26-01-2026, 1:00 PM
ಮಾಣಿ : ಕ್ರೀಡೆ ಎಂಬುದು ಕೇವಲ ದೈಹಿಕ ಚಟುವಟಿಕೆಗೆ ಸೀಮಿತವಲ್ಲ; ಅದು ಯುವ ಮನಸ್ಸುಗಳನ್ನು ಒಗ್ಗೂಡಿಸುವ ಬಾಂಧವ್ಯದ ಶಕ್ತಿಯಾಗಿದ್ದು, ಸಂಘಟನಾ ಬಲವರ್ಧನೆಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಹೇಳಿದರು.ಅವರು ಗಣರಾಜ್ಯೋತ್ಸವದ ಅಂಗವಾಗಿ ದಿನಾಂಕ 26/01/2026 ರಂದು ಬಂಟ್ವಾಳ ತಾಲೂಕಿನ ಅನಂತಾಡಿಯ ಚಿತ್ತರಿಗೆ ಗದ್ದೆಯಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಲೀಗ್ ಮಾದರಿಯ ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟ “ಯುವ ಫ್ಯಾಮಿಲಿ ಚಾಂಪಿಯನ್ಸ್ ಕ್ರಿಕೆಟ್ […]
Read More
23-01-2026, 4:58 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31 ಹಾಗೂ ಫೆಬ್ರವರಿ 01ರಂದು ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲ್ಪಟ್ಟಿದ್ದು, ಇದರ ಅಂಗವಾಗಿ ಟೈಟಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಗುರುದೇವರ ಸ್ಮರಣೆಯೊಂದಿಗೆ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಅಡ್ವೆ ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು ಅವರು ಮಾತನಾಡಿ, ಯುವವಾಹಿನಿ (ರಿ.) […]
Read More
06-01-2026, 3:08 PM
ಪಡುಬಿದ್ರಿ : ಯುವವಾಹಿನಿ (ರಿ.), ಪಡುಬಿದ್ರಿ ಘಟಕದ ವತಿಯಿಂದ ಆಹ್ವಾನಿತ ತಂಡಗಳ ಮಹಿಳಾ ಕ್ರಿಕೆಟ್ ಪಂದ್ಯಾವಳಿ “ಬಿಲ್ಲವ ಪ್ರೀಮಿಯರ್ ಲೀಗ್ (BPL)–2026” ಅನ್ನು 2026ರ ಜನವರಿ 31 ಮತ್ತು ಫೆಬ್ರವರಿ 1ರಂದು ರಾಜೀವ್ ಗಾಂಧಿ ಕ್ರೀಡಾಂಗಣ, ಹೆಜಮಾಡಿದಲ್ಲಿ ಆಯೋಜಿಸಲಾಗಿದೆ. ಕ್ರೀಡೆಯ ಮೂಲಕ ಸಂಘಟನೆ, ಏಕತೆ ಮತ್ತು ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಈ ಪಂದ್ಯಾಕೂಟದ ಮುಖ್ಯ ಉದ್ದೇಶವಾಗಿದ್ದು, ಈ ಸಂದರ್ಭದಲ್ಲಿ ಪ್ರತಿಭಾವಂತ ಆಟಗಾರ್ತಿಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಗುವುದು. ಪಂದ್ಯಾಕೂಟದ ವಿಜೇತರಿಗೆ ಒಟ್ಟು ₹1,75,000 […]
Read More
04-01-2026, 2:48 PM
ಬೆಳ್ತಂಗಡಿ: ನೊಂದ ಕುಟುಂಬಗಳಿಗೆ ಸಾಂತ್ವನ ನೀಡುವ ಜೊತೆಗೆ ಯುವಜನತೆಯಲ್ಲಿ ಸ್ನೇಹ, ಸೌಹಾರ್ದತೆ ಮತ್ತು ಸಂಘಟನಾ ಮನೋಭಾವವನ್ನು ಬೆಳೆಸುವ ಕಾರ್ಯದಲ್ಲಿ ಯುವವಾಹಿನಿಯ ಪಾತ್ರ ಶ್ಲಾಘನೀಯವಾಗಿದೆ ಎಂದು ವಿವಿಧ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಶ ಸಂಭ್ರಮದ ಪ್ರಯುಕ್ತ ಆಯೋಜಿಸಲಾದ ಕ್ರೀಡಾಕೂಟ ಹಾಗೂ ಸಾಂತ್ವನ ನಿಧಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂಗೇರ ಬ್ರಿಗೇಡ್ ಅಧ್ಯಕ್ಷ ಬಿನುತಾ ಬಂಗೇರ ಮಾತನಾಡಿ, ನೊಂದ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡುವ ಜೊತೆಗೆ ಮನಸ್ಸಿಗೆ ಧೈರ್ಯ ತುಂಬುವ ಸಂಘಟನೆ […]
Read More
12-12-2025, 6:12 AM
ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂವರಿಗಾಗಿ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡಾಕೂಟ 2025 ದಿನಾಂಕ 23/11/2025ರಂದು ಭಾನುವಾರ ಸ್ಥಳ. ಜೂನಿಯಾರ್ ಕಾಲೇಜು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು . ಬೆಳಗ್ಗೆ ಊರಿನ ಪ್ರಗತಿಪರ ಕೃಷಿಕರಾದ ಶ್ರೀಯುತ ವಾಸು ಪೂಜಾರಿ ಗುಂಡ್ಯಡ್ಕರವರು ತೆಂಗಿನ ಕಾಯಿ ಹೊಡೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ಇಲ್ಲಿ ಸೇರಿದ ಎಲ್ಲ ತಂಡಗಳಿಗೆ ಹಾಗೂ ಘಟಕದ ಎಲ್ಲರಿಗೂ ಶುಭಾರೈಸಿದರು. ನಂತರ ಸಭಾಕಾರ್ಯಕ್ರಮ ನಡೆಯಿತ್ತು. ಘಟಕದ ಉಪಾಧ್ಯಕ್ಷರಾದ ಸಮಿತ್ […]
Read More
12-12-2025, 5:49 AM
ನವೆಂಬರ್ 22 ಹಾಗೂ 23ರಂದು ಬಂಟ್ವಾಳ ಭಂಡಾರಿಬೆಟ್ಟು ಎಸ್ವಿಎಸ್ ಶಾಲಾ ಮೈದಾನದಲ್ಲಿ, ಘಟಕದ ಆಶ್ರಯದಲ್ಲಿ, ಸೇವಾ ಚಟುವಟಿಕೆಗಳಿಗೆ ಸಹಾಯಾರ್ಥವಾಗಿ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳೊಂದಿಗೆ ಆಯೋಜಿಸಲ್ಪಟ್ಟ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಬಿಲ್ಲವ ಕ್ರಿಕೆಟ್ ಪಂದ್ಯಾಟದಲ್ಲಿ ನಾಗೇಶ್ ಪೂಜಾರಿ ಏಲಾಬೆ ಮಾಲಕತ್ವದ ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಮೂವತ್ತು ಸಾವಿರ ನಗದು ಹಾಗೂ ಬೈದಶ್ರೀ ಟ್ರೋಫಿ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು. ಪೃಥ್ವಿರಾಜ್ ಮಣಿಹಳ್ಳ ಮಾಲಕತ್ದದ ಬಿರುವೆರ ಕನಸು ಮಣಿಹಳ್ಳ ದ್ವೀತೀಯ ಪ್ರಶಸ್ತಿ, ವಿಕ್ರಮ್ ಶಾಂತಿ ಕೆರೆಕೋಡಿಗುತ್ತು ಮಾಲಕತ್ದದ […]
Read More
01-12-2025, 2:55 PM
ಕೋಟಿ ಚೆನ್ನಯ್ಯ ಟ್ರೋಫಿ-2025″ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಭಾನುವಾರ, ಅಕ್ಟೋಬರ್ 12 ರಂದು ನಾಡಪ್ರಭು ಕೆಂಪೇಗೌಡ ಬ್ಯಾಡ್ಮಿಂಟನ್ ಕೋರ್ಟ್, ವಿಜಯನಗರ ದಲ್ಲಿ ನಡೆಯಿತು. ಪುರುಷರ ಸಿಂಗಲ್ಸ್, ಡಬಲ್ಸ್, ಮಹಿಳೆಯರ ಡಬಲ್ಸ್ , ಮಿಕ್ಸಡ್ ಡಬಲ್ಸ್ ಪಂದ್ಯಗಳು* ನಡೆದವು. ಮಧ್ಯಾಹ್ನ 3 ಗಂಟೆಯಿಂದ ಮಾಸಿಕ ಸಭೆ ಹಾಗೂ ಬಹುಮಾನ ವಿತರಣೆ ಸಮಾರಂಭ ನಡೆಯಿತು. ಬ್ಯಾಡ್ಮಿಂಟನ್ ಕೋರ್ಟ್, ರೆಫರಿಗಳು, ಜಡ್ಜ್ ಹಾಗೂ ಇತರೆ ಸ್ಥಳೀಯ ವ್ಯವಸ್ಥೆಗಳನ್ನು ಕ್ರೀಡಾ ನಿರ್ದೇಶಕರು ಕಿಶನ್ ಪೂಜಾರಿ ಮತ್ತು ರಕ್ಷಾ ಪ್ರಾಯೋಜಿಸಿದ್ದರು. ಸುಂದರ ಟ್ರೋಫಿಗಳು ಮತ್ತು […]
Read More
21-10-2025, 3:13 PM
ಶ್ರೀ ಗಣೇಶ ಚತುರ್ಥಿ ಯ ಪ್ರಯುಕ್ತ ಪ್ರತಿ ವರ್ಷ ನಡೆಸುವಂತೆ ದಿನಾಂಕ 27-08-2025 ಬುಧವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ, ಆವರಣದಲ್ಲಿ ಯುವವಾಹಿನಿ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟಾ ಸ್ಪರ್ಧಾ ಕಾರ್ಯಕ್ರಮವನ್ನು ಘಟಕದ ವತಿಯಿಂದ ಹಮ್ಮಿಕೊಳ್ಳಲಾಯಿತು. ಮಕ್ಕಳ ವಿಭಾಗ ಮಹಿಳಾ ವಿಭಾಗ ಪುರುಷ ವಿಭಾಗ ಹೀಗೆ ಬೇರೆ ಬೇರೆ ವಿಭಾಗಗಳಾಗಿ ಹತ್ತು ಹಲವರು ಮನರಂಜನ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು . ತದನಂತರ ಚುಟುಕಾಗಿ ನಡೆದ ಸಮಾರೋಪ ಸಮಾರಂಭದಲ್ಲಿ ಘಟಕದ ಅಧ್ಯಕ್ಷರು ವರುಣ್ ಕುಮಾರ್, ಸ್ಥಾಪಕ ಅಧ್ಯಕ್ಷರು […]
Read More
21-10-2025, 2:39 PM
ಮಂಗಳೂರು ತಾಲೂಕು ಬಿಲ್ಲವ ಸಂಘದ ಆಶ್ರಯದಲ್ಲಿ, ಮಂಗಳ ಸ್ಟೇಡಿಯಂ ನಲ್ಲಿ 21-09-2025 ರಂದು ನಡೆದ “”ಮಂಗಳೂರು ದಸರಾ ಕ್ರೀಡಾ ಕೂಟ”ದ ಪಥಸಂಚಲನದಲ್ಲಿ ಘಟಕದ ಸದಸ್ಯರು ಭಾಗವಹಿಸಿದರು.
Read More