ಇತರೆ

ಡಾ| ರಶ್ಮಿ ಕೆ.ಯಸ್.

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಂಗಳೂರು, ಮಣಿಪಾಲ ಯುನಿವರ್ಸಿಟಿ ಇಲ್ಲಿ ಪಿಸಿಯೋಲಜಿ ವಿಭಾಗದಲ್ಲಿ ಉಪನ್ಯಾಸಕಿಯಾಗಿರುವ ಇವರು ಮಂಡಿಸಿದ ಮಹಾಪ್ರಬಂಧ ‘‘Role of Nucleus Akumbence & Retaled Subcortical Center’s in Alcohol Addiction in male vistor Albino rots’ ‘ರೋಲ್ ಆಫ್ ನ್ಯೂಕ್ಲಿಯಸ್ ಆಕುಂಬೆನ್ಸ್ ಆಂಡ್ ರಿಲೇಟೆಡ್ ಸಬ್‍ಕಾರ್ಟಿಕಲ್ ಸೆಂಟರ್ಸ್ ಇನ್ ಆಲ್ಕೋಹಾಲ್ ಆಡಿಕ್ಷನ್ ಇನ್ ಮೇಲ್ ವಿಸ್ಟಾರ್ ಆಲ್ಬಿನೊ ರಾಟ್ಸ್’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಣಿಪಾಲ ವಿಶ್ವವಿದ್ಯಾನಿಲಯವು 2016 ಆಗಸ್ಟ್‍ನಲ್ಲಿ ಡಾಕ್ಟರೇಟ್ (ಪಿಎಚ್‍ಡಿ) ಪದವಿಯನ್ನು […]

Read More

ಡಾ| ಅಚ್ಯುತ್ತ ಪೂಜಾರಿ

ಇವರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯಾರು ದಿ| ಸುಬ್ಬಪ್ಪ ಪೂಜಾರಿ ಹಾಗೂ ಲೀಲಾವತಿ ದಂಪತಿಗಳ ಪುತ್ರ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರಸ್ತುತ ಪ್ರಾಂಶುಪಾಲರಾಗಿರುವ ಪ್ರೊ| ಅಚ್ಯುತ್ತ ಪೂಜಾರಿ ಕೆ. ಅವರಿಗೆ ಪಿಎಚ್‍ಡಿ ಪದವಿ ಲಭಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ| ವೈ. ಮುನಿರಾಜುರವರ ಮಾರ್ಗದರ್ಶನದಲ್ಲಿ ಮಂಡಿಸಿರುವ¸An Empirical Analysis of Banker & Customer Relationship Strategies […]

Read More

ಡಾ| ಮನೋಜ್ ಕುಮಾರ್

ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೆರೆ, ಉಡುಪಿ ಜಿಲ್ಲೆ ಇಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಮನೋಜ್ ಕುಮಾರ್ ಎಂ. ಇವರು ಮೈಸೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ (ಪಿ.ಹೆಚ್.ಡಿ) ಪದವಿಯನ್ನು ಪಡೆದಿರುತ್ತಾರೆ. ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಪ್ರೊ. ವೆಂಕಟೇಶ್ ಸಿ. ಇವರ ಮಾರ್ಗದರ್ಶನದಲ್ಲಿ ಶ್ರೀ ಮನೋಜ್‍ಕುಮಾರ್ ಎಂ ಇವರು ಮಂಡಿಸಿದ Construction of health related physical fitness Norms for 16-18 years boys of coastal Karnataka“ಎಂಬ ಮಹಾಪ್ರಬಂಧಕ್ಕೆ […]

Read More

ಡಾ. ಸದಾನಂದ ಪೂಜಾರಿ

ಪಶ್ಚಿಮ ಕರಾವಳಿ ಪರ್ವತ ಶ್ರೇಣಿಯ ತಪ್ಪಲಿನ ಬೆಳ್ತಂಗಡಿ ತಾಲೂಕು ತೆಂಕ ಕಾರಂದೂರು ಗ್ರಾಮದ ಅಂಗಡಿಬೆಟ್ಟು ಎಂಬಲ್ಲಿಯ ನಿವಾಸಿಯಾಗಿದ್ದು, ಗ್ರಾಮೀಣ ಪ್ರದೇಶದಲ್ಲಿದ್ದರೂ ಕಲಿಕೆಯಲ್ಲಿ ಹಿಂದೆ ಬೀಳದೆ ವೈದ್ಯಕೀಯ ಪದವಿ ಪಡೆದು ಉನ್ನತವಾದ ಉದ್ಯೋಗವನ್ನು ಪಡೆದು ಬಡಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುತ್ತಾ ಜನಸೇವೆ ಮಾಡುತ್ತಿರುವ ಓರ್ವ ಸಾಧಕ ಡಾ. ಸದಾನಂದ ಪೂಜಾರಿ ಇವರು. ಶ್ರೀಯುತರು ಕೃಷಿ ಕುಟುಂಬದಲ್ಲಿ ಜನಿಸಿ, ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಪ್ರಾಥಮಿಕ ಶಾಲೆ, ತೆಂಕ ಕಾರಂದೂರಿನಲ್ಲಿ ನಡೆಸಿ, ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದು, ಉಜಿರೆಯ […]

Read More

ಯಕ್ಷಲೋಕದ ಗಾನ ಸುರಭಿ ಶ್ರೀ ರವಿಚಂದ್ರ ಕನ್ನಡಿಕಟ್ಟೆ

ಯಕ್ಷಲೋಕದಲ್ಲಿ ಗಾನ ಸುರಭಿ ಎಂದೇ ಕರೆಸಿಕೊಂಡು ತನ್ನ ಕಂಠ ಮಾಧುರ್ಯಕ್ಕೆ ಅಸಂಖ್ಯಾತ ಅಭಿಮಾನಿ ಬಳಗವನ್ನು ಹುಟ್ಟು ಹಾಕಿಕೊಂಡಿರುವ ರವಿಚಂದ್ರ ಕನ್ನಡಿಕಟ್ಟೆ ಈ ನಾಡುಕಂಡ ಅಪ್ರತಿಮ ಭಾಗವತ.ತೆಂಕು ತಿಟ್ಟಿನ ಯಕ್ಷಲೋಕದಲ್ಲಿ ನಕ್ಷತ್ರಪುಂಜದಂತೆ ಮಿನುಗುವ ರವಿಚಂದ್ರ ಕನ್ನಡಿಕಟ್ಟೆ ಮೂಲತಃ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಪಜೆಮಾರು ನಿವಾಸಿ ಧರ್ಮಣ್ಣ ಪೂಜಾರಿ ಮತ್ತು ಸುಶೀಲಾ ದಂಪತಿಗಳ ಪುತ್ರ. 1980ನೇ ಇಸವಿಯ ಅಕ್ಟೋಬರ್ 10ರಂದು ಜನಿಸಿದ ಕನ್ನಡಿಕಟ್ಟೆ ಎಸ್‍ಎಸ್‍ಎಲ್‍ಸಿಗೆ ತನ್ನ ಶಿಕ್ಷಣ ಮೊಟಕುಗೊಳಿಸಿ ಬಳಿಕ ಯಕ್ಷರಂಗದತ್ತ ಮುಖ ಮಾಡಿ ಹೊರಟವರು. ಧರ್ಮಸ್ಥಳ ಮಂಜುನಾಥೇಶ್ವರ […]

Read More

ಉಪ್ಪಿನಂಗಡಿಯಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶ ಸಂಪನ್ನ

ಶೈಕ್ಷಣಿಕವಾಗಿ ಮತ್ತು ಸಂಘಟನಾತ್ಮಕವಾಗಿ ಸಮುದಾಯ ಎದ್ದುನಿಂತಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಹೇಳಿದ್ದಾರೆ. ಅದೇ ರೀತಿ ಮುಂದುವರಿದ ಬಿಲ್ಲವ ಸಮುದಾಯ ಈಗ ಬಲಿಷ್ಠಗೊಳ್ಳುತ್ತಿದೆ. ಆದರೆ ಕೆಲವರು ನಮ್ಮನ್ನು ತಮ್ಮ ಕೆಲಸಗಳಿಗಾಗಿ ಸೈನಿಕರನ್ನಾಗಿ ಬಳಸಿಕೊಳ್ಳುತ್ತಿದ್ದು, ಇದರಿಂದ ಕೋಮುಗಲಭೆಯಲ್ಲಿ ಶೇ. 70 ರಿಂದ 80ರಷ್ಟು ಬಿಲ್ಲವರು ಭಾಗಿಗಳಾಗುವಂತಾಗಿದೆ. ಇದರ ವಿರುದ್ಧ ಪ್ರತಿಯೋರ್ವರು ಎಚ್ಚೆತ್ತುಕೊಂಡು ಸಮುದಾಯದ ಯುವಕರು ಹಳಿ ತಪ್ಪದ್ದಂತೆ ಜಾಗೃತೆ ವಹಿಸಿಕೊಳ್ಳಬೇಕಿದೆ ಎಂದು ಐಎಫ್‍ಎಸ್ ಅಧಿಕಾರಿ ದಾಮೋದರ ಎ.ಟಿ. ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿ […]

Read More

ಯುವವಾಹಿನಿ ಸಾಧನಾಶ್ರೀ’ ಪ್ರಶಸ್ತಿ-2017 ಪುರಸ್ಕ್ರತ ಶ್ರೀ ಚಂದಯ್ಯ ಬಿ. ಕರ್ಕೇರಾ

ತಾವು ಪಟ್ಟ ಕಷ್ಟ ನಮ್ಮ ಮಕ್ಕಳಿಗೆ ಸಿಗದಿರಲಿ ಎಂದು ಆಶಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಅವರ ಜೀವನಕ್ಕಾಗಿ ಎಲ್ಲವನ್ನೂ ಧಾರೆ ಎರೆಯುವ ಹೆತ್ತವರನ್ನು ಈ ಸಮಾಜದಲ್ಲಿ ಕಂಡಿದ್ದೇವೆ, ಆದರೆ ಬಡತನದ ಬೇಹುದಿಯಲ್ಲಿ ಬೆಳೆಯುತ್ತಾ ಶಿಕ್ಷಣ ಪಡೆಯಲು ಈ ಸಮಾಜದಲ್ಲಿ ತಾನು ಕಂಡುಕೊಂಡ ಕಷ್ಟ ಇನ್ನೊಬ್ಬರಿಗೆ ಬರದಿರಲಿ ಎಂದು ಆಶಿಸಿ ಒಂದೆರಡು ವರುಷವಲ್ಲ ನಿರಂತರವಾದ ಐವತ್ತು ಸಂವತ್ಸರದಿಂದ ಎಲೆಮರೆಯ ಕಾಯಿಯಂತೆಯೇ ಉಳಿದು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಬಂದ ಅಪರೂಪದ ಸಾಧಕರ ಸಾಲಿನಲ್ಲಿ ಬರುವ ಮೇರು ವ್ಯಕ್ತಿತ್ವದ […]

Read More

ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ(ರಿ) ,ಮಂಗಳೂರು ಸಂಸ್ಥೆಗೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ -2017

ಬ್ರಹ್ಮಶ್ರೀ ನಾರಾಯಣ ಗುರುಗಳು 1909ರಲ್ಲಿ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಅಸ್ಖಲಿತ ವಾಣಿಯಿಂದ ಹರಿದು ಬಂದ ಅತುಲನೀಯವಾದ ಜ್ಞಾನಾಮೃತದಿಂದ ಪ್ರೇರಿತರಾದ ನಮ್ಮ ಸಮಾಜ ಬಾಂಧವರು 1910ರಲ್ಲಿ ಶ್ರೀ ವೆಂಕಟೇಶ ಭಜನಾ ಸಂಘವನ್ನು ಸ್ಥಾಪನೆ ಮಾಡಿದರು. ಬಳಿಕ ಶಿವಭಕ್ತಿ ಯೋಗ ಸಂಘವೆಂಬ ಸಮಾನ ಮನಸ್ಕ ಇನ್ನೊಂದು ಸಂಘವನ್ನು ಸೇರ್ಪಡೆಗೊಳಿಸಿ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ ಎಂಬ ನೂತನ ಸಂಘಟನೆ ಸ್ಥಾಪನೆಯಾಯಿತು. ಈ ಸಂಸ್ಥೆ 1926ರಲ್ಲಿ ಸರಕಾರದ ಆಗಿನ ರಿಜಿಸ್ಟ್ರೇಶನ್ ಆ್ಯಕ್ಟ್‍ನಂತೆ ಸಂಖ್ಯೆ 2/1925-26 ರಂತೆ ನೋಂದಣಿ […]

Read More

ಹೆಣ್ಣಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು : ಲಕ್ಷ್ಮೀ ಪೈ

ಹೆಣ್ಣು ಎಂದಿಗೂ ಅಶಕ್ತಳಲ್ಲ ಅವಳ ರಕ್ಷಣೆಯನ್ನು ಮಾಡುವ ಸಾಮರ್ಥ್ಯ ಆಕೆಗೆ ಇದೆ.ಆದರೆ ಈ ಬಗ್ಗೆ ಹೆಣ್ಣಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು. ಸ್ರೀ ದುರ್ಗಾ ಶಕ್ತಿಯ ಪ್ರತಿರೂಪ ಪ್ರತಿ ಮಹಿಳೆಯರಲ್ಲಿಯೂ ದುರ್ಗೆಯ ಶಕ್ತಿ ಅಡಕವಾಗಿದೆ,ಅದನ್ನು ಜಾಗೃಗೊಳಿಸುವ ಕಾರ್ಯ ನಡೆಯಬೇಕಾಗಿದೆ ಎಂದು ರಣರಾಗಿಣಿ ಮಹಿಳಾ ಶಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕಾರರಾದ ಶ್ರೀಮತಿ ಲಕ್ಷ್ಮೀ ಪೈ ತಿಳಿಸಿದರು. ಅವರು ದಿನಾಂಕ 05.08.2017 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಜರುಗಿದ […]

Read More

ಯುವವಾಹಿನಿ (ರಿ) ಕಟಪಾಡಿ ಘಟಕದ ಪದಗ್ರಹಣ

ಯುವವಾಹಿನಿ (ರಿ) ಕಟಪಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 02.08.2017 ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಶಿವಾನುಗ್ರಹ ಸಭಾಂಗಣದಲ್ಲಿ ಜರಗಿತು.ಕಟಪಾಡಿ ವಿಶ್ವನಾಥ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು.ಯುವವಾಹಿನಿ (ರಿ) ಕಟಪಾಡಿ ಘಟಕದ ಅಧ್ಯಕ್ಷರಾದ ಸುಕುಮಾರ್ ಆರ್ ಕೋಟ್ಯಾನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು ಯುವವಾಹಿನಿ (ರಿ) ಕಟಪಾಡಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಮಾಹೇಶ್ ಎನ್ ಅಂಚನ್ ಕಾರ್ಯದರ್ಶಿಯಾಗಿ ನಿತಿನ್ ಅಂಬಾಡಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!