ಸಾಹಿತ್ಯ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.

Read More

ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ – 2024

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾ‌ರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಅತಿಥ್ಯದಲ್ಲಿ ಉರ್ವಾಸ್ಟೋರ್ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣ’ ದಲ್ಲಿ 10-11-2024 ರಂದು ಭಾನುವಾರ 2024 ನೇ ಸಾಲಿನ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಿತು. ಸಾಹಿತ್ಯ, ನಾಟಕ ಕ್ಷೇತ್ರದ ಧೀಮಂತರಾಗಿ, ಮಿನುಗು ನಕ್ಷತ್ರರಾಗಿ, ದಂತ ಕತೆಯಾಗಿದ್ದ ವಿಶುಕುಮಾ‌ರ್ ಅನೇಕ ಪ್ರತಿಭಾವಂತರನ್ನು ಸೃಷ್ಟಿಸಿದ ಮಾನವ ಶಿಲ್ಪಿ. ತಮ್ಮ ಜೀವಿತಾವಧಿಯಲ್ಲಿ ಅವರು ತಮ್ಮ ನಾಟಕಗಳ ಮೂಲಕ […]

Read More

ಬರಹಗಾರ್ತಿ ಅನಿತಾ ಪಿ. ತಾಕೋಡೆ ಇವರಿಗೆ ಯುವವಾಹಿನಿಯಿಂದ ಅಭಿನಂದನೆ

ಮಂಗಳೂರು : ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ ಬರೆದಿರುವ “ಸುವರ್ಣಯುಗ” ಕೃತಿ ಬಿಡುಗಡೆ ಸಮಾರಂಭವು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 14.01.2023 ರಂದು ನಡೆಯಿತು. ಸುವರ್ಣಯುಗ ಕೃತಿ ಬರೆದಿರುವ ಸಾಹಿತಿ ಅನಿತಾ ಪಿ. ತಾಕೋಡೆ ಇವರನ್ನು ಯುವವಾಹಿನಿ ಕೇಂದ್ರ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು. ಈ ಸುಸಂದರ್ಭದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ, ಪ್ರಧಾನ […]

Read More

ತುಳುನಾಡಿನ ಜಾನಪದ ಹಾಗೂ ಸಂಸ್ಕ್ರತಿಯ ಉಳಿವಿಗೆ ಯುವವಾಹಿನಿಯ ಕೊಡುಗೆ ಅನನ್ಯ :- ಕೆ. ಎಲ್ ಕುಂಡಂತಾಯ

ಉಡುಪಿ :- ತುಳುನಾಡು ಭಾವನಾತ್ಮಕ ಕುಟುಂಬ ಪದ್ಧತಿಯನ್ನು ಹೊಂದಿದ್ದು ಇಲ್ಲಿನ ಆಚಾರ ವಿಚಾರಗಳು, ಸಂಸ್ಕೃತಿಯ ಉಳಿವಿಗೆ ಇದರ ಪಾತ್ರ ಮಹತ್ವದ್ದಾಗಿದೆ. ಜಾನಪದ ಕ್ಷೇತ್ರದಲ್ಲಿ ಮಾಡಿದ ಕೆಲಸಕ್ಕೆ ಇಂದು ನನಗೆ ಸಾರ್ಥಕ್ಯದ ಕ್ಷಣವಾಗಿದೆ, ಅದೇ ರೀತಿ ತುಳುನಾಡಿನ ಜಾನಪದ ಹಾಗೂ ಸಂಸ್ಕ್ರತಿಯ ಉಳಿವಿಗೆ ಯುವವಾಹಿನಿಯ ಕೊಡುಗೆ ಅನನ್ಯ ಎಂದು ಜಾನಪದ ವಿದ್ವಾಂಸರೂ, ಸಂಶೋಧಕರಾದ ಕೆ.ಎಲ್. ಕುಂಡಂತಾಯ ಇವರು ನುಡಿದರು. ಅವರು ಯುವವಾಹಿನಿ ಉಡುಪಿ ಘಟಕದ ವತಿಯಿಂದ ದಿನಾಂಕ 20 ನವೆಂಬರ್ 2022ರ ರವಿವಾರದಂದು ಉಡುಪಿಯ ಚಿಟ್ಪಾಡಿಯ ಲಕ್ಷ್ಮೀ ಸಭಾ […]

Read More

ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ – 2022 ಪ್ರದಾನ ಸಮಾರಂಭ

  ಮಾಣಿ :- ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಕೊಡ ಮಾಡುವ 2022ನೇ ಸಾಲಿನ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಯುವವಾಹಿನಿ (ರಿ.)ಮಾಣಿ ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ನೆರವೇರಿತು. ಸಾಹಿತಿ ಹಾಗೂ ವಿಮರ್ಶಕರಾದ ಡಾ.ಬಿ.ಜನಾರ್ದನ ಭಟ್ ಇವರಿಗೆ ಈ ಬಾರಿಯ ವಿಶುಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!