ಇತರೆ

ಮನೆ ಮನೆ ಭಜನೆ

ಕೂಳೂರು :- ಹರಿನಾಮ ಸಂಕೀರ್ತನೆಯೇ ಸಾಕು ಎಲ್ಲರ ಪಾಪಸಂಚಯವನ್ನು ಉಪಶಮನಗೊಳಿಸಲು. ಶೃತಿ, ತಾಳ, ಲಯ ಬದ್ಧವಾಗಿ ಭಜನೆಯ ರೂಪದಲ್ಲಿ ಭಗವಂತನನ್ನು ಸೇವಿಸಬಹುದು ಹಾಗೂ ಆರಾಧಿಸಬಹುದು. ದೇವರ್ಷಿಗಳಾದ ನಾರದರು ಹೇಳುತ್ತಾರೆ ಭಗವನ್ನಾಮವು ಒಂದೇ ನನ್ನ ಪ್ರಾಣ. ಆಧ್ಯಾತ್ಮಿಕ ಅಂಧಕಾರದ ಕಲಿಯುಗದಲ್ಲಿ ಭಗವನ್ನಾಮಹೊರತು ಬೇರೆಯಾವುದೇ ಆಶ್ರಯವಿಲ್ಲ. ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಆನಂದ್ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮವು ಲಕ್ಷ್ಮೀ ಪೂಜೆಯ […]

Read More

ಭಜನಾ ಸೇವೆ

ಶಕ್ತಿನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 29 ಸೆಪ್ಟೆಂರ್ 2022ರಂದು ಶ್ರೀ ಮಹಾಕಾಳಿ ಅನಂತ ಪದ್ಮನಾಭ ದೇವಸ್ಥಾನ ಮಹಾಕಾಳಿ ಇಲ್ಲಿ ಭಜನಾ ಸೇವೆಯು ನೆರವೇರಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಗುರುಸ್ತುತಿಯೊಂದಿಗೆ ದೀಪ ಬೆಳಗಿಸಿ ಭಜನೆಗೆ ಚಾಲನೆ ನೀಡಿದರು , ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಭವಾನಿ ಅಮೀನ್, ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ , ಕಾರ್ಯದರ್ಶಿ ಸುಜಾತಾ, ಸುಚರಿತ, ರೋಹಿಣಿ, ವಿಶ್ವನಾಥ್ ಕುಂದರ್, ನವೀನ್ ಕುಮಾರ್ ಹಾಗೂ […]

Read More

ನವರಾತ್ರಿ ಭಜನಾ ಕಾರ್ಯಕ್ರಮ

ಬಜ್ಪೆ :- ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ದಿನಾಂಕ 27 ಸೆಪ್ಟೆಂಬರ್ 22ರ ಸಂಜೆ 7.00 ಗಂಟೆಯಿಂದ 8.30 ಗಂಟೆ ವರೆಗೆ ಶ್ರೀ ಚಾಮುಂಡಿ ಕ್ಷೇತ್ರ ಮುರನಗರ ಇಲ್ಲಿ ಭಜನಾ ಸೇವೆ ನಡೆಯಿತು. ಹಾಗೂ ದಿನಾಂಕ 28 ಸೆಪ್ಟೆಂಬರ್ 2022 ರಂದು ಸಂಜೆ 6.30ರಿಂದ 8.00 ವರೆಗೆ ಶ್ರೀ ಮಹಾಗಣಪತಿ ದೇವಸ್ಥಾನ ಮಂಗಳೂರು ಇಲ್ಲಿ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Read More

ಬೆನ್ನಿ ಬೇಸಾಯ – ಕೃಷಿಯಲ್ಲಿ ನಮ್ಮ ಭವಿಷ್ಯ ವ್ಯವಸಾಯದ ಸರಣಿ ಕಾರ್ಯಕ್ರಮದ ಐದನೇ ಹಂತ.

ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕ ಮತ್ತು ಮಂಗಳೂರು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಮೇಲು ಕೊಪ್ಪ ರಸ್ತೆಯಲ್ಲಿರುವ ಗದ್ದೆಯಲ್ಲಿ ದಿನಾಂಕ 25 ಸೆಪ್ಟೆಂಬರ್ 2022ರ ಭಾನುವಾರ ಗದ್ದೆಯ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕಾರ್ಯಕ್ರಮವು ನಡೆಯಿತು. ಗದ್ದೆಗೆ ಹುಳು, ಹುಪ್ಪಟೆ, ಕ್ರೀಮಿ ಕೀಟಗಳು ಬರದಂತೆ ಗದ್ದೆಯ ಸುತ್ತ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕೆಲಸವನ್ನು ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್, ಕಾರ್ಯದರ್ಶಿ ಅಶೋಕ್ ಅಂಚನ್, ಸಲಹೆಗಾರರಾದ ಯಶವಂತ ಪೂಜಾರಿ ಮತ್ತು ಶ್ರೀಯುತ […]

Read More

ತುಳುವೆರೆ ತುಡರಪರ್ಬ

  ಮೂಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮವಾಗಿರುವ “ತುಳುವೆರೆ ತುಡರಪರ್ಬ” ಕಾರ್ಯಕ್ರಮವು ದಿನಾಂಕ 23 ಅಕ್ಟೋಬರ್ 2022ನೇ ಆದಿತ್ಯವಾರದಂದು ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾ ಗ್ರಹದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉದ್ಘಾಟಿಸಿ ಮಾತನಾಡಿ ದೀಪಾವಳಿಯ ಪರ್ವಕಾಲದ ಬೆಳಕು ದೇಶದ ಉನ್ನತಿಯ ಬೆಳಕಾಗಿ ಮೂಡಿ ಸಮಾಜದ ಅಭಿವೃದ್ಧಿಗೊಳಿಸುವಂತಾಗಬೇಕೆಂದರು. ಸಮಾಜ ಸೇವಕ ಬಿಲ್ಲವ ಸಂಘ […]

Read More

ಭಜನಾ ಕಾರ್ಯಕ್ರಮ

ಪಡುಬಿದ್ರಿ:- ಘಟಕದ ವತಿಯಿಂದ ದಿನಾಂಕ 22 ಸೆಪ್ಟೆಂಬರ್ 2022ರಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಭಜನಾ ಸೇವೆ ನೆರವೇರಿತು. ಈ ಸಂದರ್ಭದಲ್ಲಿ ಸಂಘದ ಅರ್ಚಕರಾದ ಚಂದ್ರಶೇಖರ ಶಾಂತಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಚಿತ್ರಾಕ್ಷಿ ಕೆ, ಕೋಟ್ಯಾನ್ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ಶಾಶ್ವತ್, ಕಾರ್ಯದರ್ಶಿ ಡಾ|| ಐಶ್ಚರ್ಯ ಸಿ ಅಂಚನ್‌ , ಕೋಶಾಧಿಕಾರಿ ಸುಜಾತಾ ಪ್ರಸಾದ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಜನೆಯ […]

Read More

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯದ ಮುಂದಾಗಬೇಕು :- ಮಂಜುನಾಥ್

ಉಡುಪಿ :- ಸಾಮಾಜಿಕ ಕಾಳಜಿಯೊಂದಿಗೆ ಸಮಾಜದ ದುರ್ಬಲರಿಗೆ ನೆರವು ಚಾಚುವ ಯುವವಾಹಿನಿಯ ಸಮಾಜಮುಖಿ ಚಿಂತನೆಯು ನನಗೆ ಇಷ್ಟವಾಗಿದ್ದು ತಮ್ಮ ಬಿಡುವಿನ ಸಮಯದಲ್ಲಿ ನಾನು ಕೂಡ ಯುವವಾಹಿನಿಯಲ್ಲಿ ತೊಡಗಿಸಿಕೊಳ್ಳುವ ಭರವಸೆಯ ಬಗ್ಗೆ ಮಾತನಾಡುತ್ತಾ, ನಮ್ಮ ಮನೆಯ ಮಕ್ಕಳನ್ನು ಇತಿಮಿತಿಯಲ್ಲಿ ಬೆಳೆಸಬೇಕು, ಮಾದಕ ವ್ಯಸನದಿಂದ ದೂರವಿರಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯ ಕೈ ಜೋಡಿಸಬೇಕು ಎಂದು ಉಡುಪಿಯ ಸೈಬರ್ ಕ್ರೈಂ ಇನ್ಸ್‌ಪೆಕ್ಟರ್ ಮಂಜುನಾಥ್ ರವರು ನುಡಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022ರ ಭಾನುವಾರ ಯುವವಾಹಿನಿ ಉಡುಪಿ […]

Read More

ಪದಪ್ರಧಾನ ಸಮಾರಂಭ -2022

ಪಡುಬಿದ್ರಿ : ಯುವವಾಹಿನಿ ಸಂಸ್ಥೆ ಹಲವಾರು ಸಮಾಜಮುಖಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತಾ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿರುವುದು ಸಂತಸವಾಗಿದೆ. ಪಡುಬಿದ್ರಿ ಘಟಕದ ಮುಂದಿನ ಕಾರ್ಯಕ್ರಮಗಳು ಶುಭವಾಗಲಿ ಎಂದು ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ ಪೂಜಾರಿ ಹೇಳಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2022-23 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ […]

Read More

ಸಮಾಜಮುಖಿ ಸೇವೆಗೆ ಯುವವಾಹಿನಿ ಮಾದರಿ :- ಹೆಚ್. ಎಸ್ ಸಾಯಿರಾಂ

  ಮಂಗಳೂರು :- ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಸಾಗುತ್ತಿರುವ ಯುವವಾಹಿನಿ ಸಂಸ್ಥೆಯ ಯುವಕರು ಸಮಾಜದ ಆಶಕ್ತರಿಗೆ, ಅಸಾಯಕರಿಗೆ ನೆರವಾಗುವುದರೊಂದಿಗೆ ಸಮಾಜಮುಖಿ ಕಾರ್ಯಗಳಿಂದಾಗಿ ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ ಸಾಯಿರಾಂ ತಿಳಿಸಿದರು. ಅವರು ಶ್ರೀ ಗೋಕರ್ಣನಾಥ ಸಭಾಂಗಣದ ದಿ|| ಪ್ರವೀಣ್ ನೆಟ್ಟಾರು ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಮಹಿಳಾ ಘಟಕದ ವತಿಯಿಂದ ನಡೆದ ಕುಣಿದು ಭಜಿಸಿರೋ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ […]

Read More

ಸಾಪ್ತಾಹಿಕ ಭಜನಾ ಸಂಕೀರ್ತನೆ

ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 05.09.2022ರ ಸೋಮವಾರದಂದು ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆ ನಡೆಯಿತು. ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಬಹಳ ಸುಶ್ರಾವ್ಯವಾಗಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಾನಿಧ್ಯದಲ್ಲಿ ಗುರುಪೂಜೆ ನಡೆಸಿ ಆಡಳಿತ ಮಂಡಳಿ ಮತ್ತು ಆರ್ಚಕರು ಸೇವಾರ್ಥಿಗಳಿಗೆ ಪ್ರಸಾದ ನೀಡಿದರು. ಭಜನಾ ಸಲಹೆಗಾರರಾದ ರಾಮಚಂದ್ರ ಪೂಜಾರಿ ದಂಪತಿಗಳು ಭಜನಾ ಸೇವಾರ್ಥಿಗಳಿಗೆ ಶಾಲು ಹೊದಿಸಿ, ಅನುಗ್ರಹ ಪತ್ರ ನೀಡಿ ಗೌರವಿಸಿದರು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!