ಇತರೆ

ಸಂಸ್ಕ್ರತಿ ಸಂಸ್ಕಾರ ಉಳಿಸಿ ಬೆಳೆಸುವಲ್ಲಿ ಯುವವಾಹಿನಿ ಮಹತ್ತರ ಪಾತ್ರ ವಹಿಸಿದೆ : ಶೈಲು ಬಿರ್ವ

ಬಿಲ್ಲವರು ತಮ್ಮದೇ ಆದ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸಿಕೊಂಡು ಈ ತುಳುನಾಡಿನ ಮೂಲ ಜನಾಂಗಗಳಲ್ಲಿ ಒಬ್ಬರಾಗಿ ಸಂಪ್ರದಾಯಗಳನ್ನು ಉಳಿಸಿಕೊಂಡು ಬರುತ್ತಿದ್ದಾರೆ”. ಈ ಸಂಸ್ಕೃತಿಯನ್ನು ಉಳಿಸುವಲ್ಲಿ ಯುವವಾಹಿನಿಯೂ ಸಹ ಅವಿರತವಾಗಿ 30 ವರ್ಷಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ ಎಂದು ಶೈಲು ಬಿರ್ವ ಅಗತ್ತಾಡಿ ತಿಳಿಸಿದರು. ಅವರು ದಿನಾಂಕ 11.06.2017 ರಂದು ಅಡ್ವೆ ಆನಂದಿ ಸಭಾ ಭವನದಲ್ಲಿ ಜರುಗಿದ ಯುವವಾಹಿನಿ ಅಡ್ವೆ ಘಟಕದ ಪದಗ್ರಹಣದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆ ಯನ್ನು ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷರಾದ […]

Read More

ಮಂಗಳೂರು ಮಹಿಳಾ ಘಟಕದಿಂದ ಕ್ಷೇತ್ರ ದರ್ಶನ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ದಿನಾಂಕ 11.06.2017ರಂದು ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲಾಯಿತು.ಮಂದಾರ್ತಿ ದುರ್ಗಾಪರಮೇಶ್ವರಿ, ಗುಡ್ಡೇಟ್ಟು ಗುಹಾಲಯ,ಉದ್ಭವ ಮಹಾಗಣಪತಿ ದೇವಸ್ಥಾನ, ಕಮಲಶಿಲೆಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಂತಾದ ದೇವಸ್ಥಾನಗಳಿಗೆ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ಬೇಟಿನೀಡಿದರು. ಸಂಪರ್ಕದ ನೆಲೆಯಲ್ಲಿ ಈ ಪ್ರವಾಸ ಯಶಸ್ವಿಯಾಗಿದೆ ಎಂದು ಕ್ಷೇತ್ರ ದರ್ಶನ ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ವಸಂತಿ ಬಿ ಹಾಗೂ ಶಶಿಕಲಾ ಅರ್ ತಿಳಿಸಿದ್ದಾರೆ.

Read More

ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಮಾಹಿತಿ ಕಾರ್ಯಾಗಾರ ದಿನಾಂಕ 10.06.2017 ರಂದು ಮಂಗಳೂರಿನ ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಬಗ್ಗೆ ಮಂಗಳೂರು ಉತ್ತರ ವಲಯದ ಪೋಲಿಸ್ ಸರ್ಕಲ್ ಇನ್ ಸ್ಪೆಕ್ಟರ್ ಶ್ರೀ ಮಂಜುನಾಥ್ ಅವರು ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಆರ್ಥಿಕ ವಾಗಿ ಹಿಂದುಳಿದ ಮೂರು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಟಿ.ಶಂಕರ ಸುವರ್ಣ, […]

Read More

ನೊಂದ ಎಳೆ ಮನಸ್ಸುಗಳಿಗೆ ಯುವವಾಹಿನಿ ಮಾತೆಯರ ಸಾಂತ್ವನ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 03.06.2017 ರಂದು ಭೇಟಿ ನೀಡಿದರು ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಹಾಗೂ ರೂ.2500/- ಮಹಿಳಾ ಘಟಕದ ವತಿಯಿಂದ ನೀಡಲಾಯಿತು. ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ಸುಪ್ರೀತ ಪೂಜಾರಿ, ಕಾರ್ಯದರ್ಶಿ ಸುನೀತಾ, ಉಪಾದ್ಯಕ್ಷೆ ರಶ್ಮಿ ಚಂದ್ರಶೇಖರ್ , ವಸಂತಿ ಬಿ,ಶುಭ ರಾಜೇಂದ್ರ, ಸುರೇಖ,ಕುಶಲಾಕ್ಷಿ ಯಶವಂತ್, ಶರ್ಮಿಳ […]

Read More

ಯುವವಾಹಿನಿ ಸಭಾಂಗಣ ಉದ್ಘಾಟನೆ

ಯುವವಾಹಿನಿಯು ಶಿಸ್ತುಬದ್ದ ಸಂಘಟನೆಯಾಗಿ ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಬಿಲ್ಲವ ಸಮಾಜದ ಪ್ರಬುದ್ಧ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ  ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರನಾಥ ಪೂಜಾರಿ ತಿಳಿಸಿದರು ಅವರು ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ದಿನಾಂಕ 28.05.2017 ರಂದು ಅತ್ಯಂತ ಸುಸಜ್ಜಿತವಾದ ಹಾಗೂ ವಿಶಾಲವಾದ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕೇರಳ ವರ್ಕಳದ ಶಿವಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ […]

Read More

ಯುವಕಲೋತ್ಸವದಲ್ಲಿ ಸಸಿಹಿತ್ಲು ಯುವವಾಹಿನಿ ತೃತೀಯ ಬಹುಮಾನ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವಕಲೋತ್ಸವದಲ್ಲಿ ಬಜ್ಪೆ ಯುವವಾಹಿನಿ ದ್ವಿತೀಯ ಬಹುಮಾನ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವ ಕಲೋತ್ಸವ : ಮಂಗಳೂರು ಮಹಿಳಾ ಯುವವಾಹಿನಿ ಪ್ರಥಮ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವ ಕಲೋತ್ಸವದಲ್ಲಿ ಶಿಸ್ತು ಮೇಳೈಸಿದೆ :-ಜಗನ್ ಪವಾರ್

ಯುವ ಕಲೋತ್ಸವದಲ್ಲಿ ಶಿಸ್ತು ,ಸಮಯ ಪ್ರಜ್ಞೆ, ಪ್ರೀತಿ, ವಿಶ್ವಾಸ ಮೇಳೈಸಿದೆ ಎಂದು ರಂಗಭೂಮಿ ನಟ,ನಿರ್ದೇಶಕ ಜಗನ್ ಪವಾರ್ ಬೇಕಲ್ ತಿಳಿಸಿದರು.  ಅವರು ದಿನಾಂಕ 28.05.2017 ನೇ ಆದಿತ್ಯವಾರದಂದು ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ  ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದರು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ […]

Read More

ಉಚಿತ ದಂತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ.

ಯುವವಾಹಿನಿ (ರಿ) ಬಜಪೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬಜಪೆ‌‌ ಮತ್ತು ಶ್ರೀನಿವಾಸ್   ದಂತ ವೈದ್ಯಕೀಯ ಕಾಲೇಜು, ಮುಕ್ಕ ಇವರ ಜಂಟಿ ಆಶ್ರಯದಲ್ಲಿ “ಉಚಿತ ದಂತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರವು ತಾ 28/05/2017ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನೆರವೇರಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಾಜಿ ಅಧ್ಯಕ್ಷ ಬಿ. ಸುಕುಮಾರ್ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಶ್ರೀನಿವಾಸ್   ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಹಾಗೂ ಇಂಡಿಯನ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!