11-06-2017, 2:02 PM
ಬಿಲ್ಲವರು ತಮ್ಮದೇ ಆದ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸಿಕೊಂಡು ಈ ತುಳುನಾಡಿನ ಮೂಲ ಜನಾಂಗಗಳಲ್ಲಿ ಒಬ್ಬರಾಗಿ ಸಂಪ್ರದಾಯಗಳನ್ನು ಉಳಿಸಿಕೊಂಡು ಬರುತ್ತಿದ್ದಾರೆ”. ಈ ಸಂಸ್ಕೃತಿಯನ್ನು ಉಳಿಸುವಲ್ಲಿ ಯುವವಾಹಿನಿಯೂ ಸಹ ಅವಿರತವಾಗಿ 30 ವರ್ಷಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ ಎಂದು ಶೈಲು ಬಿರ್ವ ಅಗತ್ತಾಡಿ ತಿಳಿಸಿದರು. ಅವರು ದಿನಾಂಕ 11.06.2017 ರಂದು ಅಡ್ವೆ ಆನಂದಿ ಸಭಾ ಭವನದಲ್ಲಿ ಜರುಗಿದ ಯುವವಾಹಿನಿ ಅಡ್ವೆ ಘಟಕದ ಪದಗ್ರಹಣದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆ ಯನ್ನು ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷರಾದ […]
Read More
11-06-2017, 12:41 PM
ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ದಿನಾಂಕ 11.06.2017ರಂದು ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲಾಯಿತು.ಮಂದಾರ್ತಿ ದುರ್ಗಾಪರಮೇಶ್ವರಿ, ಗುಡ್ಡೇಟ್ಟು ಗುಹಾಲಯ,ಉದ್ಭವ ಮಹಾಗಣಪತಿ ದೇವಸ್ಥಾನ, ಕಮಲಶಿಲೆಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಂತಾದ ದೇವಸ್ಥಾನಗಳಿಗೆ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ಬೇಟಿನೀಡಿದರು. ಸಂಪರ್ಕದ ನೆಲೆಯಲ್ಲಿ ಈ ಪ್ರವಾಸ ಯಶಸ್ವಿಯಾಗಿದೆ ಎಂದು ಕ್ಷೇತ್ರ ದರ್ಶನ ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ವಸಂತಿ ಬಿ ಹಾಗೂ ಶಶಿಕಲಾ ಅರ್ ತಿಳಿಸಿದ್ದಾರೆ.
Read More
10-06-2017, 7:34 AM
ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಮಾಹಿತಿ ಕಾರ್ಯಾಗಾರ ದಿನಾಂಕ 10.06.2017 ರಂದು ಮಂಗಳೂರಿನ ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಬಗ್ಗೆ ಮಂಗಳೂರು ಉತ್ತರ ವಲಯದ ಪೋಲಿಸ್ ಸರ್ಕಲ್ ಇನ್ ಸ್ಪೆಕ್ಟರ್ ಶ್ರೀ ಮಂಜುನಾಥ್ ಅವರು ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಆರ್ಥಿಕ ವಾಗಿ ಹಿಂದುಳಿದ ಮೂರು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಟಿ.ಶಂಕರ ಸುವರ್ಣ, […]
Read More
03-06-2017, 9:00 AM
ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 03.06.2017 ರಂದು ಭೇಟಿ ನೀಡಿದರು ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಹಾಗೂ ರೂ.2500/- ಮಹಿಳಾ ಘಟಕದ ವತಿಯಿಂದ ನೀಡಲಾಯಿತು. ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ಸುಪ್ರೀತ ಪೂಜಾರಿ, ಕಾರ್ಯದರ್ಶಿ ಸುನೀತಾ, ಉಪಾದ್ಯಕ್ಷೆ ರಶ್ಮಿ ಚಂದ್ರಶೇಖರ್ , ವಸಂತಿ ಬಿ,ಶುಭ ರಾಜೇಂದ್ರ, ಸುರೇಖ,ಕುಶಲಾಕ್ಷಿ ಯಶವಂತ್, ಶರ್ಮಿಳ […]
Read More
28-05-2017, 2:08 PM
ಯುವವಾಹಿನಿಯು ಶಿಸ್ತುಬದ್ದ ಸಂಘಟನೆಯಾಗಿ ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಬಿಲ್ಲವ ಸಮಾಜದ ಪ್ರಬುದ್ಧ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರನಾಥ ಪೂಜಾರಿ ತಿಳಿಸಿದರು ಅವರು ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ದಿನಾಂಕ 28.05.2017 ರಂದು ಅತ್ಯಂತ ಸುಸಜ್ಜಿತವಾದ ಹಾಗೂ ವಿಶಾಲವಾದ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕೇರಳ ವರ್ಕಳದ ಶಿವಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ […]
Read More
28-05-2017, 12:19 PM
ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]
Read More
28-05-2017, 12:08 PM
ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]
Read More
28-05-2017, 11:57 AM
ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]
Read More
28-05-2017, 11:38 AM
ಯುವ ಕಲೋತ್ಸವದಲ್ಲಿ ಶಿಸ್ತು ,ಸಮಯ ಪ್ರಜ್ಞೆ, ಪ್ರೀತಿ, ವಿಶ್ವಾಸ ಮೇಳೈಸಿದೆ ಎಂದು ರಂಗಭೂಮಿ ನಟ,ನಿರ್ದೇಶಕ ಜಗನ್ ಪವಾರ್ ಬೇಕಲ್ ತಿಳಿಸಿದರು. ಅವರು ದಿನಾಂಕ 28.05.2017 ನೇ ಆದಿತ್ಯವಾರದಂದು ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದರು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ […]
Read More
28-05-2017, 9:31 AM
ಯುವವಾಹಿನಿ (ರಿ) ಬಜಪೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬಜಪೆ ಮತ್ತು ಶ್ರೀನಿವಾಸ್ ದಂತ ವೈದ್ಯಕೀಯ ಕಾಲೇಜು, ಮುಕ್ಕ ಇವರ ಜಂಟಿ ಆಶ್ರಯದಲ್ಲಿ “ಉಚಿತ ದಂತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರವು ತಾ 28/05/2017ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನೆರವೇರಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಾಜಿ ಅಧ್ಯಕ್ಷ ಬಿ. ಸುಕುಮಾರ್ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀನಿವಾಸ್ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಹಾಗೂ ಇಂಡಿಯನ್ […]
Read More