ಇತರೆ

ಯುವವಾಹಿನಿ (ರಿ) ಬೆಂಗಳೂರು ಘಟಕದಿಂದ ಒಂದು ದಿನದ ಪ್ರವಾಸ

ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದಿಂದ ದಿನಾಂಕ 07-10-1018 ರಂದು ಒಂದು ದಿನದ ಪ್ರವಾಸ ಅನ್ವಯ ಕೋಟಿಲಿಂಗೇಶ್ವರ ಮತ್ತು ಅಂತರಗಂಗೆಗೆ ಹಮ್ಮಿಕೊಳ್ಳಲಾಗಿತ್ತು, ಒಟ್ಟು 43 ಬೆಂಗಳೂರಿನ ಯುವವಾಹಿನಿ ಬಂಧುಗಳು ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ಪ್ರವಾಸ ಬೆಳಿಗ್ಗೆ 7.15 ಗೆ ಹೊರಟು ಹೊಸಕೋಟೆಯಲ್ಲಿ ಬೆಳಗ್ಗಿನ ಉಪಾಹಾರ ಮುಗಿಸಿ 12 ಗಂಟೆಗೆ ಮದ್ಯಾಹ್ನ ಕೋಟಿಲಿಂಗೇಶ್ವರ ಗೆ ತಲುಪಿ 2 ಗಂಟೆ ಹೊತ್ತಿಗೆ ಊಟ ಮುಗಿಸಿ ಅಂತರಗಂಗೆ ಗೆ ಪಯಣ ನಡೆಸಿ 3.30 ಗಂಟೆಗೆ ತಲುಪಿದ್ದೇವೆ, ಅಲ್ಲಿಯ ದರ್ಶನ ಮುಗಿಸಿ […]

Read More

ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

ಶಕ್ತಿನಗರ : ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 30/09/2018 ರಂದು ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನಾಚರಣೆ ಪ್ರಯುಕ್ತ ಭಜನಾ ಕಾರ್ಯಕ್ರಮ ಜರುಗಿತು.  ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಕೆ ಬಿಜೈ ಇವರಿಂದ ಭಜನಾ ಕಾರ್ಯಕ್ರಮವು ಉದ್ಘಾಟನೆಗೊಂಡು ನಂತರ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮವು ನಡೆಯಿತು. ಸತ್ಯಜಿತ್ ಸುರತ್ಕಲ್ (ಅಧ್ಯಕ್ಷರು,ಯುವಮೋರ್ಚ ಬಿಜೆಪಿ) , ಸೂರಜ್ ಕುಮಾರ್ ಕಲ್ಯ(ಟ್ರಸ್ಟಿ ವಿಕಾಸ್ ಪಿಯು ಕಾಲೇಜ್), ಯುವವಾಹಿನಿ(ರಿ.)ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕೆ ರಾಜೀವ ಪೂಜಾರಿ, ಕೇಂದ್ರ ಸಮಿತಿಯ ಮಾಜಿ […]

Read More

ಯುವದರ್ಪಣ : ಮಾಹಿತಿ ಕಾರ್ಯಾಗಾರ

ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ‌ ಘಟಕದ ಸದಸ್ಯರಿಗೆ ಯುವದರ್ಪಣ ಮಾಹಿತಿ ಕಾರ್ಯಾಗಾರವು ರೋಟರಿ ಭವನ ರಾಮನಗರ ಉಪ್ಪಿನಂಗಡಿ ಇಲ್ಲಿ ದಿನಾಂಕ :30/09/18 ರಂದು ಆದಿತ್ಯವಾರ ನಡೆಯಿತು.ಯುವದರ್ಪಣ ಕಾರ್ಯಕ್ರಮದ ಮೂಲಕ ಹೊಸ ಮುಖಗಳನ್ನು ಪರಿಚಯಿಸುವ ಈ ಪ್ರಯತ್ನ ಶ್ಲಾಘನೀಯ ಎಂದು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ತಿಳಿಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಅದ್ಯಕ್ಷ ಅಜಿತ್ ಕುಮಾರ್ ಪಾಲೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ […]

Read More

ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ

ಮಂಗಳೂರು : ವಿಶ್ವ ಹೃದ್ರೋಗ ದಿನಾಚರಣೆಯ ಅಂಗವಾಗಿ ಒಮೇಗಾ ಅಸ್ಪತ್ರೆ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ, ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ, ಅಶೋಕನಗರ ಲಯನ್ಸ್ ಕ್ಲಬ್, ಲಯನ್ಸ್ ಕ್ಲಬ್ ಕುಡ್ಲ. ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಹೃದ್ರೋಗ ತಜ್ಞರಾದ ಡಾ. ಕೆ.ಮುಕುಂದ್ ಇವರ ನೇತೃತ್ವದಲ್ಲಿ “ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ” ದಿನಾಂಕ 29.09.2018 ರಂದು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು. ಶಿಬಿರಾರ್ಥಿಗಳ ವೈದ್ಯಕೀಯ ತಪಾಸಣೆಯ ಪೂರ್ವದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

Read More

ಬಿಲ್ಲವ ಸಮಾಜ ಸಮೃದ್ದವಾದ ಇತಿಹಾಸ ಹೊಂದಿದೆ : ಶೈಲು ಬಿರ್ವ ಅಗತ್ತಾಡಿ

ಬೆಳುವಾಯಿ : ಬಿಲ್ಲವ ಸಮಾಜದ ಶ್ರೀಮಂತ ಇತಿಹಾಸದಲ್ಲಿ ಅದೆಷ್ಟೋ ಮಹಿಳೆಯರು ಮತ್ತು ಮಹನೀಯರು ದಳವಾಯಿಗಳಾಗಿ ಯೋಧರಾಗಿ ನಾಡು ಕಟ್ಟಿದವರು ಇದ್ದಾರೆ ಆದರೆ ಇತಿಹಾಸಕಾರರು ಅವರ ಬದುಕಿನ ಮೇಲೆ ಬೆಳಕು ಚೆಲ್ಲದ್ದು ವಿಷಾದನೀಯ. ಬಿಲ್ಲವರಲ್ಲಿ ಏನು ಇದೆ ಎಂದು ಕೇಳುವುದಕ್ಕಿಂತ ಏನು ಇಲ್ಲ ಎಂದು ಕೇಳುವುದೇ ಉತ್ತಮ. ಎಲ್ಲವು ಇದ್ದಂತಹ ಸಮಾಜ ಎಂದರೆ ಅದು ಬಿಲ್ಲವ ಸಮಾಜ ಮಾತ್ರ. ನಾಯಕರಾಗಿ, ಬಿಲ್ವಿದ್ದೆ ಪ್ರವೀಣರಾಗಿ, ದೈವಗಳ ಅರ್ಚಕಾಗಿ, ವೈದ್ಯರಾಗಿ, ಕೃಷಿ ಮಾಡುವ ಪ್ರತಿಷ್ಟಿತ ಮನೆಗಳಾಗಿ, ಯೋಧರಾಗಿ, ಬೇಟಗಾರರಾಗಿ ಜನಾನುರಾಗಿಯಾಗಿದ್ದವರು ಇದೇ […]

Read More

ಸಂಘರ್ಷ ರಹಿತ ಗುರುತತ್ವ ಅನುಕರಣೀಯವಾದುದು : ಶಶಿಧರ್ .ಕೆ

ಮಾಣಿ : ನಾರಾಯಣಗುರುಗಳು ಈ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕರು. ತಮ್ಮ ಸಂಘರ್ಷ ರಹಿತವಾದ ಕ್ರಾಂತಿ ತತ್ವದ ಮೂಲಕ ಸಮಾಜದ ಉದ್ಧರಕ್ಕಾಗಿ ದುಡಿದವರು. ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂಬ ಧ್ಯೇಯ ವಾಕ್ಯದೊಂದಿಗೆ ಸಮಾಜದಲ್ಲಿ ಧನಾತ್ಮಕವಾದ ಬದಲಾವಣೆಗೆ ಕಾರಣರಾದರು ಎಂದು ಶಶಿಧರ್ ಕೆ. ಅಂಡಿಂಜೆ ಹೇಳಿದರು. ಅವರು ಯುವವಾಹಿನಿ(ರಿ) ಮಾಣಿ ಘಟಕದ 2018-19ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ವತಿಯಿಂದ ನಡೆದ ಗುರುಪೂಜೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು. […]

Read More

ಭಜನೆ ಆತ್ಮ ಶುದ್ಧೀಕರಣದ ಸನ್ಮಾರ್ಗ : ವೇದವ್ಯಾಸ ಕಾಮತ್

ಮಂಗಳೂರು : ಭಜನೆಯಿಂದ ಪ್ರಗತಿ, ಕ್ಷಮತೆ, ಶಿಸ್ತು, ಕ್ರಿಯಾಶೀಲತೆ, ಕೌಶಲ, ಸಾಧನೆ ಹೆಚ್ಚಾಗುತ್ತದೆ. ಭಕ್ತಿಯ ಅಂತರಗಂಗೆ ಭಜನೆ ಮೂಲಕ ಜಲಪಾತವಾಗಿ ಧುಮುಕುತ್ತದೆ. ನಿಷ್ಕಲ್ಮಶ ಪ್ರೀತಿಯಿಂದ, ಮುಗ್ದ ಭಕ್ತಿಯಿಂದ ಭಜನೆ ಹಾಡಿದರೆ ಪರಮಾತ್ಮನ ಸಾಕ್ಷಾತ್ಕಾರವಾಗುತ್ತದೆ. ಭಜನಾ ಸಂಸ್ಕೃತಿಯ ಪುನರುತ್ಥಾನದೊಂದಿಗೆ ಭಜಕರು ನವಭಾರತ ನಿರ್ಮಾಣದ ಶಿಲ್ಪಿಗಳಾಗಬೇಕು , ಭಜನೆ ಆತ್ಮ ಶುದ್ಧೀಕರಣದ ಸನ್ಮಾರ್ಗ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು. ಅವರು ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ […]

Read More

ಯುವವಾಹಿನಿ (ರಿ) ಕಂಕನಾಡಿ ಘಟಕದಿಂದ ವೈದ್ಯಕೀಯ ನೆರವು

ಕಂಕನಾಡಿ : ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದಲ್ಲಿ ಮರ ಬಿದ್ದು ಗಾಯಗೊಂಡ ಸುರೇಖಾ ಕೋಟ್ಯಾನ್ ಆರೋಗ್ಯವನ್ನು ವಿಚಾರಿಸಿ ₹.10000/- ವೈದ್ಯಕೀಯ ನೆರವು ನೀಡಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್ ಕಾರ್ಯದರ್ಶಿ ಸುಮಾ ವಸಂತ್ , ಮಾಜಿ ಅಧ್ಯಕ್ಷ ಹರೀಶ್. ಕೆ. ಸನಿಲ್ ಮತ್ತಿತರರು ಉಪಸ್ಥಿತರಿದ್ದರು.

Read More

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

. ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ಪುತ್ತೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇದರ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜ್ ಅಭಿವೃದ್ಧಿ ಸಮಿತಿ ಇದರ ಸಹಭಾಗಿತ್ವದಲ್ಲಿ  “ಸ್ವಯಂ ಪ್ರೇರಿತ ರಕ್ತದಾನ ಶಿಬಿರ ” ದಿನಾಂಕ 22/9/2018ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.)ಪುತ್ತೂರು ಘಟಕದ ಅಧ್ಯಕ್ಷರಾದ […]

Read More

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಶಿವಗಿರಿಯಾತ್ರೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ 16.09.2018 ರಂದು ನಡೆದ ಶಿವಗಿರಿಯಾತ್ರೆ ಯಶಸ್ವಿಯಾಗಿ ನಡೆಯಿತು . ಮಂಗಳೂರಿನಿಂದ ರೈಲಿನ ಮೂಲಕ ಹೊರಟ ಯುವವಾಹಿನಿಯ ಯಾತ್ರಾ ತಂಡವನ್ನು ವರ್ಕಳ ರೈಲು ನಿಲ್ದಾನದಲ್ಲಿ ಶಿವಗಿರಿ ಮಠದ ಪೂಜ್ಯ ಸತ್ಯಾನಂದತೀರ್ಥ ಶ್ರೀಗಳು ಸ್ವಾಗತಿಸುವ ಮೂಲಕ ಯಾತ್ರೆಯು ಆರಂಭವಾಯಿತು. ಸ್ವಾಮೀಜಿಯವರ ನೇತೃತ್ವದಲ್ಲಿ ಶಿವಗಿರಿಯಲ್ಲಿ ನ ನಾರಾಯಣಗುರುಗಳ ಮಹಾಸಮಾಧಿ ಮತ್ತು ಕೆಲ ಐತಿಹಾಸಿಕ ಸ್ಥಳಗಳನ್ನು ಸಂದರ್ಶಿಸಿದೆವು. ಆ ಬಳಿಕ ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಹ್ಮಣ್ಯ ದೇವಾಲಯ, ನಾರಾಯಣಗುರುಗಳೇ ತನ್ನ ಕಯ್ಯಾರೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!