ಇತರೆ

ಸ್ನೇಹ ಸಮ್ಮಿಲನ -2018

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ಸದಸ್ಯರ ಸ್ನೇಹ ಸಮ್ಮಿಲನ ದಿನಾಂಕ 25-2-2018 ರಂದು ಮಂಗಳೂರು ತಣ್ಣೀರುಬಾವಿ ಟ್ರೀ ಪಾರ್ಕ್ನಲ್ಲಿ ನಡೆಯಿತು. ಆ ದಿನ ಬೆಳಿಗ್ಗೆ 9:00.ಗಂಟೆಗೆ ಘಟಕದ ಹೆಚ್ಚಿನ ಸದಸ್ಯರು ಹಾಜರಿದ್ದು ವಿಶೇಷವಾದ ರೀತಿಯಲ್ಲಿ ಘಟಕದ ಅಧ್ಯಕ್ಷರಾದ ನವೀನ್ ಚಂದ್ರ ಕಾರ್ಯದರ್ಶಿ ರಾಜೇಶ್ ಅಮೀನ್, ಕೇಂದ್ರ ಸಮಿತಿ ಅಧ್ಯಕ್ಷರಾದ ಯಶವಂತ ಪೂಜಾರಿ,ಕಾರ್ಯಕ್ರಮ ಸಂಚಾಲಕರಾದ ಪ್ರವೀಣ್ ಸಾಲ್ಯಾನ್ ಕಿರೋಡಿಯವರು ಅವಲಕ್ಕಿ,ತೆಂಗಿನಕಾಯಿ ಹುರಿ,ಬೆಲ್ಲ ,ಜೇನುತುಪ್ಪ ಬೆರೆಸುವುದರ ಮೂಲಕ ಸ್ನೇಹ ಸಮ್ಮಿಲನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ರೀತಿಯ […]

Read More

ಸ್ನೇಹ ಸಮ್ಮಿಲನ – 2018

ಯುವವಾಹಿನಿ (ರಿ) ಕೂಳೂರು ಘಟಕದ ಸ್ನೇಹ ಸಮ್ಮಿಲನ – 2018 ಕಾರ್ಯಕ್ರಮವು ದಿನಾಂಕ 25-02-2018 ರಂದು “ಕೆರಿಬಿಯನ್ ರೆಸಾರ್ಟ್” ಮುಲ್ಕಿ ಇಲ್ಲಿ ನಡೆಯಿತು. ಯುವವಾಹಿನಿ (ರಿ) ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕದ ಉಪಾಧ್ಯಕ್ಷರಾದ ಶ್ರೀಯುತ ಲೋಕೇಶ್ ಕೋಟ್ಯಾನ್, ಗೋಪಾಲಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀಯುತ ಗಿರಿಧರ ಸನಿಲ್ ಉಪಸ್ಥಿತರಿದ್ದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಸ್ವಾಗತಿಸಿದರು […]

Read More

ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಎ1 ಫ್ರೆಂಡ್ಸ್ ಆಕಾಶಭವನ ಹಾಗೂ ಶ್ರೀನಿವಾಸ ಹಾಸ್ಪಿಟಲ್ ಮುಕ್ಕ ಇದರ ಸಹಯೋಗದೊಂದಿಗೆ ದಿನಾಂಕ 25.02.2018 ರಂದು ಪರಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಕಾಶಭವನದಲ್ಲಿ ಉಚಿತ ವೈದ್ಯಕೀಯ ಶಿಬಿರ ಜರುಗಿತು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ದೀಪಕ್ ಕೆ.ಪೂಜಾರಿ ಶಿಬಿರ ಉದ್ಘಾಟಿಸಿ ಶುಭ ಹಾರೈಕೆ ಮಾಡಿದರು.ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಎ1 ಫ್ರೆಂಡ್ಸ್ ಅಧ್ಯಕ್ಷರಾದ ಲೋಹಿತ್ ಕುಮಾರ್, ಪರಪಾದೆ ಸರಕಾರಿ […]

Read More

ಉಚಿತ ವೈದ್ಯಕೀಯ ಹಾಗೂ ದ೦ತ ಚಿಕಿತ್ಸಾ ಶಿಬಿರ

ಯುವವಾಹಿನಿ (ರಿ.) ಉಪ್ಪಿನ೦ಗಡಿ ಘಟಕ ಮತ್ತು ಸ್ಥಳೀಯ ಸ೦ಘ ಸಂಸ್ಥೆಗಳ ಸ೦ಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ಹಾಗೂ ದ೦ತ ಚಿಕಿತ್ಸಾ ಶಿಬಿರವು ಯೆನಪೋಯ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಯೆನಪೋಯ ದ೦ತ ಮಹಾ ವಿದ್ಯಾಲಯ ದೇರಳಕಟ್ಟೆ ಇಲ್ಲಿಯ ತಜ್ನ ವೈದ್ಯರ ತ೦ಡದೊ೦ದಿಗೆ ದಿನಾಂಕ 18/02/2018 ರಂದು ಸ.ಹಿ.ಪ್ರಾ. ಶಾಲೆ ಹಿರೇಬ೦ಡಾಡಿಯಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನ೦ಗಡಿ ಸಹಸ್ರಲಿ೦ಗೇಶ್ವರ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಸದಸ್ಯರು, ಹಿರೇಬ೦ಡಾಡಿ ಗ್ರಾ. ಪ೦ ಸದಸ್ಯರಾದ ಪ್ರಕಾಶ್ ರೈಯವರು ದೀಪ ಬೆಳಗಸಿ ಉದ್ಘಾಟಿಸಿ […]

Read More

ಬೆಳದಿಂಗಳಲ್ಲಿ ಒಂದು ದಿನ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 18.02.2018 ರಂದು ಸುರತ್ಕಲ್ ಯುವವಾಹಿನಿ ಸದಸ್ಯರ ಬೆಳದಿಂಗಳಲ್ಲಿ ಒಂದು ದಿನ ಕಾರ್ಯಕ್ರಮ ಜರುಗಿತು. ಘಟಕದ ಮಾಜಿ ಅಧ್ಯಕ್ಷರಾದ ರಿತೇಶ್ ಕುಮಾರ್ ಮನರಂಜನಾ ಆಟಗಳನ್ನು ಏರ್ಪಡಿಸುವ ಮೂಲಕ ಮಕ್ಕಳು, ಯುವಕರು, ಯುವತಿಯರು, ದಂಪತಿಯರು ಹಾಗೂ ಎಲ್ಲಾ ಸದಸ್ಯರಲ್ಲಿ ಪರಸ್ಪರ ಸಂತಸ ಮೂಡಿಸಿದರು. ಮಂಗಳೂರು ಮಾಹಾನಗರ ಪಾಲಿಕೆಯ ಸದಸ್ಯರಾದ ಪ್ರತಿಭಾ ಕುಳಾಯಿ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಸಲಹೆಗಾರರಾದ ಸಾಧು ಪೂಜಾರಿ , ಕೇಂದ್ರ […]

Read More

ಜಿಲ್ಲೆಯ ಜನತೆ ಸ್ವಚ್ಛತೆಯಲ್ಲಿ ಬದ್ಧತೆ ಹೊಂದಿರುವವರು : ಶಾಸಕ ಸೊರಕೆ

ಕಾಪು : ಉಡುಪಿ ಜಿಲ್ಲೆ ಸ್ವಚ್ಚತೆಯಲ್ಲಿ ಪ್ರಥಮ, ಹಾಗೂ ಕಾಪು ಪುರಸಭೆ ದ್ವಿತೀಯ ಸ್ಥಾನವನ್ನು ಗಳಿಸಿದ್ದು ನಮ್ಮ ಜಿಲ್ಲೆಯ ಜನ ಸ್ವಚ್ಚತೆಯಲ್ಲಿ ಬದ್ಧತೆ ಹೊಂದಿದವರಾಗಿದ್ದಾರೆ. ಯುವಕರು ಈ ನಿಟ್ಟಿನಲ್ಲಿ ಇಂತಹ ಶಿಬಿರಗಳನ್ನು ನಡೆಸುವುದಯ ಶ್ಲಾಘನೀಯ ಎಂದು ಕಾಪು ಕ್ಷೇತ್ರದ ಶಾಸಕ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು ದಿನಾಂಕ 18.02.2018 ನೇ ಆದಿತ್ಯವಾರ ಯುವವಾಹಿನಿ (ರಿ) ಕಾಪು ಘಟಕದ ಆಶ್ರಯದಲ್ಲಿ ಕರಾವಳಿ ಪ್ರೇಂಡ್ಸ್ ಎರ್ಮಾಳ್, ಎಸ್ ಎನ್ ಜಿ ಸ್ಪೋರ್ಟ್ಸ್ ಕ್ಲಬ್ ಎರ್ಮಾಳ್, ಸ್ವರ್ಣ ಸೌಹಾರ್ದ ಕ್ರೆಡಿಟ್ […]

Read More

ಯುವವಾಹಿನಿ ಟ್ರೋಪಿ-2018 ಉದ್ಘಾಟನೆ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ಹಮ್ಮಿಕೊಂಡ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಪಿ – 2018 ದಿನಾಂಕ 10.02.2018 ಮತ್ತು 11.02.2018 ರಂದು ಅಳದಂಗಡಿ ಸತ್ಯದೇವತಾ ಮೈದಾನದಲ್ಲಿ ಜರುಗಿತು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಅಧ್ಯಕ್ಷರಾದ ಸೋಮನಾಥ ಬಂಗೇರ ವರ್ಪಾಳೆ ಉದ್ಘಾಟನೆಯನ್ನು ಮಾಡಿ 2 ದಿನ ವಿದ್ಯಾನಿಧಿಯ ಸಹಾಯಾರ್ಥವಾಗಿ ನಡೆಯುವ ಈ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಜರಗಲಿ ಎಂಬುದಾಗಿ ಶುಭ ಹಾರೈಸಿದರು. ಯುವವಾಹಿನಿ (ರಿ) ಬೆಳ್ತಂಗಡಿ […]

Read More

ಯುವವಾಹಿನಿಯಿಂದ ಗುರುಗಳ ಸಂದೇಶ ಅನುಷ್ಠಾನ ಶ್ಲಾಘನೀಯ : ವಿನಯ ಕುಮಾರ್ ಸೊರಕೆ

ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ ಯುವಪೀಳಿಗೆ ಅನುಸರಿಸುವಂತೆ ಮಾಡುವ ಯುವವಾಹಿನಿಯ ಕಾರ್ಯ ಶ್ಲಾಘನೀಯ, ವಿದ್ಯೆಗೆ ಭದ್ರ ಬುನಾದಿ ಹಾಕುವ ಮೂಲಕ ಉದ್ಯೋಗ , ವ್ಯಕ್ತಿತ್ವ ವಿಕಸನ, ಕ್ರೀಡೆ, ಆರೋಗ್ಯ, ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವವಾಹಿನಿಯ ಎಲ್ಲಾ ಘಟಕಗಳು ಸಮಾಜದಲ್ಲಿ ವಿಶಿಷ್ಠ ಸಂಚಲನ ಮೂಡಿಸಿದೆ ಎಂದು ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು ದಿನಾಂಕ 11.02.2018 ನೇ ಆದಿತ್ಯವಾರ ಕಾಪು ಬಿಲ್ಲವ ಸಂಘದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿಯ 29 ಘಟಕ ಯುವವಾಹಿನಿ (ರಿ) ಕಾಪು […]

Read More

ಮುಗಿಲು ಮುಟ್ಟಿತು ಯುವವಾಹಿನಿಯ ಡೆನ್ನಾನ ಡೆನ್ನನ ….ಇಂಪು

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ 28-01-2018ನೇ ಆದಿತ್ಯವಾರದಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿಯ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿಯ 28 ಘಟಕ ಗಳನ್ನು ಪ್ರತಿನಿಧಿಸುವ 28 ವರ್ಣರಂಜಿತ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಿಸಿದ ಸ್ವಾಗತ ಗೋಪುರವು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಯಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಧ್ವಜಾರೋಹಣ ಮಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ […]

Read More

ಪದಪ್ರಧಾನ ಸಮಾರಂಭ : ಸಾರಥ್ಯ – 2018

ಯುವವಾಹಿನಿ ಸಂಸ್ಥೆಯು ಯುವಕರ ಆಶಾಕಿರಣ, ಶಿಸ್ತು, ಕ್ರೀಯಾಶೀಲತೆ, ಮೂಲಕ ನಿರಂತರ ಸಮಾಜಮುಖಿ ಕಾರ್ಯಗಳನ್ನು ನೀಡುವ ಮೂಲಕ ಯುವವಾಹಿನಿಯು ಸರ್ವರ ಪ್ರೀತಿಗೆ ಪಾತ್ರವಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಪಾತ್ರ ಶ್ಲಾಘನೀಯ, ಮುಂದಿನ ದಿನಗಳಲ್ಲಿ ಸುರತ್ಕಲ್ ಘಟಕ ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 26.01.2018 ನೇ ಶುಕ್ರವಾರ ಸಸಿಹಿತ್ಲು, ಅಗ್ಗದಕಳಿಯ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!