ಕ್ರೀಡೆ

ಕೋಟಿ – ಚೆನ್ನಯ ಕ್ರೀಡಾಕೂಟ

ಪುತ್ತೂರು : ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕೆಡೆಂಜಿ ದಿನಾಂಕ 08-12-2024 ರಂದು ಅವಿಭಜಿತ ಪುತ್ತೂರು ತಾಲೂಕಿನ ಸಮಾಜ ಬಾಂಧವರಿಗಾಗಿ ನಡೆದ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದದಿಂದ ಹಲವಾರು ವರ್ಷಗಳ ಬಳಿಕ ಯುವವಾಹಿನಿ ಪುತ್ತೂರು ಘಟಕವು ದೊಡ್ಡ ಮಟ್ಟದಲ್ಲಿ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಮುಖ್ಯವಲ್ಲ. ಬಿಲ್ಲವ ಸಮಾಜ ಬಾಂಧವರು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಎಂದರು. […]

Read More

error: Content is protected !!