ಇತರೆ

ರವೀಶ್ ಕುಮಾರ್ ನೇತೃತ್ವದ 17 ಸದಸ್ಯರ ಮಂಗಳೂರು ಯುವವಾಹಿನಿ ತಂಡ ಅಧಿಕಾರ ಸ್ವೀಕಾರ

ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿದ ಯುವವಾಹಿನಿ(ರಿ) ಮಂಗಳೂರು ಘಟಕದ 2017-18ನೇ ಪದಗ್ರಹಣ ಸಮಾರಂಭ ಜರುಗಿತು. 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ವಿವರ ಅದ್ಯಕ್ಷ : ರವೀಶ್ ಕುಮಾರ್ ಉಪಾಧ್ಯಕ್ಷ : ನವೀನ್ ಚಂದ್ರ ಕಾರ್ಯದರ್ಶಿ : ಪ್ರವೀಣ್ ಕುಮಾರ್ ಕಿರೋಡಿ ಜತೆ ಕಾರ್ಯದರ್ಶಿ : ಯತೀಶ್ ಬಳಂಜ ಕೋಶಾಧಿಕಾರಿ : ಸದಾನಂದ ಕುಳಾಯಿ ಸಂಘಟನಾ ಕಾರ್ಯದರ್ಶಿ : ಜೈ ಕುಮಾರ್ ನಿರ್ದೇಶಕರು ನಾರಾಯಣಗುರು ತತ್ವ ಪ್ರಚಾರ : […]

Read More

ಮಂಗಳೂರು ಯುವವಾಹಿನಿ : ಸಾಧಕರಿಗೆ ಸನ್ಮಾನ

ಮಂಗಳೂರು ಯುವವಾಹಿನಿಯ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಮೆ. ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿತು. ಈ ಶುಭ ಸಂದರ್ಭದಲ್ಲಿ ಮಂಗಳೂರು ಯುವವಾಹಿನಿ ಸದಸ್ಯರಾದ ಸಮಾಜ ಸೇವಕ ಸಂಘಟಕರು ದೇವೇಂದ್ರ ಕೋಟ್ಯಾನ್, ಉದ್ಯಮಿ ಸಂಘಟಕರು ಸಾಧಕ ಉಮಾನಾಥ, ನಿಸ್ವಾರ್ಥ ಸೇವಕ ಶ್ರೀಕಾಂತ್ ಇವರುಗಳ ಸಾಧನೆಯನ್ನು ಗುರುತಿಸಿ ಗೌರವಿಸಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅದ್ಯಕ್ಷ ಪ್ರಭಾಕರ್ ಎಸ್. ಪೂಜಾರಿ, […]

Read More

ಮಂಗಳೂರು ಯುವವಾಹಿನಿ : ಪದಗ್ರಹಣ 2017-18

ಕಣ್ಣು ಸರಿಯಾಗಿದ್ದಲ್ಲಿ ಜಗತ್ತನ್ನು ಪ್ರೀತಿಸಬಹುದು, ಆದರೆ ನಾಲಿಗೆ ಸರಿಯಾಗಿದ್ದಲ್ಲಿ ಜಗತ್ತು ನಮ್ಮನ್ನು ಪ್ರೀತಿಸುತ್ತದೆ. ದುಶ್ಚಟಗಳನ್ನು ತೊರೆದು ಜ್ಞಾನದ ಮಾರ್ಗದಲ್ಲಿ ನಡೆದಾಗ ಮನೆ ಮನೆಯಲ್ಲೂ ದೇವಸ್ಥಾನದ ನಿರ್ಮಾಣ ಸಾಧ್ಯ. ಅವಮಾನಗಳ ಹಿಂದಿರುವ ನೋವಿನಿಂದ ನಮ್ಮ ಹಿರಿಯರು ಸಂಘಟನೆಗಳ ರಚನೆ ಮಾಡಿದರು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಆದರ್ಶ, ಸಂವಿಧಾನ ಬದ್ದ ಸಂಘಟನೆ ಯುವವಾಹಿನಿ ಎಂದು ಮಂಗಳೂರು ಸಂತ ಎಲೋಶಿಯಸ್ ಕಾಲೇಜ್ ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ತಿಳಿಸಿದರು. ಅವರು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ […]

Read More

ಕೂಳೂರು ಯುವವಾಹಿನಿ : ಅಭಿವ್ಯಕ್ತಿ ಅಭಿಪ್ರಾಯಗಳ ನಿರೂಪಣೆ

ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಅಭಿವ್ಯಕ್ತಿ – ಅಭಿಪ್ರಾಯಗಳ ನಿರೂಪಣೆ ಕಾರ್ಯಕ್ರಮವು ದಿನಾಂಕ 12.03.2017 ನೇ ಆದಿತ್ಯವಾರ ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದಲ್ಲಿ ಜರುಗಿತು. ಅಭಿಪ್ರಾಯಗಳ ನಿರೂಪಣೆ ಮಾಡಿದ ಸಹನಾ ಕುಂದರ್ – ಈ ಜಗತ್ತು ಗಂಡು ಹೆಣ್ಣು ಇಬ್ಬರನ್ನೂ ಅವಲಂಬಿಸಿದೆ. ಟಿವಿ ಸೀರಿಯಲ್­ಗಳ ಭ್ರಮೆಯಿಂದ ಮಹಿಳೆಯರು ಹೊರ ಬರಬೇಕು. ನಮ್ಮ ರಕ್ತದಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದೆ. ಪಾಶ್ಚಾತ್ಯ ಸಂಸ್ಕೃತಿಗೆ ನಾವು ಬಲಿಯಾಗಿದ್ದೇವೆ. ಮಹಿಳೆಯರು ಸಂಸ್ಕೃತಿ ಸಂಸ್ಕಾರದ ಬಗ್ಗೆ ಜಾಗೃತರಾದಾಗ […]

Read More

ಬೆಳ್ತಂಗಡಿ ಯುವವಾಹಿನಿ ವತಿಯಿಂದ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ ಯುವವಾಹಿನಿ ಆಶ್ರಯದಲ್ಲಿ ಮೂಡುಕೋಡಿಯಲ್ಲಿ ದಿನಾಂಕ 12.03.2017 ನೇ ಆದಿತ್ಯವಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಬೆಳ್ತಂಗಡಿ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷ. ಕೆ ವಸಂತ ಬಂಗೇರ ಮತ್ತು ಸುಜಿತಾ ವಿ ಬಂಗೇರ, ಗ್ರಾಮದ ಪ್ರಥಮ ಬಿಲ್ಲವ ಸಮಾಜದ ಪೊಲೀಸ್ ಕಾನ್ಸ್‌ಸ್ಟೇಬಲ್ ಶೈಲೇಂದ್ರ ಕೆ ಕೋಳಂಗಜೆಗುತ್ತು, ನ್ಯಾಯವಾದಿ ಹರೀಶ್ ಪಿ ಎನ್ ,ಝೀ ಟಿವಿ ಕಾಮಿಡಿ ಕಿಲಾಡಿ ಕಲಾವಿದ ಅನೀಶ್ ಅಮೀನ್, ಚರ್ಮವಾದ್ಯ ಪ್ರವೀಣ ಪ್ರಭಾಕರ್ ಪೂಜಾರಿ ಉರುಂಜಿಬೆಟ್ಟು, […]

Read More

ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಅಂತರ್ ಘಟಕ ಮಹಿಳಾ ಕ್ರೀಡಾಕೂಟ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ತಾ 5-3-2017 ನೇ ಆದಿತ್ಯವಾರ ಯುವವಾಹಿನಿ ಅಂತರ್ ಘಟಕ ಮಹಿಳಾ “ದೇಯಿ ಬೈದ್ಯೆದಿ ಕ್ರೀಡಾಕೂಟ” ಕುದ್ರೋಳಿ ಶ್ರೀ ನಾರಾಯಣಗುರು ಕಾಲೇಜು ಮೈದಾನದಲ್ಲಿ ನಡೆಯಿತು. ಕ್ರೀಡೆಯು ಮಾನವೀಯ ಸಂಬಂಧ ಬೆಸೆದು ಸಾಮರಸ್ಯ ಮೂಡಿಸುತ್ತದೆ. ಯುವವಾಹಿನಿ ಮಹಿಳಾ ಘಟಕವು ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾದುದು ಎಂದು ಕುದ್ರೋಳಿ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಲತಾ ಎನ್. ಸುವರ್ಣರವರು ಕ್ರೀಡಾಕೂಟ ಉದ್ಘಾಟಿಸಿ ತಿಳಿಸಿದರು. ಯುವವಾಹಿನಿ ಕೆಂದ್ರಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಮಹಿಳಾ ಘಟಕದ […]

Read More

ಸುರತ್ಕಲ್ ಯುವವಾಹಿನಿ ಸದಸ್ಯರ ಕುಟುಂಬ ಸಮ್ಮಿಲನ

ಸುರತ್ಕಲ್ ಯುವವಾಹಿನಿ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 05.03.2017 ನೇ ಆದಿತ್ಯವಾರ ಪ್ರಕೃತಿಯ ರಮಣೀಯ ಸ್ಥಳವಾದ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಜರುಗಿತು. ಯುವವಾಹಿನಿ ಸುರತ್ಕಲ್ ಘಟಕದ ಅದ್ಯಕ್ಷ ರವೀಂದ್ರ ಕೋಟ್ಯಾನ್, ನಿಕಟಪೂರ್ವ ಅದ್ಯಕ್ಷ ಭಾಸ್ಕರ್ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ ಮತ್ತಿತರ ಗಣ್ಯರು ಸೇರಿದಂತೆ 60ಕ್ಕೂ ಹೆಚ್ಚು ಕುಟುಂಬ ಸದಸ್ಯರು ಭಾಗವಹಿಸಿದ್ದರು ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಸಡೆಸಲಾಯುತು. ಸುರತ್ಕಲ್ ಯುವವಾಹಿನಿ ಕಾರ್ಯದರ್ಶಿ ರಿತೇಶ್ ಕುಮಾರ್ […]

Read More

ಬಂಟ್ವಾಳ ಯುವವಾಹಿನಿಯಿಂದ ಪ್ರಕಾಶ್ ಅಂಚನ್­ಗೆ ಅಭಿನಂದನೆ

ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣಾ ಅಭಿಯಾನ ನಡೆಸುತ್ತಿರುವ ಹಾಗೂ ಬಂಟ್ವಾಳ ದಡ್ಡಲಕಾಡು ಸರಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಿದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅದ್ಯಕ್ಷ ಶ್ರೀ ಪ್ರಕಾಶ್ ಅಂಚನ್ ಅವರ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ದಿನಾಂಕ 03.03.2017 ನೇ ಶುಕ್ರವಾರದಂದು ಜರುಗಿದ ಹುಟ್ಟೂರ ಅಭಿನಂದನಾ ಸಮಾರಂಭದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ […]

Read More

ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ

ದಿನಾಂಕ 1-3-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕ ಮತ್ತು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಳೂರು ಘಟಕದ ಉಪಾಧ್ಯಕ್ಷ ಪುಷ್ಪರಾಜ್ ಕುಮಾರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾವೂರು ಪೊಲೀಸ್ ಠಾಣೆಯ ಪಿಎಸ್‌ಐ ಉಮೇಶ್ ಕುಮಾರ್ ಅವರು ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ […]

Read More

ಕೊಲ್ಯ ಘಟಕದ ಪದಗ್ರಹಣ

ಯುವವಾಹಿನಿ 24ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಕೊಲ್ಯ ಘಟಕದ ಪದಗ್ರಹಣ ಸಮಾರಂಭವು ಫೆಬ್ರವರಿ 26 ರಂದು ಕೊಲ್ಯ ಶ್ರೀ ನಾರಾಯಣಗುರು ಮಂದಿರದಲ್ಲಿ ಜರಗಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. ಸುರೇಶ್ ಬಿ. ನೇತೃತ್ವದ 12 ಸದಸ್ಯರ ಕ್ರಿಯಾಶೀಲ ಯುವಕರ ತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ ಅದ್ಯಕ್ಷರು : ಸುರೇಶ್ ಬಿ ಉಪಾಧ್ಯಕ್ಷರು : ರವಿ ಕೊಂಡಾಣ ಕಾರ್ಯದರ್ಶಿ : ಲತೀಶ್ ಎಂ ಸಂಕೊಳಿಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!