ಇತರೆ

ಸಾರ್ವಜನಿಕ ಶನಿಪೂಜೆ

ಯುವವಾಹಿನಿ (ರಿ) ಹೆಜಮಾಡಿ ಘಟಕ ಹಾಗೂ ಹೆಜಮಾಡಿ ಬಿಲ್ಲವ ಸಂಘದ ಆಶ್ರಯದಲ್ಲಿ ದಿನಾಂಕ 06.05.2017 ನೇ ಶನಿವಾರ ಹೆಜಮಾಡಿ ಬಿಲ್ಲವ ಸಂಘದಲ್ಲಿ 19ನೇ ವರ್ಷದ  ಸಾರ್ವಜನಿಕ ಶನಿ ಪೂಜೆ ಜರಗಿತು. ಹೆಜಮಾಡಿ ಯುವವಾಹಿನಿ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು

Read More

ನಮ್ಮ ಮನೆ :- ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ತೀರಾ ಬಡ ಕುಟುಂಬ ಪೋಂಕ್ರ ಪೂಜಾರಿ  ಇವರಿಗೆ ಸುಮಾರು ರೂಪಾಯಿ ಮೂರುವರೆ ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಯಿತು. ಹೆಜಮಾಡಿ ಯುವವಾಹಿನಿಯ ಯಶಸ್ವೀ ಸಮಾಜಮುಖಿ ಕಾರ್ಯ ಮನೆ ನಿರ್ಮಾಣ ಯೋಜನೆ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಕೇವಲ ಮೂರು ತಿಂಗಳ ಅವಧಿಯಲ್ಲಿ ದಾನಿಗಳ ಸಹಾಯ ಹಾಗೂ ಹೆಜಮಾಡಿ ಯುವವಾಹಿನಿ ಸದಸ್ಯರ ಶ್ರಮದ ಫಲವಾಗಿ ನಮ್ಮ ಮನೆ ನಿರ್ಮಾಣ ಯೋಜನೆ ಯಶಸ್ವಿಯಾಗಿದೆ ಎಂದು ಹೆಜಮಾಡಿ ಯುವವಾಹಿನಿ ಅಧ್ಯಕ್ಷರಾದ ಲೋಕೇಶ್ ಅಮೀನ್ ತಿಳಿಸಿದರು. […]

Read More

ಶಿವಪ್ರಸಾದ್ ನೇತ್ರತ್ವದ ಸುಳ್ಯ ಯುವವಾಹಿನಿ ಪದಗ್ರಹಣ

ದಿನಾಂಕ 30.04.2017ನೇ ಆದಿತ್ಯವಾರ ಸುಳ್ಯ ಕಾಯರ್ತೋಡಿ ಮಹಾವಿಷ್ಣುವಿನ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ 2017-18 ನೇ ಸಾಲಿನ ಪದಾದಿಕಾರಿಗಳ ಪದಗ್ರಹಣ ಸಮಾರಂಭ ಜರುಗಿತು ಯುವವಾಹಿನಿ ಕೇಂದ್ರ ಸಮಿತಿಯ 25ನೇ ಘಟಕ ಯುವವಾಹಿನಿ (ರಿ) ಸುಳ್ಯ ಘಟಕದ ನೂತನ ಅದ್ಯಕ್ಷರಾಗಿ ಶಿವಪ್ರಸಾದ್.ಕೆ.ವಿ ಹಾಗೂ ಇತರ 16 ಕಾರ್ಯಕಾರಿ ಸಮಿತಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಸುಳ್ಯ ತಾಲೂಕು ಸಂಘಟನಾ ಕಾರ್ಯದರ್ಶಿ ಮಹೇಶ್ಚಂದ್ರ ಬಿ.ಟಿ. ನೂತನ ಪದಾದಿಕಾರಿಗಳ ಆಯ್ಕೆ ಪ್ರಕಟಿಸಿದರು. ಯುವವಾಹಿನಿ […]

Read More

ಸುಳ್ಯ ಯುವವಾಹಿನಿ ಅಸ್ತಿತ್ವಕ್ಕೆ

ಯುವವಾಹಿನಿಯು ಕೇವಲ ಸಾಮಾಜಿಕ ಸಂಘಟನೆಯಲ್ಲ ಪ್ರೀತಿ,ವಿಶ್ವಾಸ, ಮಾನವೀಯತೆಯನ್ನು ಪರಸ್ಪರ ಬೆಸೆಯುವ ಸಂಸ್ಥೆ, ಯುವವಾಹಿನಿಯು ನಾಯಕತ್ವ, ವ್ಯಕ್ತಿತ್ವವನ್ನು ಪರಿಣಾಮಕಾರಿಯಾಗಿ ರೂಪಿಸಿ ಬಿಲ್ಲವ ಸಮಾಜದಲ್ಲಿ ಆದರ್ಶ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅದ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು ದಿನಾಂಕ 30.04.2017 ಆದಿತ್ಯವಾರ  ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಗಿ ಭಾಗವಹಿಸಿ ಮಾತನಾಡಿದರು ಸುಳ್ಯ ತಾಲೂಕು ಬ್ರಹ್ಮಶ್ರೀ ಗುರುನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ […]

Read More

ಮಂಗಳೂರು ಯುವವಾಹಿನಿಯಿಂದ ಸಂಚಾರಿ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ದಿನಾಂಕ 25.04.2017 ನೇ ಮಂಗಳವಾರದಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿ ಕಛೇರಿಯಲ್ಲಿ   ಸಂಚಾರಿ ನಿಯಮಗಳ ಮಾಹಿತಿ ಕಾರ್ಯಾಗಾರ ಜರುಗಿತು. ಮಂಗಳೂರು ಉತ್ತರ ವಲಯದ ಟ್ರಾಫಿಕ್ ಇನ್ಸ್‌ಪೆಕ್ಟರ್ ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು ಸಂಚಾರಿ ನಿಯಮಗಳ ಪಾಲನೆ,ಅನಾಹುತಗಳನ್ನು ತಡೆಗಟ್ಟುವ  ಮುಂಜಾಗೃತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು ಯುವವಾಹಿನಿ ಮಂಗಳೂರು ಘಟಕದ ವಾರದ ಸಾಪ್ತಾಹಿಕ ಸಭೆಯಲ್ಲಿ ಜರುಗಿದ ಈ ಮಾಹಿತಿ ಕಾರ್ಯಾಗಾರದಲ್ಲಿ ಸುಮಾರು 75ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿ […]

Read More

ಉಡುಪಿ ಯುವವಾಹಿನಿಯ 2017-18ನೇ ಸಾಲಿನ ಪದಗ್ರಹಣ ಸಮಾರಂಭ

ಯುವವಾಹಿನಿಯ 29 ನೇ ವಾರ್ಷಿಕ ಸಮಾವೇಶ ದಾಖಲೆಯ ಪುಟ ಸೇರುವ ಮೂಲಕ ಉಡುಪಿ ಯುವವಾಹಿನಿಯ ಶಕ್ತಿ ಅನಾವರಣಗೊಂಡಿದೆ. ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಮೂಲಕ ಉಡುಪಿ ಯುವವಾಹಿನಿ ಪುಣ್ಯದ ಕಾರ್ಯ ಮಾಡುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 23.042017 ನೇ ಆದಿತ್ಯವಾರ ಉಡುಪಿಯ ಜಗನ್ನಾಥ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಉಡುಪಿ ಘಟಕದ 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ನೆರವೇರಿಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ […]

Read More

ಉಡುಪಿ ಯುವವಾಹಿನಿಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ತಲೆಗೊಂದು ಸೂರು – ಇದು ಯುವವಾಹಿನಿ (ರಿ) ಉಡುಪಿ ಘಟಕದ ಶಾಶ್ವತ ಯಶಸ್ವೀ ಯೋಜನೆ – ವರುಷಕ್ಕೊಂದು ತೀರಾ ಬಡ ಕುಟುಂಬವನ್ನು ಆಯ್ಕೆ ಮಾಡಿ ಅವರಿಗೆ ಮನೆ ನಿರ್ಮಾಣ ಮಾಡಿ ಕೊಡುವುದು ಉಡುಪಿ ಯುವವಾಹಿನಿಯ ಜನಪ್ರಿಯ ಸಮಾಜಮುಖಿ ಕಾರ್ಯಕ್ರಮ. ಈ ವರ್ಷದ ತಲೆಗೊಂದು ಸೂರು ಕಾರ್ಯಕ್ರಮದಲ್ಲಿ ದಿನಾಂಕ 23.04.2017ನೇ ಆದಿತ್ಯವಾರ ಶ್ರೀಮತಿ ಇಂದಿರಾ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ. ರಾಜ್ಯ ಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸಾಂಕೇತಿಕವಾಗಿ  ಶ್ರೀಮತಿ ಇಂದಿರಾ ಕುಟುಂಬಕ್ಕೆ ಮನೆ ಹಸ್ತಾಂತರಿಸಿದರು. ಮಾಜಿ ಸಚಿವ […]

Read More

ಪುತ್ತೂರು ಯುವವಾಹಿನಿ ಆಶ್ರಯದಲ್ಲಿ ರಕ್ತದಾನ ಶಿಬಿರ

ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್ ಇದರ ಸಹಯೋಗದೊಂದಿಗೆ ದಿನಾಂಕ 22.04.2017 ನೇ ಶನಿವಾರ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್ ಸಭಾಭವನದಲ್ಲಿ ರಕ್ತದಾನ ಶಿಬಿರ ಜರುಗಿತು. ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಶಿಬಿರ ಉದ್ಘಾಟಿಸಿ ಮಾತನಾಡಿ ಮನುಷ್ಯನ ಶರೀರದಲ್ಲಿ ಹರಿಯುವ ರಕ್ತ ಒಂದೇ, ಜಾತಿ, ಮತ, ಧರ್ಮಗಳ ವ್ಯತ್ಯಾಸವಿಲ್ಲದೆ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ ಎಂದು ತಿಳಿಸಿದರು. ಯುವವಾಹಿನಿ […]

Read More

ಸಂಚಾರಿ ನಿಯಮಗಳ ಮಾಹಿತಿ ಕಾರ್ಯಾಗಾರ

ಯುವವಾಹಿನಿ ಸುರತ್ಕಲ್ ಹಾಗೂ ಯುವವಾಹಿನಿ ಸಸಿಹಿತ್ಲು ಘಟಕಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಸಸಿಹಿತ್ಲು ಇದರ ಸಹಯೋಗದೊಂದಿಗೆ ದಿನಾಂಕ 22.04.2017ನೇ ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ,ಸಸಿಹಿತ್ಲು ಇಲ್ಲಿ ಸಂಚಾರಿ ನಿಯಮಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಜರುಗಿತು ಟ್ರಾಫಿಕ್ ಇನ್ಸ್‌ಪೆಕ್ಟರ್ ಮಂಜುನಾಥ್ ನಾಯಕ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಸಂಚಾರಿ ನಿಯಮಗಳು, ರಸ್ತೆ ಸುರಕ್ಷತೆ ಹಾಗೂ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸುರತ್ಕಲ್ […]

Read More

ಪಣಂಬೂರು ಘಟಕದ ಶಿವಗಿರಿ ಯಾತ್ರೆ

ಯುವವಾಹಿನಿ ಪಣಂಬೂರು ಘಟಕದ ಸದಸ್ಯರು ದಿನಾಂಕ 22.04.2017 ರಿಂದ. 24.04.2017 ರ ವರಗೆ  ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ  ಪ್ರವಾಸ ಕೈಗೊಂಡರು 50 ಸದಸ್ಯರು ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು  

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!