ಇತರೆ

ಜಿ.ಎಸ್.ಟಿ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಸುರತ್ಕಲ್ ಹಾಗೂ ಪಣಂಬೂರು ಘಟಕದ ಆಶ್ರಯದಲ್ಲಿ ದಿನಾಂಕ 30.04.2018 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಜಿ.ಎಸ್.ಟಿ.ತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸೋಪ್ಟ್ ಲಿಂಕ್ ಸಂಸ್ಥೆಯ ಮೆನೇಜರ್ ಬಾಲಕೃಷ್ಣ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ‌ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಯುವವಾಹಿನಿ ಪಣಂಬೂರು ಘಟಕದ ಅಧ್ಯಕ್ಷರಾದ ಉದಯ ಕುಮಾರ್ ಯುವವಾಹಿನಿ ಸುರತ್ಕಲ್ ಘಟಕದ ಸಲಹೆಗಾರರಾದ ಸಾಧು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಸುರತ್ಕಲ್ […]

Read More

error: Content is protected !!