ಇತರೆ

ಯುವವಾಹಿನಿಯ ಯಶಸ್ವೀ ಶತಧ್ವಜ ಪಾದಯಾತ್ರೆ

ಪ್ರಕೃತಿಯು ಯಾರ ಸೊತ್ತೂ ಅಲ್ಲ. ಮನುಷ್ಯನ ನಿಜವಾದ ನೋವು ಪ್ರಕೃತಿಗೆ ತಿಳಿದಿರುತ್ತದೆ. ಇಂತಹ ಸಂದರ್ಭದಲ್ಲಿ ದೇವರು ಮಹಾ ಗುರು ಒಬ್ಬನನ್ನು ಅವತಾರ ಪುರುಷನನ್ನಾಗಿಯೋ, ಮಹಾತ್ನನನ್ನಾಗಿಯೋ ಭೂಮಿಗೆ ಕಳುಹಿಸುತ್ತಾನೆ. ಇಂತಹವರು ಧರ್ಮದ ಪರಿಪಾಲನೆಗಾಗಿ ಬಹಳ ಶ್ರಮಿಸುತ್ತಿರುವುದರಿಂದ ಮನುಷ್ಯನು ಸುಖವನ್ನು ಕಾಣುತ್ತಾನೆ. ತನ್ನಂತೆ ಎಲ್ಲಾ ಮಾನವ ಜೀವಿಗಳಲ್ಲಿ ಭಗವಂತನನ್ನು ಕಂಡು ಎಲ್ಲರಿಗೂ ಬದುಕುವ ದಾರಿಯನ್ನು ತೋರಿಸುತ್ತಾನೆ. ನೂರ ಐವತ್ತೇಳು ವರ್ಷಗಳ ಹಿಂದೆ ಅಸ್ಪೃಶ್ಯತೆಯ ಕರಿ ನೆರಳು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರಿದಾಗ ದೇವರು ನಾರಾಯಣ ಗುರುಗಳನ್ನು ಅವತಾರ ಪುರುಷರನ್ನಾಗಿ […]

Read More

ಉಬಾರ ತುಡರ್ ಮೂಲ್ಕಿ ಯುವವಾಹಿನಿ ಪ್ರಥಮ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು ಯುವವಾಹಿನಿ(ರಿ) ಮೂಲ್ಕಿ ಘಟಕ ಪ್ರಥಮ, ಯುವವಾಹಿನಿ(ರಿ) ಸಸಿಹಿತ್ಲು ಘಟಕ ದ್ವಿತೀಯ ಹಾಗೂ  ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ ತೃತೀಯ ಪ್ರಶಸ್ತಿ ಗಳಿಸಿತು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷರಾದ ಜಯರಾಮ ಕಾರಂದೂರು ಸಮಾರೋಪ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು ಮಾಜಿ ಸಂಸದರಾದ […]

Read More

ಉಬಾರ ತುಡರ್ ಸಾಂಸ್ಕೃತಿಕ ಲೋಕ ಅನಾವರಣ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಮದನ ಪೂಜಾರಿ ಕುದ್ಮಾರು ದೀಪ ಬೆಳಗಿಸಿ ತೆಂಗಿನ ಪಿಂಗಾರ ಅರಳಿಸುವುದರ ಮೂಲಕ ಉಬಾರ ತುಡರ್ ಉದ್ಘಾಟಿಸಿದರು. ದಿನಾಂಕ 21.02.2010 ರಂದು ಆದಿತ್ಯವಾರ. ಜರಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ಕಲಾವಿದ ದೇವದಾಸ್ ಕಾಪಿಕಾಡ್ ಸನ್ಮಾನ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಜರಗಿದ ತುಳು ಸಂಸ್ಕೃತಿ ಬಿಂಬಿಸುವ ಆಟಿದ ಒಂಜಿ ದಿನ ಕಾರ್ಯಕ್ರಮ ದಿನಾಂಕ 14.08.2009 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ಜರಗಿತು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಬಿಲ್ಲವ ಮಹಾಮಂಡಲದ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ಸದಾನಂದ ಶೆಟ್ಟಿ ರಂಗೋಲಿ, ಹಾಗೂ ಬಂಟ್ವಾಳ ಯುವವಾಹಿನಿಯ ಅದ್ಯಕ್ಷ […]

Read More

ಬಂಟ್ವಾಳ ಯುವವಾಹಿನಿಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯ ಪ್ರಶಸ್ತಿ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು 2008-09 ನೇ ಸಾಲಿನಲ್ಲಿ ಘಟಕದ ಅದ್ಯಕ್ಷ ಬಿ.ಶ್ರೀಧರ ಅಮೀನ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನಾದ್ಯಂತ 22 ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಹಲವು ಕಡೆಗಳಲ್ಲಿ ವೆನ್ಲಾಕ್ ಆಸ್ಪತ್ರೆಯ ಬ್ಲಡ್‌ ಬ್ಯಾಂಕಿನ ಮೂಲಕ ರಕ್ತದಾನ ಶಿಬಿರಗಳನ್ನು ನಡೆಸಿದ್ದಕ್ಕಾಗಿ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯು ಪ್ರಶಸ್ತಿ ಪತ್ರ ನೀಡಿ ಗೌರವಿಸಿದೆ. ಈ ಪ್ರಶಸ್ತಿ ಪತ್ರವನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಬಿ. ರಮಾನಾಥ ರೈ ಹಸ್ತಾಂತರಿಸಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!