Yuvavahini

ಕ್ರೀಡೆ

ನುಡಿದಂತೆ ನಡೆದ ಸಂಘಟನೆ ಯುವವಾಹಿನಿ : ಭಗೀರಥ ಜಿ

ಬೆಳ್ತಂಗಡಿ : ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಅಶಕ್ತರಿಗೆ ಸಂಜೀವಿನಿಯಾಗಿ.ಇಂತಹ ಕ್ರೀಡಾಕೂಟದ ಮೂಲಕ ನೊಂದವರಿಗೆ ನೆರವನ್ನು ನೀಡುತ್ತಾ ನುಡಿದಂತೆ ನಡೆಯುತ್ತಿರುವ ಸಂಘಟನೆ ಅದು ಯುವವಾಹಿನಿ ಬೆಳ್ತಂಗಡಿ ಘಟಕ ಎಂದು ಶ್ರೀ ಗುರುನಾರಯಣ ಸ್ವಾಮಿ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಭಗೀರಥ ಜಿ ಹೇಳಿದರು. ಅವರು ದಿನಾಂಕ 16.12.2018 ರಂದು  ಬೆಳ್ತಂಗಡಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿಯ ಸಹಾಯಾರ್ಥ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ […]

Read More

ಸಂಘ ಸಂಸ್ಥೆಗಳಿಂದ ಮಾನವೀಯ ಕಾರ್ಯ ಅಗತ್ಯ: ವಸಂತ ಬಂಗೇರ

ಬೆಳ್ತಂಗಡಿ :ಸಂಘ ಸಂಸ್ಥೆಗಳ ಹಿಂದೆ ಮಹತ್ತರವಾದ ಮಾನವೀಯ ಕಾರ್ಯಗಳಿಂದ ಅಂತಹ ಸಾಮಾಜಿಕ ಸಂಘಟನೆಗಳು ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ. ಅಂತಹ ಕಾರ್ಯಗಳನ್ನು ಯುವವಾಹಿನಿ ಸಂಘಟನೆ ಮಾಡುತ್ತಿರುವುದು ಶಾಘ್ಲನೀಯ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದರು. ಇವರು ದಿನಾಂಕ 09.12.2018 ರಂದು ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿ ಸಹಾಯಾರ್ಥ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಕ್ರಿಕೆಟ್ ಕೂಟದ ಮೂಲಕ ಸಹಾಯ ಧನ ಸಂಗ್ರಹ ಮಾಡಿ ಬಡ ಜನರಿಗೆ ನೆರವಾಗುವ ಕಾರ್ಯ […]

Read More

ಸಂಘಟನೆಯಲ್ಲಿ ಯುವವಾಹಿನಿ ಪಾತ್ರ ಮಹತ್ತರ’

ಕಾಪು : ಸಮಾಜದ ಯುವಕರನ್ನು ಸಂಘಟಿಸುವಲ್ಲಿ ಯುವವಾಹಿನಿಯ ಪಾತ್ರ ಮಹತ್ವದ್ದಾಗಿದೆ ಸಮಾಜದ  ಯುವಕರೊಳಗಿನ ಒಗ್ಗಟ್ಟು ಎಲ್ಲಾ  ಸಮಯಗಳಲ್ಲೂ ಮುಂದುವರಿಯ ಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಕಾಪುವಿನಲ್ಲಿ 18.11.2018 ರಂದು ಯುವವಾಹಿನಿ (ರಿ) ಘಟಕದ ಕಾಪು ಘಟಕದ ವತಿಯಿಂದ ಬಿಲ್ಲವ ಸಮಾಜದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಿಲ್ಲವ ಯುವಕ ಯುವತಿಯರಿಗಾಗಿ ಆಯೋಜಿಸಲಾಗಿದ್ದ ಕ್ರೀಡಾ ಸ್ನೇಹ ಸಮ್ಮಿಲನ – ಬ್ರಹ್ಮಶ್ರೀ ನಾರಾಯಣಗುರು ಕ್ರೀಡೋತ್ಸವ-2018 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ […]

Read More

ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಆಟೋಟ ಸ್ಪರ್ಧೆ

ಅಡ್ವೆ: ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದಿನಾಂಕ13-09-2018 ರಂದು ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸರಳ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಿತೇಶ್‌ ಜೆ. ಕರ್ಕೇರ ವಹಿಸಿದ್ದರು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಇದರ ಕಾರ್ಯದರ್ಶಿ ನವೀನ್ ಚಂದ್ರ ಸುವರ್ಣ, ಅರ್ಚಕರಾದ ರಾಮ ಪೂಜಾರಿ, ಹಿರಿಯರಾದ ಶೇಖರ ಪೂಜಾರಿ, ಮನೋಜ್ ಜಾನು […]

Read More

ಯುವವಾಹಿನಿ (ರಿ) ಹಳೆಯಂಗಡಿ ಘಟಕದ ವಾರ್ಷಿಕ ಕ್ರೀಡಾಕೂಟ

ಹಳೆಯಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ164ನೇ ಜನ್ಮ ದಿನದ ಪ್ರಯುಕ್ತ ಜರಗಿಸಲಾದ ವಾರ್ಷಿಕ ಕ್ರೀಡಾಕೂಟವನ್ನು ದಿನಾಂಕ 19-08-2018 ರಂದು ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಮತ್ತು ಯುವವಾಹಿನಿ (ರಿ) ಹಳೆಯಂಗಡಿಯ ಸಂಯುಕ್ತ ಆಶ್ರಯದಲ್ಲಿ ಸಂಘದ ವಠಾರದಲ್ಲಿ ಉದ್ಯಮಿ ಸದಾಶಿವ ಎನ್.ಎಸ್ ಕೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷ ಗಣೇಶ್ ಬಂಗೇರ, ಅಧ್ಯಕ್ಷರಾದ ಚಂದ್ರಶೇಖರ ನಾನಿಲ್,ಯುವವಾಹಿನಿ ಅಧ್ಯಕ್ಷ ಹೇಮನಾಥ ಬಿ.ಕರ್ಕೇರ ನಿಕಟಪೂರ್ವ ಅಧ್ಯಕ್ಷ ಶರತ್ ಕುಮಾರ್, ಕಟ್ಟಡ ಸಮಿತಿಯ ಅಧ್ಯಕ್ಷ ಮೋಹನ್ ಸುವರ್ಣ ಪ್ರಧಾನ ಕಾರ್ಯದರ್ಶಿ […]

Read More

ಗುರುಜಯಂತಿ ಪ್ರಯುಕ್ತ ಕೆಸರು ಗದ್ದೆ ಕ್ರೀಡಾಕೂಟ ಕ್ರೀಡಾಕೂಟ

  ಹೆಜಮಾಡಿ : ಯುವವಾ‌‌ಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಬೃಹ್ಮಶ್ರಿ ನಾರಾಯಣ ಗುರುಗಳ 164ನೇ ಜಯಂತಿಯ ಅಂಗವಾಗಿ ದಿನಾಂಕ 19/08/2018 ರ ಆದಿತ್ಯವಾರದಂದು ಹೆಜಮಾಡಿ ಬಿಲ್ಲವರ ನಾಲ್ಕು ಕರೆಯ ಹತ್ತು ಸಮಸ್ತರಿಗೆ ಹಾಗೂ ಸಾರ್ವಜನಿಕರಿಗೆ ದಿ. ಸೋಮಪ್ಪ ಪೂಜಾರಿಯವರ ಗದ್ದೆಯಲ್ಲಿ ಜರಗಿದ ಕೆಸರು ಗದ್ದೆ ಕ್ರೀಡಾಕೂಟವನ್ನು ಯುವವಾಹಿನಿ ಹಳೆಯಂಗಡಿ ಘಟಕದ ಅಧ್ಯಕ್ಷ ದಿನೇಶ್ ಹೆಜಮಾಡಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಲ ಗರಡಿ ಹೆಜಮಾಡಿಯ ಪ್ರಧಾನ ಅರ್ಚಕರಾದ ಶೀ ಗುರುರಾಜ್ ಅಮೀನ್ ರವರು ಜ್ಯೋತಿ ಬೆಳಗಿಸಿ […]

Read More

ಕೃಷಿಕರ ಬದುಕಿನ ನೈಜ ಚಿತ್ರಣ ಅನಾವರಣ : ಯಶವಂತ ಪೂಜಾರಿ

ಕೂಳೂರು : ಕೇಸರ್ ದ ಗೊಬ್ಬುಲು ಕ್ರೀಡಾಕೂಟದ ಮೂಲಕ ಕೃಷಿಕರ ಬದುಕಿನ ನೈಜ ಚಿತ್ರಣ ಅನಾವರಣಗೊಂಡಿದೆ , ಕ್ರೀಡೆಯ ಮೂಲಕ ಪರಸ್ಪರ ಪ್ರೀತಿ , ವಿಶ್ವಾಸ ಬೆಳೆಸುವ ಕಾರ್ಯ ಯುವವಾಹಿನಿ ಕುಳೂರು ಘಟಕ ಮಾಡುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು ಅವರು ದಿನಾಂಕ 01.07.2017 ರಂದು ಯುವವಾಹಿನಿ(ರಿ) ಕೂಳೂರು ಘಟಕದ ಆಶ್ರಯದಲ್ಲಿ ಕೂಳೂರಿನ ಮೇಲ್ ಕೊಪ್ಪಳದಲ್ಲಿ ಜರುಗಿದ ಕೆಸರ್ದ ಗೊಬ್ಬುಲು 2018 ಕ್ರೀಡಾಕೂಟದ ಗದ್ದೆಗೆ ಸಾಂಪ್ರದಾಯಿಕವಾಗಿ ಹಾಲು ಹಾಗೂ ತೆಂಗಿನ ಕಾಯಿ […]

Read More

ಮಹಿಳೆಯರ ಸಾಧನೆ ಗಮನಾರ್ಹ : ಮಾಧವ ಸುವರ್ಣ

ಮಂಗಳೂರು : ಮಹಿಳೆಯರು ಪುರುಷರಿಗೆ ಸಮಾನವಾಗಿ ಸಮಾಜದಲ್ಲಿ ಸಾಧನೆ ಮಾಡುತ್ತಿದ್ದಾರೆ, ಕರಾವಳಿಯ ಹೆಚ್ಚಿನ ಮಹಿಳೆಯರು ಕ್ರೀಡಾ ಚಟುವಟಿಕೆಗಳ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ, ಒಂದೇ ಸಮನಾದ ತರಬೇತಿ ಮತ್ತು ಶಿಕ್ಷಣ ನೀಡಿದರೆ ಹೆಣ್ಣು ಗಂಡಿಗೆ ಎಲ್ಲಾ ರೀತಿಯಲ್ಲಿ ಸರಿಸಮಾನರು ಎಂದು ಕೆನರಾ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಯು.ಮಾಧವ ಸುವರ್ಣ ತಿಳಿಸಿದರು. ಅವರು ದಿನಾಂಕ 11.03.2018 ರಂದು ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರಿನ […]

Read More

ಯುವವಾಹಿನಿ ಟ್ರೋಪಿ-2018 ಉದ್ಘಾಟನೆ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ಹಮ್ಮಿಕೊಂಡ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಪಿ – 2018 ದಿನಾಂಕ 10.02.2018 ಮತ್ತು 11.02.2018 ರಂದು ಅಳದಂಗಡಿ ಸತ್ಯದೇವತಾ ಮೈದಾನದಲ್ಲಿ ಜರುಗಿತು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಅಧ್ಯಕ್ಷರಾದ ಸೋಮನಾಥ ಬಂಗೇರ ವರ್ಪಾಳೆ ಉದ್ಘಾಟನೆಯನ್ನು ಮಾಡಿ 2 ದಿನ ವಿದ್ಯಾನಿಧಿಯ ಸಹಾಯಾರ್ಥವಾಗಿ ನಡೆಯುವ ಈ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಜರಗಲಿ ಎಂಬುದಾಗಿ ಶುಭ ಹಾರೈಸಿದರು. ಯುವವಾಹಿನಿ (ರಿ) ಬೆಳ್ತಂಗಡಿ […]

Read More

ಕೋಟಿಚೆನ್ನಯ ಕೆಸರುಗದ್ದೆ ಕ್ರೀಡಾಕೂಟ ಸಂಪನ್ನ

ಪುತ್ತೂರು: ಹಿಂದಿನ ಕಾಲಘಟ್ಟದ ಸಂಸ್ಕೃತಿ ಕಲೆಗಳು ನಶಿಸಿ ಹೋಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಯುವವಾಹಿನಿ ಘಟಕವು ಜಿಲ್ಲೆಯ 26 ಘಟಕಗಳ ಯುವಸಮೂಹಕ್ಕೆ ಹಿಂದಿನ ಸಂಸ್ಕೃತಿ ಕಲೆಗಳನ್ನು ನೆನಪಿಸುವ ಅಪೂರ್ವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಹೇಳಿದರು. ಡಿಸೆಂಬರ್ 24 ರಂದು ಆನಡ್ಕ ಕಂಬಳಗದ್ದೆ ಮರಕೂರು ಜನನ ಎಂಬಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಂಘಟನೆಯಾದ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಹಾಗೂ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!