ಇತರೆ

ರಸಗೀತಾ – 2018

ಬಜಪೆ‌ : ಸಮಾಜ‌ ಕಟ್ಟುವ ದೇಶ ಕಟ್ಟುವ ಕಾರ್ಯ ಇಂದಿನ ಯುವಕರಿಂದ ಇನ್ನೂ ಹೆಚ್ಚು ಹೆಚ್ಚು ಆಗಬೇಕಾಗಿದೆ. ಅಂತಹ ಯುವಕರು ಇಂತಹ ಕಾರ್ಯಕ್ರಮಗಳನ್ನು ನಡೆಸಿ ಸಂಘಟನಾತ್ಮಕಗೊಳಿಸಿ ಸಮಾಜವನ್ನು ಆರೋಗ್ಯಪೂರ್ಣಗೊಳಿಸಬೇಕು. ರಸಗೀತಾ ಕಾರ್ಯಕ್ರಮ ಇಂತಹುದಕ್ಕೆ ವೇದಿಕೆಯಾಗಲಿ, ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬಜಪೆ-ಕರಂಬಾರು ಇದರ ‌ಉಪಾಧ್ಯಕ್ಷರಾದ ಶ್ರೀ ಚಂದಪ್ಪ ಕುಂದರ್ ಇವರು ದಿನಾಂಕ 09.12.2018ರಂದು ಶ್ರೀ ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ‌ ಆಶ್ರಯದಲ್ಲಿ ಯುವವಾಹಿನಿ (ರಿ.) […]

Read More

ಯುವವಾಹಿನಿ(ರಿ) ಯಡ್ತಾಡಿ ಘಟಕದಿಂದ ವೈದ್ಯಕೀಯ ನೆರವು

ಯಡ್ತಾಡಿ : ಬದುಕು ಒಂದೊಮ್ಮೆ ತೀರಾ ಸಂಕಷ್ಟಕ್ಕೆ ತುತ್ತಾಗುತ್ತದೆ. ಕಷ್ಟ ಬಂದವರಿಗೆ ಮರಳಿ ಮರಳಿ ನೋವು ಬರುತ್ತೆ. ಯಡ್ತಾಡಿ ಗ್ರಾಮದಲ್ಲಿ ವಾಸವಾಗಿರುವ ಸ.ಹಿ.ಪ್ರಾ. ಶಾಲೆ ಯಡ್ತಾಡಿಯ 7ನೇ ತರಗತಿ ವಿದ್ಯಾರ್ಥಿ ರಾಜೇಂದ್ರ ಎಂಬ ಹುಡುಗನ ಕರುಣಾಜನಕ ಕಥೆ ಇದು. ಕಡು ಬಡತನದಲ್ಲಿ ಹುಟ್ಟಿದ ಈ ಹುಡುಗನಿಗೆ ಹುಟ್ಟಿನಿಂದಲೇ ಒಂದು ಕಿಡ್ನಿಯಲ್ಲಿ ಸಮಸ್ಯೆ ಇತ್ತು. ಆದರೂ ಚಿಕಿತ್ಸೆಯ ಮೂಲಕ ಒಂದೇ ಕಿಡ್ನಿಯಲ್ಲಿ ಲವ ಲವಿಕೆಯ ಜೀವನ ಸಾಗಿಸುತ್ತಿದ್ದ. ಆದರೆ ಇತ್ತೀಚಿಗೆ ಇನ್ನೊಂದು ಕಿಡ್ನಿಯಲ್ಲೂ ಸಮಸ್ಯೆ ಕಾಣಿಸಿ ಹಲವಾರು ದಿನಗಳಿಂದ […]

Read More

ಆರೋಗ್ಯವಂತ ಸಮಾಜ ನಿರ್ಮಾಣ ಯುವ ಸಂಘಟನೆಗಳ ಕರ್ತವ್ಯವಾಗಲಿ – ಬಿ. ರಾಮನಾಥ ರೈ

ಬಂಟ್ವಾಳ: ಸಾಮಾಜಿಕ ಹಾಗೂ ದೈಹಿಕ ಆರೋಗ್ಯ ಇವೆರಡೂ ಕೂಡ ಬಹಳ ಪ್ರಾಮುಖ್ಯವಾದುದು. ಈ ನಿಟ್ಟಿನಲ್ಲಿ ಯುವ ಸಂಘಟನೆಗಳು ಹೆಚ್ಚು ಕ್ರೀಯಾಶೀಲರಾಗಿ ಕಾರ್ಯಕ್ರಮ ರೂಪಿಸಬೇಕು. ಯುವವಾಹಿನಿ(ರಿ) ನಂತಹ ಸಂಘಟನೆಗಳು ಈ ಕುರಿತು ಹೆಚ್ಚು ಸಕಾರಾತ್ಮಕವಾಗಿ ಆಲೋಚಿಸುತ್ತಿರುವುದು ಶ್ಲಾಘನೀಯ ಎಂಬುದಾಗಿ ಮಾಜಿ ಸಚಿವರಾದ ಬಿ. ರಾಮನಾಥ ರೈ ತಿಳಿಸಿದರು. ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಿ.ಸಿ. ರೋಡಿ ನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 25-11-2018 ರಂದು ಜರುಗಿದ ರಕ್ತದಾನ ಮತ್ತು ಉಚಿತ ಆರೋಗ್ಯ […]

Read More

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳ ಉಳಿವಿಗೆ ಯುವಜನರ ಶ್ರಮ ಅಗತ್ಯ : ವಾಸುದೇವ.ಆರ್.ಕೋಟ್ಯಾನ್

  ಹೆಜಮಾಡಿ : ಕೃಷಿ ಪ್ರಧಾನವಾದ ತುಳುನಾಡಿನಲ್ಲಿ ಅನೇಕ ಸಾಂಪ್ರದಾಯಿಕ ಆಚರಣೆಗಳಿದ್ದು, ಇಂದಿನ ಆಧುನಿಕ ಯುಗದಲ್ಲಿ ಅನೇಕ ಆಚರಣೆಗಳು ಕಡಿಮೆಯಾಗುತ್ತುದ್ದು, ಅವುಗಳ ಉಳಿವಿಗೆ ಯುವಜನರು ಮತ್ತು ಯುವ ಸಂಘಟನೆಗಳು ಶ್ರಮವಹಿಸಿ, ಸಾಮೂಹಿಕ ಆಚರಣೆಗಳ ಮೂಲಕ ಎಲ್ಲಾ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸಬಹುದೆಂದು ಭಾರತ್ ಕೋ.ಆಪರೇಟಿವ್ ಬ್ಯಾಂಕ್, ಮುಂಬಯಿಯ ಮಾಜಿ ಅಧ್ಯಕ್ಷ, ಹೆಜಮಾಡಿ ಬಿಲ್ಲವ ಸಂಘದ ನವೀಕರಣದ ರೂವಾರಿ ವಾಸುದೇವ ಆರ್.ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 20.11.2018 ರಂದು ಹೆಜಮಾಡಿ ಬಿಲ್ಲವ ಸಂಘದಲ್ಲಿ ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ […]

Read More

ಸಂಘಟನೆಯಲ್ಲಿ ಯುವವಾಹಿನಿ ಪಾತ್ರ ಮಹತ್ತರ’

ಕಾಪು : ಸಮಾಜದ ಯುವಕರನ್ನು ಸಂಘಟಿಸುವಲ್ಲಿ ಯುವವಾಹಿನಿಯ ಪಾತ್ರ ಮಹತ್ವದ್ದಾಗಿದೆ ಸಮಾಜದ  ಯುವಕರೊಳಗಿನ ಒಗ್ಗಟ್ಟು ಎಲ್ಲಾ  ಸಮಯಗಳಲ್ಲೂ ಮುಂದುವರಿಯ ಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಕಾಪುವಿನಲ್ಲಿ 18.11.2018 ರಂದು ಯುವವಾಹಿನಿ (ರಿ) ಘಟಕದ ಕಾಪು ಘಟಕದ ವತಿಯಿಂದ ಬಿಲ್ಲವ ಸಮಾಜದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಿಲ್ಲವ ಯುವಕ ಯುವತಿಯರಿಗಾಗಿ ಆಯೋಜಿಸಲಾಗಿದ್ದ ಕ್ರೀಡಾ ಸ್ನೇಹ ಸಮ್ಮಿಲನ – ಬ್ರಹ್ಮಶ್ರೀ ನಾರಾಯಣಗುರು ಕ್ರೀಡೋತ್ಸವ-2018 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ […]

Read More

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿರಡಿ ಪ್ರವಾಸ

ಕೂಳೂರು: ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿರಡಿ ಪ್ರವಾಸ ದಿನಾಂಕ 18/11/2018 ರಿಂದ ದಿನಾಂಕ 22/11/2018ರ ತನಕ ಏರ್ಪಡಿಸಲಾಗಿದ್ದು 45 ಮಂದಿ ಸದಸ್ಯರನ್ನೊಳಗೊಂಡ ತಂಡಕ್ಕೆ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ಚಾಲನೆ ನೀಡಿದರು. ದಿನಾಂಕ 18/11/2018 ರವಿವಾರ ರಾತ್ರಿ 9.45 ಕ್ಕೆ ಮಂಗಳೂರಿನಿಂದ ಹೊರಟು 19/11/18 ಸೋಮವಾರ ಸಂಜೆ 6 ಗಂಟೆಗೆ ಸರಿಯಾಗಿ ನಾಸಿಕ್ ತಲುಪಿದೆವು. ಅದೇ ದಿನ ರಾತ್ರಿ ಮೊದಲನೆಯದಾಗಿ ಬಿಲ್ಲವರ ಗುರುವಾದ ಗಿರ್ನಾರ್‍ದಲ್ಲಿರುವ ನಾರಾಯಣಗುರು ಸ್ವಾಮಿಯವರ ಮಂದಿರಕ್ಕೆ ಭೇಟಿ ನೀಡಿದೆವು. […]

Read More

ಪ್ರೊ.ತುಕರಾಮ ಪೂಜಾರಿಯವರಿಗೆ ಗೌರವ ಅಭಿನಂದನೆ

ಬಂಟ್ವಾಳ : ಡಿಸೆಂಬರ್ 7 ಮತ್ತು 8 ರಂದು ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ತುಕರಾಮ ಪೂಜಾರಿ ಆಯ್ಕೆಯಾದ ಹಿನ್ನೆಲೆಯಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಸದಸ್ಯರು ಪ್ರೊ.ತುಕರಾಮ ಪೂಜಾರಿ ಯವರನ್ನು ಬಿ.ಸಿ.ರೋಡ್ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ದಿನಾಂಕ 14-11-18 ರಂದು ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿ ಮಾತಾನಾಡಿದ ಪ್ರೊ.ತುಕರಾಮ ಪೂಜಾರಿ ಯುವವಾಹಿನಿ ಸದಸ್ಯರು ನೀಡಿದ ಅಭಿನಂದನೆ, ಪ್ರೀತಿ ತನಗೆ ಇನ್ನಷ್ಟು ಸ್ಪೂರ್ತಿ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ಗೂಡುದೀಪ ಸ್ಪರ್ಧೆ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ದಿನಾಂಕ 19.11.2018 ರಂದು ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ದೀಪಾವಳಿ ಮತ್ತು ಕ್ಷೇತ್ರದ ಭಜನಾ ಸಪ್ತಾಹದ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಿತೇಶ್ ಬಿ. ಕೋಟ್ಯಾನ್ ವಹಿಸಿದರು. ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಉಪಾಧ್ಯಕ್ಷ ರತ್ನಾಕರ್ ಆಂಚನ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಅಶೋಕ್ ಎಮ್. ಸುವರ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್, ಹಾಗೂ ಸದಸ್ಯರು, […]

Read More

ಬೆಳಕಿನ ಹಬ್ಬದಲ್ಲಿ ನಮ್ಮ ನಡೆ ಬೇಸಾಯದ ಕಡೆ

ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ದಿನಾಂಕ 08-11-2018 ರಂದು ಬೆಳಿಗ್ಗೆ 9.00 ಗಂಟೆಗೆ ದೀಪಾವಳಿ ಹಬ್ಬದ ಪ್ರಯುಕ್ತ, ನಮ್ಮ ನಡೆ ಬೇಸಾಯದ ಕಡೆ ಎಂಬ ಚಿಂತನೆಯಲ್ಲಿ ಪ್ರಾರಂಭವಾಗಿ ನಾಗಂಡದಿಯ ಗದ್ದೆಯಲ್ಲಿ ನಿರೀಕ್ಷಿತ ಸಮೃದ್ಧ ಬತ್ತದ ಫಸಲನ್ನು ಪಡೆದು, ದಾನ್ಯಲಕ್ಮಿ ಮತ್ತು ಗೋ ಮಾತೆಯ ಪೂಜೆಯನ್ನು ಷೋಡೋಪಚಾರಿ ವಿದಿ ವಿಧಾನಗಳಿಂದ ಮಹಿಳೆಯರ ನೇತೃತ್ವದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡು ಈ ಧಾರ್ಮಿಕ ಸಂಪ್ರದಾಯದ ಮೂಲಕ ಯಶಸ್ವಿಯಾಗಿ ನಡೆಸಿಕೊಟ್ಟರು. ಅಲ್ಲದೆ ಕೃಷಿ […]

Read More

ಯುವ ತುಡರ್ – 2018

ಉಪ್ಪಿನಂಗಡಿ : ಯುವವಾಹಿನಿ ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಯುವತುಡರ್ -2018 ಕಾರ್ಯಕ್ರಮವು ಘಟಕದ ಉಪಾಧ್ಯಕ್ಷರಾದ ಚಂದ್ರಶೇಖರ ಕೆ. ಸನಿಲ್  ಇವರ ಮನೆ “ಯಮುನಾ” ಇಲ್ಲಿ ದಿನಾಂಕ ೦೭. ೧೧. ೨೦೧೮ ರಂದು ನಡೆಯಿತು. ಘಟಕದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ಭಾಗವಹಿಸಿ ಮಾತನಾಡಿ ದೀಪಾವಳಿಯು ತುಳುನಾಡಿನ ವಿಶಿಷ್ಟ ಹಬ್ಬವಾಗಿದ್ದು, ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ಪಸರಿಸುವ ಸಂಸ್ಕೃತಿಗಳ ಪ್ರತೀಕವಾದ ದೀಪಾವಳಿಯು ಎಲ್ಲರ ಬದುಕಿನಲ್ಲಿ ದೀಪದಂತೆ ಬೆಳಗಲಿ ಎಂದು ಶುಭ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!