ಕ್ರೀಡೆ

ಕೋಟಿ – ಚೆನ್ನಯ ಕ್ರೀಡಾಕೂಟ

ಪುತ್ತೂರು : ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕೆಡೆಂಜಿ ದಿನಾಂಕ 08-12-2024 ರಂದು ಅವಿಭಜಿತ ಪುತ್ತೂರು ತಾಲೂಕಿನ ಸಮಾಜ ಬಾಂಧವರಿಗಾಗಿ ನಡೆದ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದದಿಂದ ಹಲವಾರು ವರ್ಷಗಳ ಬಳಿಕ ಯುವವಾಹಿನಿ ಪುತ್ತೂರು ಘಟಕವು ದೊಡ್ಡ ಮಟ್ಟದಲ್ಲಿ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಮುಖ್ಯವಲ್ಲ. ಬಿಲ್ಲವ ಸಮಾಜ ಬಾಂಧವರು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಎಂದರು. […]

Read More

ಕ್ರೀಡೆಯಿಂದ ದೈಹಿಕ ಸದೃಢತೆ, ಮಾನಸಿಕ ಆರೋಗ್ಯದ ಸುಧಾರಣೆ: ಲ| ಶೀನಾ ಪೂಜಾರಿ

ಮಂಗಳೂರು: ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ದೈಹಿಕ ಸದೃಢತೆ ಸಾಧಿಸಿಲಾಗುವುದು ಹಾಗೂ ಮಾನಸಿಕ, ದೈಹಿಕ, ಆರೋಗ್ಯವು ಸುಧಾರಿಸುತ್ತದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಲ| ಶೀನಾ ಪೂಜಾರಿ ಇವರು ತಿಳಿಸಿದರು. ಅವರು ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ 2024 ನೇ ಜನವರಿ 7 ರಂದು ಮಂಗಳೂರಿನ ನಂತೂರಿನ ಪಾದುವ ಕ್ರೀಡಾಂಗಣದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ಸುವರ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, […]

Read More

ಕೃಷಿ ಸಂಸ್ಕೃತಿಯಲ್ಲಿ ಯುವಸಮುದಾಯ ತೊಡಗಿಸಿಕೊಳ್ಳಬೇಕು:- ಸಚಿವ ಸುನೀಲ್ ಕುಮಾರ್ ಅಭಿಮತ

ಬೆಳ್ತಂಗಡಿ :- “ಕೆಸರುಗದ್ದೆ ಕ್ರೀಡಾಕೂಟ ಇಂದು ಜನಾಕರ್ಷಣೆ ಪಡೆಯುತ್ತಿದೆ. ಯಾವುದೇ ಒಂದು ಸಂಘಟನೆ ಬಲಪಡಿಸಲು ಈ ರೀತಿಯ ಕ್ರೀಡಾಕೂಟ ಅಗತ್ಯ. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಬಿಲ್ಲವ ಸಮುದಾಯವನ್ನು ಒಟ್ಟುಗೂಡಿಸುವ ಕಾರ್ಯ ಯುವವಾಹಿನಿ ಸಂಘಟನೆಯಿಂದಾಗಲಿ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ವೇಣೂರು ಮೂಡುಕೋಡಿ ಗ್ರಾಮದ ನೆಲ್ಲಿಗುಡ್ಡೆ ನೋನೊಟ್ಟು ಗದ್ದೆಯಲ್ಲಿ ಭಾನುವಾರ ನಡೆದ ”ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ […]

Read More

ಕೆಸರ್‌ಡೊಂಜಿ ದಿನ :- ಯುವವಾಹಿನಿ ಮಾಣಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]

Read More

ಕೃಷಿಯೇ ಬದುಕಿನ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ :- ಉಮನಾಥ್ ಕೋಟ್ಯಾನ್

ವೇಣೂರು :- ಹಿರಿಯರ ಕಾಲದಿಂದಲೂ ಕೃಷಿಯೇ ನಮ್ಮ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸು ಜವಾಬ್ದಾರಿ ನಮ್ಮ ಮೇಲಿದೆ. ಕೃಷಿಯನ್ನು ಅವಲಂಬಿಸಿ ಬದುಕಿದ ನಮ್ಮ ಹಿರಿಯರ ಜೀವನವೇ ಅದರ್ಶ ಎಂದು ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಂಘಟನೆಗಳು ಸಮುದಾಯದ ಶಕ್ತಿಯಾಗಬೇಕು :- ಪದ್ಮರಾಜ್ ಆರ್ ಬ್ರಹ್ಮಶ್ರೀ ನಾರಾಯಣ […]

Read More

ಬಿರುವೆರ್ನ ಕೆಸರ್ದ ಕಲ

ಕಡಬ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕಡಬ ಘಟಕ ಇದರ ಆತಿಥ್ಯದಲ್ಲಿ ಕಡಬ ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಹಾಗೂ ಕೋಟಿ-ಚೆನ್ನಯ್ಯ ಮಿತ್ರವೃಂದ ಆಲಂಕಾರು ಇದರ ಸಹಕಾರದೊಂದಿಗೆ ದಿನಾಂಕ‌ 28 ಆಗಸ್ಟ್ 2022ನೇ ಆದಿತ್ಯವಾರ ಆಲಂಕಾರಿನ ಮಾಯಿಲ್ಗ ಶ್ರೀ ರಕ್ತೇಶ್ವರಿ ದೈವಸ್ಥಾನದ ಬಳಿ “ಬಿರುವೆರ್ನ ಕೆಸರ್ದ ಕಲ” ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು. ಕಾರ್ಯಕ್ರಮವನ್ನು ತಾಯಿ ರಕ್ತೇಶ್ವರಿ ಯ ದೈವಸ್ಥಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ , ಕ್ರೀಡಾ ಜ್ಯೋತಿಯನ್ನು ಬೆಳಗಿಸಿ […]

Read More

ಕ್ರೀಡೆ ನಮ್ಮ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸುತ್ತವೆ : ಉದಯ್ ಅಮೀನ್ ಮಟ್ಟು

” ಕ್ರೀಡೆ ನಮ್ಮ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸುತ್ತವೆ. ಒಂದು ತಂಡವಾಗಿ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಳ್ಳುವ ಸದಸ್ಯರ ನಡುವೆ ಪರಸ್ಪರ ಅರಿತುಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಯುವವಾಹಿನಿ (ರಿ.) ಮಾಣಿ ಘಟಕವು ಈ ಪಂದ್ಯಾಟದ ಮೂಲಕ ವಿದ್ಯಾನಿಧಿ ಹಾಗೂ ಸ್ಪಂದನ ಯೋಜನೆಗಳನ್ನು ಸತತವಾಗಿ ಬಲವರ್ಧನೆಗೊಳಿಸುತ್ತಿರುವುದು ಶ್ಲಾಘನೀಯ ” ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ರವರು ನುಡಿದರು. ಅವರು ದಿನಾಂಕ 20-03-2022 ರ ಆದಿತ್ಯವಾರದಂದು ಅನಂತಾಡಿ ಗ್ರಾಮದ ಬಂಟ್ರಿಂಜ ಕ್ರೀಡಾಂಗಣದಲ್ಲಿ ವಿಧ್ಯಾನಿಧಿ ಮತ್ತು […]

Read More

ವಾರ್ಷಿಕ ಕ್ರೀಡಾಕೂಟ – 2019

ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ದಿನಾಂಕ 17.11.2019ರ ಭಾನುವಾರದಂದು ಪ್ರಪ್ರಥಮ ಬಾರಿಗೆ ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ನಗರದ ಹೊರವಲಯದಲ್ಲಿರುವ ಪದವು ಮೈದಾನ ದಲ್ಲಿ ನಡೆಯಿತು. ಕ್ರೀಡಾಕೂಟವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವ ಉದ್ಯಮಿ, ಗೆಜ್ಜೆಗಿರಿ ನಂದನ ಬಿತ್ತಿಲ್ ನ ಪ್ರದಾನ ಕೋಶಾಧಿಕಾರಿಯವರಾದ ಶ್ರೀಯುತ ದೀಪಕ್ ಕೋಟ್ಯಾನ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ, ವಾಲಿಬಾಲ್ ಮತ್ತು ಕ್ರೀಕೆಟ್ ಆಡುವ ಮೂಲಕ ಕ್ರೀಡಾ […]

Read More

ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ

    ಮಾಣಿ ಘಟಕದ “ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನ ಮಣ್ಣು ಅಂದರೆ ಅದಕ್ಕೆ ಅದರದೇ ಆದ ಗುಣವಿದೆ. ರೋಗರುಜಿನ ಗುಣ ಮಾಡುವ ಶಕ್ತಿ ಇದೆ. ಅದರಲ್ಲೂ ಕೆಸರುಗದ್ದೆಯ ಮಣ್ಣು ಅಂದರೆ ಇನ್ನೂ ಶ್ರೇಷ್ಠವಾದದ್ದು ಅಂಥ ನಮ್ಮ ಹಿರಿಯರ ಮಾತು. ಇದರ ಜೊತೆಗೆ ನಮ್ಮ ಗ್ರಾಮೀಣ ಕ್ರೀಡೆಯನ್ನು ನೆನಪಿಸುವ ದೃಷ್ಠಿಯಿಂದ ಇಂದು ಘಟಕದ ಸದಸ್ಯರಿಗೆ ಕುಟುಂಬ ಸಮ್ಮಿಲನ ರೀತಿಯಲ್ಲಿ ಸುತ್ತಲಿನ ಹತ್ತು ಗ್ರಾಮದ ಬಿಲ್ಲವ ಬಾಂಧವರ ಜೊತೆಗೂಡಿ ಯುವವಾಹಿನಿ ಮಾಣಿ ಘಟಕದ ಆತಿಥ್ಯದಲ್ಲಿ ಅನಂತಾಡಿಯ […]

Read More

ಹಳ್ಳಿಡೊಂಜಿ ದಿನ

ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 08.09.19 ರಂದು ಹಳ್ಳಿಡೊಂಜಿ ದಿನ ಕಾರ್ಯಕ್ರಮವು ಘಟಕದ ಸದಸ್ಯರಾದ *ಪ್ರಸಾದ್ ಈದು ಬಟ್ಟೇಣಿ ಇವರ ಊರು ಈದು ಬಟ್ಟೇಣಿ, ಕಾರ್ಕಳ* ಇಲ್ಲಿ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಘಟಕದ 50 ಸದಸ್ಯರು ಕೂಳೂರಿನಿಂದ ಹೊರಟು 10.30 ಕ್ಕೆ ಶಿರ್ತಾಡಿ ತಲುಪಿ ಘಟಕದ ಸದಸ್ಯರಾದ *ಜಯ ಬಂಗೇರ* ಅವರ ಮನೆಯಲ್ಲಿ ಉಪಹಾರ ಮುಗಿಸಿ ನಂತರ ಅಲ್ಲಿಂದ ಹೊಸ್ಮಾರು ಆಶ್ರಮಕ್ಕೆ ಭೇಟಿ ನೀಡಿ, *ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ದರ್ಶನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!