ಇತರೆ

ಯುವವಾಹಿನಿ(ರಿ.) ಬಜಪೆ ಘಟಕದ ಆಶ್ರಯದಲ್ಲಿ ರಕ್ತದಾನ ಶಿಬಿರ

ಬಜಪೆ : ಯುವವಾಹಿನಿ(ರಿ.) ಬಜಪೆ ಘಟಕ ,ಲಯನ್ಸ್ ಕ್ಲಬ್ ಮುಚ್ಚೂರು – ನೀರುಡ್ಡೆ ,ನಿರಂಜನ ಸ್ವಾಮಿ ಪಾಲಿಟೆಕ್ನಿಕ್ (ಅನುದಾನಿತ ) ಸುಂಕದಕಟ್ಟೆ , ಹಾಗೂ ವೆನ್‌ಲಾಕ್ ಆಸ್ಪತ್ರೆ ಮಂಗಳೂರು, ಇವರ ಸಂಯುಕ್ತ ಅಶ್ರಯದಲ್ಲಿ, ಬೃಹತ್ ರಕ್ತದಾನ ಶಿಬಿರ ತಾರೀಕು 27/03/2019 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಸುಂಕದಕಟ್ಟೆ ಇಲ್ಲಿ ಯಶಶ್ವಿಯಾಗಿ ನಡೆಯಿತು . ಎಸ್.ಎನ್.ಎಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಜ್ಯೋತಿ ನಾರಾಯಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು .ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ […]

Read More

ಉಚಿತ ‌ನೇತ್ರ‌ ತಪಾಸಣಾ ಶಿಬಿರ

ಮೂಡಬಿದಿರೆ‌ : ಮಂಗಳೂರು ‌ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ಪಣಂಬೂರು,ಮಂಗಳೂರು, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು ಹಾಗೂ ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹರಿಪ್ರಸಾದ್ ಪಿ. ನಿಯೋಜಿತ ಉಪಾಧ್ಯಕ್ಷರು ಯುವವಾಹಿನಿ ರಿ. ಮೂಡಬಿದಿರೆ ಘಟಕ ಇವರ ನೇತ್ರತ್ವದಲ್ಲಿ ದಿನಾಂಕ 24-3-2019 ಭಾನುವಾರ ಫ್ರೆಂಡ್ಸ್ ಕ್ಲಬ್ ಸಭಾ ಭವನ ಹೊಸಂಗಡಿಯಲ್ಲಿ ಉಚಿತ ‌ನೇತ್ರ‌ ತಪಾಸಣಾ ಶಿಬಿರ ನಡೆಯಿತು. ಸುಮಾರು 211 ಮಂದಿ ಈ ಶಿಬಿರದ ಪ್ರಯೋಜನವನ್ನು ಪಡೆದಿರುತ್ತಾರೆ…

Read More

ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ

ಮೂಡಬಿದಿರೆ‌ : ದಕ್ಷಿಣ ಕನ್ನಡ ಸ್ಕೀಪ್ ಸಮಿತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು “”ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದಿನಾಂಕ 24-3-2019ರಂದು ಮೂಡುಬಿದಿರೆ ಯ “ಸ್ವರಾಜ್ ಮೈದಾನದ ಮುಖ್ಯ ದ್ವಾರ”ದಿಂದ ಮೂಡುಬಿದಿರೆ ವ್ಯಾಪ್ತಿಯ 18ಕಿ.ಮೀ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ಈ “ಮ್ಯಾರಥಾನ್” ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ/ಕಾಲೇಜು ಗಳ ವಿದ್ಯಾರ್ಥಿಗಳು, ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಹಾಗೂ […]

Read More

ಹದಿಹರೆಯದ ಮಕ್ಕಳ ಮನೋವಿಕಾಸದ ಬಗ್ಗೆ ಕಾಳಜಿ ವಹಿಸಬೇಕು : ಡಾ.ಅರುಣಾ ಯಡಿಯಾಳ್

ಮಂಗಳೂರು : ಹದಿಹರೆಯದ ಅವಧಿಯು ಏರಿಳಿತದಿಂದ ಕೂಡಿರುತ್ತದೆ. ವ್ಯಕ್ತಿಯ ಬಾಲ್ಯದ ಸುರಕ್ಷಿತ ಹಿಡಿತದಿಂದ ಪ್ರೌಡಿಮೆಯ ಕಡೆಗೆ ಹೆಜ್ಜೆಯಿಡುತ್ತಾನೆ. ಈ ಹಂತದಲ್ಲಿ ಮಕ್ಜಳೆಡೆಗೆ ಗಮನ ನೀಡಿ ಅವರ ಮನೋವಿಕಾಸದ ಬಗ್ಗೆ ಕಾಳಜಿ ವಹಿಸಬೇಕು ಎಂದು ಖ್ಯಾತ ಮನೋವೈದ್ಯರಾದ ಡಾ.ಅರುಣಾ ಯಡಿಯಾಳ್ ತಿಳಿಸಿದರು. ಅವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರಿನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ದಿನಾಂಕ 23.03.2019ರಂದು ನಡೆದ ಮನೆ, ಮನಸ್ಸು, ಜೀವನ ಕನಸುಗಳ ಜೊತೆ ಮಾತುಕತೆ ಮನದ ಮಾತು […]

Read More

ಮಹಿಳೆಯರ ಸ್ವಾಭಿಮಾನದ ನಡೆಗೆ ವೇದಿಕೆ ನೀಡಿ : ಪಾರ್ವತಿ ಅಮೀನ್

ಮೂಲ್ಕಿ: ಮಹಿಳೆಯರು ಸುಶಿಕ್ಷಿತರಾಗಿ ಸಂಘ ಜೀವಿಯಾಗಿ ಸ್ವಾಭಿಮಾನದಿಂದ ನಾಯಕತ್ವದ ಗುಣಗಳನ್ನು ಪಡೆದು ಬೆಳೆದರೆ ಸಮಾಜ ಅಭಿವೃದ್ಧಿಗೊಳ್ಳಲು ಸಾಧ್ಯವಿದೆ ಸ್ವಾಭಿಮಾನದ ನಡೆಗೆ ವೇದಿಕೆಯನ್ನು ಕಲ್ಪಿಸಿರಿ ಎಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಪಾರ್ವತಿ ಎಸ್. ಅಮೀನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಯುವವಾಹಿನಿ ಮೂಲ್ಕಿ ಘಟಕದ ಆಶ್ರಯದಲ್ಲಿ ವಿವಿಧ ಮಹಿಳಾ ಸಂಘಗಳ ಸಹಕಾರದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಭೂಮಿಕಾ ೨೦೧೯ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಮೂಲ್ಕಿ ಘಟಕದ […]

Read More

ಯುವವಾಹಿನಿ (ರಿ ) ಕೊಲ್ಯ ಘಟಕದ ಪದಗ್ರಹಣ ಸಮಾರಂಭ : 2019-20

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಇದರ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 17/03/2019 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರಗಿತು. ಒಂದೇ ಜಾತಿ,ಒಂದೇ ಧರ್ಮ,ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಮತ್ತು ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಘಟಕದ ಅಧ್ಯಕ್ಷರಾದ ಕುಸುಮಾಕರ್ ಕುಂಪಲರವರು ಸಮಾರಂಭಕ್ಕೆ ಆಗಮಿಸಿದ ಮುಖ್ಯ ಅತಿಥಿಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.ದೀಪ ಪ್ರಜ್ವಲನೆಯ […]

Read More

ಯುವವಾಹಿನಿ ಕುಟುಂಬದ ಹಳೆ ಬೇರು ಹೊಸ ಚಿಗುರು ಸ್ನೇಹ ಸಮ್ಮಿಲನ

ಕಂಕನಾಡಿ : ಯುವವಾಹಿನಿ ಎಂಬುದು ನಮ್ಮ ಕುಟುಂಬ. ನಾವು ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸಮಾಜ ಸೇವೆ ಸಲ್ಲಿಸಿದಾಗ ಅದರ ಉತ್ತಮ ಫಲ ನಮಗೆ ಖಂಡಿತವಾಗಿಯೂ ದೊರೆಯುತ್ತದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲುರವರು ಹೇಳಿದರು. ದಿನಾಂಕ 17-3-2019ನೇ ಆದಿತ್ಯವಾರದಂದು ತಣ್ಣೀರುಬಾವಿ ಟ್ರೀ ಪಾರ್ಕಲ್ಲಿ ಜರುಗಿದ ಯುವವಾಹಿನಿ (ರಿ.) ಕಂಕನಾಡಿ ಘಟಕದ ಹಳೆ ಬೇರು ಹೊಸ ಚಿಗುರು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗಿ ಉದ್ಘಾಟಿಸಿ ಸದಸ್ಯರು ಯುವವಾಹಿನಿಯಲ್ಲಿ […]

Read More

ಯುವವಾಹಿನಿ ಪ್ರೀಮಿಯರ್ ಲೀಗ್ ಕ್ರಿಕೆಟ್

ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]

Read More

ಯುವವಾಹಿನಿ(ರಿ) ಮಾಣಿ ಘಟಕದ ಸದಸ್ಯರ ವಾತ್ಸಲ್ಯ ಪಯಣ…ಸ್ನೇಹ ಸಿಂಚನ-2019

ಮಾಣಿ : ದೇಶ ಸುತ್ತು ಕೋಶ ಓದು ಎನ್ನುವ ಮಾತಿನಂತೆ ಅನುಭವ ವಿಸ್ತಾರ ಹಾಗೂ ಯುವವಾಹಿನಿ ಕುಟುಂಬದ ಸದಸ್ಯರೊಳಗಿನ ಸ್ನೇಹ, ವಾತ್ಸಲ್ಯದ ಗಟ್ಟಿತನಕ್ಕಾಗಿ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡ ಸುಂದರ ಕಾರ್ಯಕ್ರಮವೇ “ಸ್ನೇಹ ಸಿಂಚನ- ಯುವವಾಹಿನಿ ಕುಟುಂಬದ ವಾತ್ಸಲ್ಯ ಪಯಣ” ಸ್ನೇಹ ಸಿಂಚನ ಪಯಣ ಸಾಗಿದ್ದು ಉಡುಪಿ ಜಿಲ್ಲೆಯ ಬ್ರಹ್ಮಾವರದ ಕಿಂಗ್ ಆಫ್ ಕಿಂಗ್ಸ್ ದ್ವೀಪಕ್ಕೆ.ದಿನಾಂಕ 03-03-19 ಅದಿತ್ಯವಾರದಂದು ಬೆಳಿಗ್ಗೆ 63ಮಂದಿ ಯುವವಾಹಿನಿ ಸದಸ್ಯರೊಂದಿಗೆ ತಂಡವು ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ಇವರ ನೇತೃತ್ವದೊಂದಿಗೆ […]

Read More

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಪದ ಪ್ರದಾನ ಸಮಾರಂಭ

ಬೆಳ್ತಂಗಡಿ : ಸಂಘಟನೆಯ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುವುದರೊಂದಿಗೆ ಸಮಾಜ ಸೇವೆ ಮಾಡಬೇಕು ಎಂದು ಮಾಜಿ ಶಾಸಕ, ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಗೌರಾವಾಧ್ಯಕ್ಷ ಕೆ.ವಸಂತ ಬಂಗೇರ ಹೇಳಿದರು. ಅವರು ಫೆ.24 ರಂದು ಸುವರ್ಣ ಆರ್ಕೇಡ್‌ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಬೆಳ್ತಂಗಡಿ ಘಟಕದ ನೂತನ ಪದಾದಿಕಾರಿಗಳ ಪದಪ್ರಧಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಬಿಲ್ಲವ ಸಂಘಟನೆ ತಾಲೂಕಿನಲ್ಲಿ 55 ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದು, ಯುವ ವಾಹಿನಿ ಕಳೆದ 5 ವರ್ಷಗಳಿಂದ ಉತ್ತಮ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!