ಇತರೆ

ಹೆಣ್ಣು ಮಕ್ಕಳ ಆತ್ಮರಕ್ಷಣೆ ಮತ್ತು ತರಬೇತಿ ಕಾರ್ಯಕ್ರಮ

ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 19-12-2016 ರಂದು ಸರಕಾರಿ ಪ್ರೌಢಶಾಲೆ ಸದಾಶಿವ ನಗರ ಇಲ್ಲಿ ಹೆಣ್ಣು ಮಕ್ಕಳ ಆತ್ಮರಕ್ಷಣೆ ಮತ್ತು ತರಬೇತಿ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕರಾದ ಅಶೋಕ್ ಜಂಬಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಕಾರ್ತಿಕ್ ಎಸ್. ಕಟೀಲ್‌ರವರು ಸುಮಾರು ಒಂದೂವರೆ ಗಂಟೆಗಳ ಕಾಲ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಾತ್ಯಕ್ಷತೆಯ ಮೂಲಕ ಉತ್ತಮ ತರಬೇತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಚೇತನ್ ಕುಮಾರ್‌ರವರು ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ […]

Read More

ಅಭೂತಪೂರ್ವ ಸ್ಪಂದನೆಯಲ್ಲಿ ಸಾಕಾರಗೊಂಡ ಬಿಲ್ಲವ ವಧೂವರರ ಸಮಾವೇಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಟ್ಟಿಗೆ ಅಪೂರ್ವವಾದ, ಬಿಲ್ಲವ ಸಮಾಜದ ’ವಧೂವರರ ಸಮಾವೇಶ’ ಬಿಲ್ಲವ ಸಮಾಜ ಬಾಂಧವರ ಅಭೂತಪೂರ್ವ ಸ್ಪಂದನೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಮಹಿಳಾ ಘಟಕದ ಸಾಮಾಜಿಕ ಕಳಕಳಿಯ ವೈಶಿಷ್ಟ್ಯಪೂರ್ಣ ಪರಿಕಲ್ಪನೆಯೊಂದಿಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ ಮತ್ತು ಇತರ ಘಟಕಗಳ ಸಹಕಾರದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಸಹಯೋಗದೊಂದಿಗೆ ದಿನಾಂಕ 18-12-2016 ರಂದು ಜರಗಿದ ಸಮಾವೇಶವು ಯುವವಾಹಿನಿಯ ಚಟುವಟಿಕೆಗಳಲ್ಲಿ ಒಂದು ಮೈಲುಗಲ್ಲಾಗಿ ಇತಿಹಾಸ ನಿರ್ಮಿಸಿತು. ಒಂದು ಮಹತ್ವಪೂರ್ಣ ಯೋಚನೆ, ಯೋಜನೆಯೊಂದಿಗೆ ಬಹಳಷ್ಟು […]

Read More

ಬಜಪೆ ಯುವವಾಹಿನಿ : ಪದಗ್ರಹಣ 2016-17

ಯುವವಾಹಿನಿ (ರಿ) ಬಜಪೆ ಘಟಕದ 2016-17 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ತಾ 26-11-2016 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿ (ರಿ) ಮಂಗಳೂರು ಇದರ ಅಧ್ಯಕ್ಷರಾದ ಶ್ರೀಯುತ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. 2016-17 ನೇ ಸಾಲಿನ ಪದಾಧಿಕಾರಿಗಳ ವಿವರ ಅಧ್ಯಕ್ಷರು – ಶ್ರೀ ಚಂದ್ರಶೇಖರ. ಎಸ್. ಪೂಜಾರಿ ಉಪಾಧ್ಯಕ್ಷರು – ಶ್ರೀ ದೇವರಾಜ ಅಮೀನ್ ಕಾರ್ಯದರ್ಶಿ – ಶ್ರೀಮತಿ ಕನಕ ಮೋಹನ್ ಜತೆ ಕಾರ್ಯದರ್ಶಿ […]

Read More

ಬೆಳುವಾಯಿ ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕ್ರತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬೆಳುವಾಯಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕ್ರತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

’ಡೆನ್ನನ ಡೆನ್ನನ’ ಯುವವಾಹಿನಿ ಅಂತರ್‌ಘಟಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ನ. 20 ರಂದು ಬೆಳ್ತಂಗಡಿ ಆಶಾ ಸಾಲಿಯಾನ್ ಕಲ್ಯಾಣ ಮಂಟಪದ ದಿ| ಶ್ರೀಮತಿ ಮುತ್ತಕ್ಕೆ ಮತ್ತು ದಿ| ಕೋಟ್ಯಪ್ಪ ಪೂಜಾರಿ ವರ್ಪಾಳೆ ಸಭಾ ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿಯ ಅಂತರ್‌ಘಟಕ ಸಾಂಸ್ಕೃತಿಕ ವೈಭವ ’ಡೆನ್ನನ ಡೆನ್ನನ’ ಎಂಬ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ತೆಂಕುತಿಟ್ಟಿನ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಉದ್ಘಾಟಿಸಿ ಮಾತನಾಡುತ್ತಾ, ಮನುಷ್ಯ ಜನ್ಮದಲ್ಲಿ ಹುಟ್ಟಿ ಹೇಗೆ ನಡೆಯಬೇಕು ಎಂಬ ಮಾರ್ಗದರ್ಶನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ […]

Read More

ಕಂಕನಾಡಿ ಯುವವಾಹಿನಿಯ ಸಾಂಸ್ಕೃತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

ಮಂಗಳೂರು ಮಹಿಳಾ ಯುವವಾಹಿನಿಯ ಸಾಂಸ್ಕೃತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಮಂಗಳೂರು ಮಹಿಳಾ  ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

ಬಂಟ್ವಾಳ ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

ಬಜಪೆ ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!