ಇತರೆ

ಗುರುಗಳ ಸಂದೇಶ ಪಾಲಿಸುತ್ತಿರುವ ಯುವವಾಹಿನಿ ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದಿದೆ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹೊಸ್ಮಾರು ಬಲ್ಯೊಟ್ಟು ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶ ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ದಿನಾಂಕ 09.07.2017 ನೇ ಆದಿತ್ಯವಾರ ನಡ್ಪಿಕಲ್ಲು ಶ್ರೀ ರಾಮ ಭಜನಾ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬಲ್ಯೊಟ್ಟು ಕ್ಷೇತ್ರದ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡಿ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಗುರು ಸಂದೇಶವನ್ನು ಯುವವಾಹಿನಿ ಅಕ್ಷರಶಃ ಪಾಲಿಸುತ್ತಿದೆ. ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನೀಡುವ ಮೂಲಕ ಅಕ್ಷರ ಕ್ರಾಂತಿಗೆ ಮುನ್ನುಡಿ […]

Read More

ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ಬಿಡುಗಡೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು […]

Read More

ಮೂಲ್ಕಿ ಯುವವಾಹಿನಿಯಿಂದ ವನಮಹೋತ್ಸವ

ಯುವವಾಹಿನಿ (ರಿ) ಮೂಲ್ಕಿ ಘಟಕ ಆಶ್ರಯದಲ್ಲಿ ಮೂಲ್ಕಿ ವಿಜಯಾ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಹಾಗೂ ಈವಗ್ರೀನ್ ಇದರ ಜಂಟಿ ಸಹಯೋಗದಲ್ಲಿ ದಿನಾಂಕ 07-07-2017ರಂದು ಮೂಲ್ಕಿ ವಿಜಯ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.. ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲ ಇದರ ಆಡಳಿತಾಧಿಕಾರಿಯಾದ ಡಾll ಹೆಚ್. ಶಾಂತರಾಮ್ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ಡಾll […]

Read More

ಕೌಟುಂಬಿಕ ಸಾಮರಸ್ಯ, ಸತತ ಪ್ರಯತ್ನ ,ಇಚ್ಛಾಶಕ್ತಿ, ಇವೇ ಯುವವಾಹಿನಿ ಸಾಧನೆಯ ಹಿಂದಿರುವ ಶಕ್ತಿ :- ಸಂಕಮಾರ್

ಕೌಟುಂಬಿಕ ಸಾಮರಸ್ಯ,ಇಚ್ಛಾಶಕ್ತಿ, ಆತ್ಮ ಶಕ್ತಿ, ಸತತ ಪ್ರಯತ್ನ, ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಕೇವಲ 9 ತಿಂಗಳಲ್ಲಿ ಮೌಲ್ಯಯುತ 24 ಕಾರ್ಯಕ್ರಮಗಳನ್ನು ನೀಡಿದ ಕೂಳೂರು ಯುವವಾಹಿನಿ ಘಟಕವು ಯುವ ಜನಾಂಗಕ್ಕೆ ಮಾದರಿಯಾಗಿದೆ, ಕ್ರಿಯಾಶೀಲ ಯೋಜನೆ ಯೋಚನೆಗಳಿಂದ ಕೂಡಿದ ಅಂತರಾಷ್ಟ್ರೀಯ ಸಂಸ್ಥೆ ಗೆ ಸರಿಸಮನಾಗಿರುವ ಪದಗ್ರಹಣ ಸಮಾರಂಭವು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ಡಾ.ಗಣೇಶ್ ಅಮೀನ್ ಸಂಕಮಾರ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 25.06.2017ನೇ ಆದಿತ್ಯವಾರ ಕೂಳೂರು ಚರ್ಚ್ ಹಾಲ್ […]

Read More

ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾಗಿ ಪುಷ್ಪರಾಜ್

  ನಾನು ನನ್ನದು,ನನ್ನಿಂದ ಎನ್ನುವ ಮಾತಿನಿಂದ ಸ್ವಲ್ಪ ಹೊರಗೆ ಬಂದು ನಾವು ನಮ್ಮದು, ನಮ್ಮೆಲ್ಲರ ಎನ್ನುವ ವಿಶಾಲ ಮನೋಭಾವ ಬೆಳೆಸಿಕೊಂಡರೆ ಆತ್ಮವಿಶ್ವಾಸ ಒಂದನ್ನುಳಿದು ಮಿಕ್ಕೆಲ್ಲವನ್ನೂ ಕಳೆದುಕೊಂಡರೂ ಚಿಂತೆ ಇಲ್ಲ ಎನ್ನುವ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಮುಂದಿಟ್ಟುಕೊಂಡು ಮುನ್ನಡೆದರೆ ನಾವು ಖಂಡಿತಾ ಯಶಸ್ವಿಯಾಗುತ್ತೇವೆ.ಗುರುಗಳ ತತ್ವದಡಿಯಲ್ಲಿ ಹಿರಿಯ ಸದಸ್ಯರ ಮಾರ್ಗದರ್ಶನ ಪಡೆದು ಯುವವಾಹಿನಿ ಕೂಳೂರು ಘಟಕದಿಂದ ಇನ್ನೂ ಉತ್ತಮ ಕಾರ್ಯಕ್ರಮ ನಡೆಸುವಲ್ಲಿ ಶ್ರಮವಹಿಸುತ್ತೇನೆ ಎಂದು ಯುವವಾಹಿನಿ (ರಿ) ಕೂಳೂರು ಘಟಕದ. 2017-18 ನೇ ಸಾಲಿನ ನೂತನ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ […]

Read More

ಬಿಲ್ಲವ ಸಮಾಜದ ಕಟ್ಟುಪಾಡು:- ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 24.06.2017ರಂದು ಜರುಗಿದ ವಾರದ ಸಭೆಯಲ್ಲಿ ಬೆಳ್ತಂಗಡಿ DKRDS ಯೋಜನಾಧಿಕಾರಿ ಶೈಲು ಬಿರ್ವ ಅಗತ್ತಾಡಿ ಇವರು ಬಿಲ್ಲವ ಸಮಾಜದ ಕಟ್ಟುಪಾಡು ಎಂಬ ವಿಚಾರದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಯುವವಾಹಿನಿ (ರಿ) ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ರಾಕೇಶ್ ಕುಮಾರ್, ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ರವೀಂದ್ರ ಎಸ್.ಕೋಟ್ಯಾನ್, ಕಾರ್ಯದರ್ಶಿ ರಿತೇಶ್ ಕೆ.ನಿಕಟಪೂರ್ವ ಅಧ್ಯಕ್ಷರಾದ ಭಾಸ್ಕರ್ ಸಾಲ್ಯಾನ್ ಅಗರಮೇಲು ಹಾಗೂ ಸುರತ್ಕಲ್ ಯುವವಾಹಿನಿ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Read More

ಯುವಕರನ್ನು ಒಗ್ಗೂಡಿಸುವ ಕಾರ್ಯ ಯುವವಾಹಿನಿಯಿಂದ ಮಾತ್ರ ಸಾಧ್ಯ :- ಸುಧೀರ್ ಕುಮಾರ್

ಕ್ರ್ರೀಯಾಶೀಲ ಯುವಕರ ತಂಡ ಪಡುಬಿದ್ರೆ ಯುವವಾಹಿನಿಯು ಈ ಪರಿಸರದಲ್ಲಿ ನಿರಂತರ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬಂದಿದೆ. ಯುವಕರನ್ನು ಒಗ್ಗೂಡಿಸುವ ಕಾರ್ಯ ಅದು ಯುವವಾಹಿನಿಯಿಂದ ಮಾತ್ರ ಸಾಧ್ಯ ಎಂದು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ತಿಳಿಸಿದರು. ಅವರು ದಿನಾಂಕ 18.06.2017 ರಂದು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಪಡುಬಿದ್ರೆ ಘಟಕದ ಮಾಜಿ […]

Read More

ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 18.06.2017 ರಂದು ಅಮ್ರತಾನಂದಮಯಿ ಟ್ರಸ್ಟ್ ಇದರ ಸಹಯೋಗದೊಂದಿಗೆ ಮಂಗಳೂರಿನ ಉರ್ವಾಸ್ಟೊರ್, ಕೊಟ್ಟಾರ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ,ಕಾರ್ಯದರ್ಶಿ ಸುನೀತಾ,ಉಪಾಧ್ಯಕ್ಷರಾದ ರಶ್ಮಿ ಚಂದ್ರಶೇಖರ್,, ವಸಂತಿ, ಶರ್ಮಿಳಾ, ಕುಶಲಾ ಯಶವಂತ್, ಸುರೇಖಾ,ಶುಭಾ ರಾಜೇಂದ್ರ, ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ಉಮಾಶ್ರೀಕಾಂತ್ ಮತ್ತಿತರರು ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿದ್ದರು

Read More

ಜೀವನವನ್ನು ಯಶಸ್ವೀಗೊಳಿಸಲು ಕಲಿಸುವುದೇ ನಿಜವಾದ ಶಿಕ್ಷಣ :: ಕೇಶವ ಬಂಗೇರ

“ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಟಾಪರ್ಸ್ ಎಲ್ಲಿದ್ದಾರೆ? ಜೀವನದಲ್ಲಿ ಯಶಸ್ವಿಗೊಂಡರೇ.? ಟಾಪರ್ಸ್ ಎನಿಸಿಕೊಂಡಿರುವ ಕರಾವಳಿಯ ವಿದ್ಯಾರ್ಥಿಗಳು ನಮ್ಮ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿಲ್ಲ. ಐಎಎಸ್, ಐಪಿಎಸ್, ಇನ್ನಿತರ ಸಮಾಜದ ಉನ್ನತ ವiಟ್ಟದ ಕ್ಷೇತ್ರಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಯೋಚಿಸುವ ಅಗತ್ಯವಿದೆ” ಎಂದು ನಗರದ ಶ್ರೀ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಬಂಗೇರರವರು ಅಭಿಪ್ರಾಯ ವ್ಯಕ್ತ ಪಡೆಸಿದರು. ಅವರು ದಿನಾಂಕ ಮಂಗಳೂರು ಉಜ್ಜೋಡಿಯ ಶ್ರೀ ಮಹಾಂಕಾಳಿ ದೈವಸ್ಥಾನ ವಠಾರದಲ್ಲಿ ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!