22/04/2019 ಸೋಮವಾರ ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ(ರಿ) ಮೂಡಬಿದ್ರಿ ಘಟಕದ ಸದಸ್ಯರಾದ ಅಶ್ವಿನಿ ಇವರ ಪತಿ ರಾಜೇಶ್ ಪೂಜಾರಿ ಇವರ 2 ಕಿಡ್ನಿಗಳು ವಿಫಲವಾಗಿ ಚಿಕಿತ್ಸೆಗಾಗಿ ನೆರವು ಕೋರಿದ್ದ ಸಲುವಾಗಿ ಯುವವಾಹಿನಿ(ರಿ) ಕೂಳೂರು ಘಟಕದ ಸದಸ್ಯರು ವೈಯಕ್ತಿವಾಗಿ 15 ಸಾವಿರ ರೂಪಾಯಿ ಮೊತ್ತ ಹಾಗೂ ಕೂಳೂರು ನಾರಾಯಣ ಗುರು ಮoದಿರದ ಸದಸ್ಯರೆಲ್ಲರು ಸೇರಿ ಒಟ್ಟಾಗಿ 40 ಸಾವಿರ ರೂಪಾಯಿಯನ್ನು ಅವರ ತಾಯಿ ಉಮಾವತಿ ಇವರಿಗೆ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಕೂಳೂರು ಘಟಕದ […]

Read More

ರಾಜಕೀಯದಿಂದಲೇ ಉದ್ಧಾರ ಎಂಬುದು ಭ್ರಮೆ : ಡಾ. ಮಂಜುನಾಥ ಕೋಟ್ಯಾನ್

ಮೂಡುಬಿದಿರೆ : ಸಾಧನೆ ಮತ್ತು ತೃಪ್ತ ಜೀವನಕ್ಕೆ ರಾಜಕೀಯವೊಂದೆ ದಾರಿಯಲ್ಲ. ಶಿಕ್ಷಣ, ಉದ್ಯಮ, ಕಲೆ, ಕ್ರೀಡೆ, ಕೃಷಿ ಮೊದಲಾದ ನೂರು ದಾರಿಗಳಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬೀದಿಯಲ್ಲಿ ಹಾಲು-ಜೇನು ಹರಿಯುವುದು ಸಾಧ್ಯವಿಲ್ಲ. ರಾಜಕೀಯದಿಂದಲೆ ಉದ್ಧಾರ ಎಂಬುದು ಭ್ರಮೆ ಬೇಡ’’ ಎಂದು ಕಾರ್ಕಳದ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಕೋಟ್ಯಾನ್ ನುಡಿದರು. ಅವರು ಮೂಡುಬಿದಿರೆಯ ಯುವವಾಹಿನಿ ಘಟಕದ ಪದಗ್ರಹಣ ಸಮಾರಂಭದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಸಮಾಜಕ್ಕೆ ಘೋರ ಸಿಟ್ಟಿಗಿಂತ ಸಾತ್ವಿಕ ಸಿಟ್ಟಿನ ಅಗತ್ಯವಿದೆ. ಬದಲಾವಣೆಗಿಂತ […]

Read More

ಮನೆ ಬೆಳಗುವ ಮಾತೆ, ಜಗಕೆ ದಾರಿ ತೋರುವ ದಾತೆ

ಮಾಣಿ : ಹೆಣ್ಣು ಜಗದ ಕಣ್ಣು,ಮಹಿಳೆ ತನ್ನ ಮೌಲ್ಯಯುತ ಸಮಯವನ್ನು ತನ್ನ ಮನೆಗಾಗಿ ಮಾತ್ರ ಮೀಸಲಿರಿಸಿದೆ ಹೊರಜಗತ್ತಿಗೆ ತೆರೆದುಕೊಳ್ಳಬೇಕು.ತನ್ನವರ ಒಳಿತಿನೊಂದಿಗೆ ಸಂಸ್ಕಾರಯುತ ಜೀವನದ ಮಾದರಿಯಾಗಿ ಇತರರ ಬದುಕಿಗೂ ದಾರಿದೀಪವಾಗಬೇಕೆಂದು ವಿಶ್ವ ಮಹಿಳಾ ದಿನಾಚರಣೆಯ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ) ಮಾಣಿ ಇದರ ಮಹಿಳಾ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ರಮೇಶ್ ಮುಜಲ ತಿಳಿಸಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಹಿಳಾ ನಿರ್ದೇಶಕರಾದ ಪಾರ್ವತಿ ಅಮಿನ್ ಅವರು ಯುವವಾಹಿನಿ ಸಮಾಜಿಕ ಕಳಕಳಿ ಬಗ್ಗೆ ಪ್ರಾಸ್ತಾವಿಕ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!