10-02-2019, 3:45 PM
ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ದಿನಾಂಕ 10.02.2019 ರಂದು ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಮುಕ್ಕ ಶ್ರೀನಿವಾಸ ದಂತ ವೈದ್ಯಕೀಯ ಕಾಲೇಜಿನ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಯುವವಾಹಿನಿ (ರಿ)ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುಪ್ಪೆಪದವು ಘಟಕದ ಕೃಷಿ ಚಟುವಟಿಕೆಯ ಬಗ್ಗೆ ಶ್ಲಾಘಿಸಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೊಟ್ಟು ಸಭೆಯ ಅಧ್ಯಕ್ಷತೆ […]
Read More
10-02-2019, 6:58 AM
ಮಾಣಿ : ಕಳೆದೆರಡು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಹಾಕಾಳಿ ಬೆಟ್ಟು , ಬರಿಮಾರು ಗ್ರಾಮದ ನಿವಾಸಿ ದಯಾನಂದ ಪೂಜಾರಿ ಇವರ ಚಿಕಿತ್ಸೆಗಾಗಿ ನಾರಾಯಣ ಗುರು ಸೇವಾ ಸಂಘ ಮಾಣಿ ಮತ್ತು ಯುವವಾಹಿನಿ (ರಿ.)ಮಾಣಿ ಘಟಕದ ಸ್ಪಂದನ ಯೋಜನೆಯ ವತಿಯಿಂದ ಜಂಟಿಯಾಗಿ ಹತ್ತು ಸಾವಿರ ಮೊತ್ತದ ಚೆಕ್ ನೀಡಲಾಯಿತು.ನಾರಾಯಣಗುರು ಸೇವಾ ಮಾಣಿ ಇದರ ಅಧ್ಯಕ್ಷರಾದ ನಾರಾಯಣ್ ಸಾಲ್ಯಾನ್, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಉಪಾಧ್ಯಕ್ಷರು ರಮೇಶ್ ಮುಜಲ, ಬರಿಮಾರು ಗಾಂ.ಪಂ ಅಧ್ಯಕ್ಷರಾದ […]
Read More
03-02-2019, 6:14 AM
ಮೂಡುಬಿದಿರೆ, ಫೆ. 3: ಯುವ ಸಂಪತ್ತು ಈ ದೇಶದ ಸಂಪತ್ತು. ಯುವ ಸಮುದಾಯವನ್ನು ಕ್ರೀಡೆ, ಸಾಂಸ್ಕೃತಿಕ ರಂಗಗಳಲ್ಲಿ ಸದೃಢಗೊಳಿಸಬೇಕಾಗಿದೆ. ಅದರಲ್ಲೂ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತಣ್ತೀವನ್ನು ಸಾರಿದ ಶ್ರೀ ನಾರಾಯಣ ಗುರುಗಳ ಆಶಯ, ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯರ ಸತ್ಯಧರ್ಮ ಧೈರ್ಯದ ನಡೆನುಡಿ ಯುವಜನಾಂಗಕ್ಕೆ ಆದರ್ಶವಾಗಲಿ ಎಂದು ಡಾ| ಎಂ. ಮೋಹನ ಆಳ್ವ ಹೇಳಿದರು. ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ ಯಲ್ಲಿ ರವಿವಾರ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಮೂಡುಬಿದಿರೆ ಘಟಕದ […]
Read More
27-01-2019, 3:59 PM
ವೇಣೂರು : ಸಂಘಟನೆಗಳು ಉದ್ಯೋಗ, ಶಿಕ್ಷಣದ ಜತೆಗೆ ಸಮು ದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅದುವೇ ಮೂಲ ಉದ್ದೇಶವಾಗಬೇಕು. ಸಮುದಾಯದ ಅಭಿವೃದ್ಧಿಯ ವಿಷಯ ದಲ್ಲಿ ಹಸ್ತಕ್ಷೇಪ ಸಲ್ಲದು. ಸಾಮಾಜಿಕ ಸೇವೆಯಲ್ಲಿ ಯುವವಾಹಿನಿ ಯುವಕರ ಪ್ರೇರಕ ಶಕ್ತಿ ಆಗಿದೆ ಎಂದು ಹೇಳಿದರು.ಅಲ್ಲದೆ ಜಿಲ್ಲೆಯಲ್ಲಿ ಯುವವಾಹಿನಿ ಉತ್ತಮ ಕಾರ್ಯಸಾಧನೆ ಮಾಡಿದೆ. ಅದಕ್ಕಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಸಿರುವುದು ನಮಗೆಲ್ಲ ಹೆಮ್ಮೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿರುವ ಈ ಸಂಘಟನೆಗೆ ಎಲ್ಲರೂ ಬೆಂಬಲ ನೀಡಬೇಕಿದೆ.ಅವಿಭಜಿತ ಜಿಲ್ಲೆ ಯಲ್ಲಿ ಬಿಲ್ಲವರೇ ಬಹುಸಂಖ್ಯಾಕರಾಗಿ ದ್ದಾರೆ. ಆದರೆ ನಮ್ಮಲ್ಲಿ […]
Read More
27-01-2019, 3:15 PM
ಸುರತ್ಕಲ್ : ಯುವವಾಹಿನಿ(ರಿ) ಸುರತ್ಕಲ್ ಘಟಕವು ಅತ್ಯಂತ ಹಿರಿಯ ಘಟಕಗಳಲ್ಲಿ ಒಂದಾಗಿದ್ದು ಬಹಳಷ್ಟು ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಯನ್ನು ಖ್ಯಾತ ಉದ್ಯಮಿ ಮ್ಯಾನೇಜಿಂಗ್ ಡ್ಯೆರೆಕ್ಟರ್ ಫಾಟ್ಗೆ ಗ್ರೂಫ್ ಆಪ್ ಕಂಪೆನಿಯ ಅಧ್ಯಕ್ಷ ಶೇಖರ್ ಕೆ.ಕರ್ಕೇರ ತಿಳಿಸಿದರು. ಇವರು ದಿನಾಂಕ 27/01/2019 ಅದಿತ್ಯವಾರದಂದು ಸುರತ್ಕಲ್ ಲಲಿತ್ ಹೊಟೇಲ್ ಇಂಟರ್ ನ್ಯಾಶನಲ್ ನಲ್ಲಿ ಜರಗಿದ ಯುವವಾಹಿನಿ(ರಿ) ಸುರತ್ಕಲ್ ಘಟಕದ 2019-2020ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ – ಸಾರಥ್ಯ 2019 ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಸುರತ್ಕಲ್ ಘಟಕದ ಅಧ್ಯಕ್ಷ […]
Read More
22-01-2019, 3:34 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 22-1-2019 ರಂದು ಯುವವಾಹಿನಿ ಸಭಾಂಗಣ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಜಾರಂದಾಯ ದೈವಸ್ಥಾನ ಬೋಳೂರು ಇಲ್ಲಿಯ ಆಂತರಿಕ ಲೆಕ್ಕಪರಿಶೋಧಕರಾದ ವೆಂಕಟೇಶ್ ದಾಸ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷ ನವೀನ ಚಂದ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸುನಿಲ್ ಪಾಲ್ದಡಿ, ಮಾಲಕರು ಶ್ರೀನಿಧಿ ಕನ್ ಸ್ಟ್ರಕ್ಷನ್ ಕೊಟ್ಟಾರ ಮತ್ತು ಕಿರಣ್ ಕುಮಾರ್ ಕೋಡಿಕಲ್ […]
Read More
20-01-2019, 3:47 PM
ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ ಸದಸ್ಯರ ಬಾಂಧವ್ಯಗಳ ಕೊಂಡಿ ಮತ್ತಷ್ಟು ಭದ್ರವಾಗಲಿ ಎಂಬ ಆಶಯದೊಂದಿಗೆ ಬಾಂಧವ್ಯ ಬೆಸುಗೆ-2019 ಯುವವಾಹಿನಿ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 20/01/2019 ರವಿವಾರದಂದು ಮುಂಜಾನೆಯಿಂದ ಮುಸ್ಸಂಜೆವರೆಗೆ ‘ಕೆರೆಬಿಯನ್ ರೆಸಾರ್ಟ್ ‘ಮೂಲ್ಕಿ ಇಲ್ಲಿ ನಡೆಯಿತು .ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು .ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ,ಸಂಚಾಲಕರಾದ ವಿಮಲಾ ರಾಜೇಶ್ , ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ಉಪಸ್ಥಿತರಿದ್ದರು .ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು .ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ […]
Read More
17-01-2019, 3:15 PM
ವೇಣೂರು : ಶ್ರೀಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆದ 9ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟದ ಪುರುಷರ ಮತ್ತು ಮಹಿಳೆಯರ ವಿಭಾಗ ದಲ್ಲಿ ಯುವವಾಹಿನಿ ವೇಣೂರು ಘಟಕವು ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಮಹಿಳೆಯರ ವಿಭಾಗದ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ಪ್ರಥಮ, ತ್ರೋಬಾಲ್ನಲ್ಲಿ ದ್ವಿತೀಯ, ಪುರುಷರ ವಿಭಾಗದಲ್ಲಿ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ರನ್ನರ್ಸ್ ಅಪ್ ಪ್ರಶಸ್ತಿ ಪಡೆಯುವ ಮೂಲಕ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರೂ. 13,000 ನಗದು, ಪ್ರಶಸ್ತಿ ಪಡೆದು […]
Read More
14-01-2019, 3:31 PM
ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ, ಜೇಸಿಐ ಕಟಪಾಡಿ, ವಜ್ರ ಜಿಮ್ ಕಟಪಾಡಿ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಹಾಗೂ ಉಡುಪಿ ಜಿಲ್ಲಾಸ್ಪತ್ರೆ ಇವರ ಸಹಯೋಗದಲ್ಲಿ ದಿನಾಂಕ ಜ.13ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಬೃಹತ್ ರಕ್ತದಾನ ಶಿಬಿರವು ಜರಗಿತು. ಶ್ರೀ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆಸ್ಪತ್ರೆಯ ರಕ್ತದಾನ ವಿಭಾಗದ ಮುಖ್ಯಸ್ಥೆ ವೀಣಾ ಕುಮಾರಿ, ಯುವವಾಹಿನಿ ಕೇಂದ್ರ ಸಮಿತಿಯ ರಮೇಶ್ ಕೋಟ್ಯಾನ್, ಶ್ರೀ […]
Read More
13-01-2019, 4:07 PM
ಬಜ್ಪೆ : ಯುವ ಜನರಲ್ಲಿ ಸ್ವಸ್ಥ ಸಮಾಜದ ಬಗೆಗಿನ ಕಾಳಜಿ, ಸಂಸ್ಕೃತಿ, ಒಳ್ಳೆಯ ಆಚಾರ ವಿಚಾರಗಳು ಹಿರಿಯರಾದ ನಾವು ಅವರಲ್ಲಿ ಸದಾ ಮೇಳೈಸುವಂತೆ ಮಾಡಬೇಕು. ವಿರುದ್ಧ ದಿಕ್ಕಿಗೆ ಮುಖ ಮಾಡಿರುವ ಮನಸ್ಸುಗಳನ್ನು ಮುಖ್ಯವಾಹಿನಿಯತ್ತ ತಿರುಗಿಸಬೇಕು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಮ್ಮ ಸಮಾಜದ ಯುವಕರ ಪಾತ್ರ ಇನ್ನಷ್ಟು ಹಿರಿದಾಗಬೇಕು. ಈ ನಿಟ್ಟಿನಲ್ಲಿ ಯುವವಾಹಿನಿಯಂತಹ ಘಟಕಗಳು ಮುಖ್ಯ ಪಾತ್ರವಹಿಸುತ್ತಿರುವುದು ಶ್ಲಾಘನೀಯ, ಇಂತಹ ಸ್ತುತ್ಯರ್ಹ ಕಾರ್ಯಗಳು ಇನ್ನೂ ಪರಿನಾಮಕಾರಿಯಾಗಲಿ ಎಂದು ನಳಿನಾದೇವಿ ಎಂ. ಆರ್. ಇವರು ದಿನಾಂಕ 13.01.2019ರಂದು ಬಜ್ಪೆ ಬ್ರಹ್ಮಶ್ರೀ […]
Read More