04-11-2012, 5:12 AM
ಕಾನೂನು ಮಾಹಿತಿ ಮಾನವ ಹಕ್ಕುಗಳ ರಕ್ಷಣಾ ಕಾನೂನು – 1993 (Protection of Human Rights Act) 1994 ರಲ್ಲಿ ಜಾರಿಗೆ ಬಂತು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗ ಅನುಷ್ಠಾನಕ್ಕೆ ಬಂದು ಮಾನವ ಹಕ್ಕುಗಳ ರಕ್ಷಣೆ ಹೊಣೆ ಹೊತ್ತು ಕೊಂಡಿತು. ಮಾನವ ಹಕ್ಕುಗಳು (Human Rights) ಒಬ್ಬ ಪ್ರಜೆಗೆ ಸಂವಿಧಾನದಲ್ಲಿ ಕೊಡ ಮಾಡಲ್ಪಟ್ಟ ಬದುಕುವ ಹಕ್ಕು, ಸ್ವಾತಂತ್ರ್ಯದ ಹಕ್ಕು, ಸಮಾನತೆಯ ಹಕ್ಕು ಹಾಗೂ ಘನತೆಯ ಹಕ್ಕು ಇದಕ್ಕೆ ಮಾನವ ಹಕ್ಕು ಎನ್ನುತ್ತಾರೆ. […]
Read More
04-11-2012, 5:09 AM
ಚಿಂತನ ಈ ವಿಶಾಲ ಜಗತ್ತು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹವಾಗುಣ, ಪ್ರಾಕೃತಿಕ ಲಕ್ಷಣ, ಮಣ್ಣಿನ ಗುಣ ಹೊಂದಿದೆ. ಹಾಗೆಯೇ ಈ ಜಗತ್ತಿನ ಸೃಷ್ಟಿಯಲ್ಲಿ ಮಾನವನ ಸೃಷ್ಟಿಯು ಅತ್ಯಂತ ಶ್ರೇಷ್ಟವಾದುದು. ಮಾನವ ಕುಲದ ವಿಕಾಸವಾದಂತೆ ಕಾಲಕ್ರಮೇಣ ನಾಗರಿಕತೆ ಬೆಳೆಯಿತು. ಮಾನವ ಅನ್ಯನ್ಯ ಕಾರಣಗಳಿಗಾಗಿ ತಂಡ ತಂಡವಾಗಿ ಬದುಕಲು ಆರಂಭಿಸಿದ. ವಿಭಿನ್ನ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಜಗತ್ತಿನಲ್ಲಿ ಮಾನವರು ಅವರವರು ಬದುಕುವ ನೆಲ ಜಲದ ಗುಣಗಳಿಗೆ ಅನುಗುಣವಾಗಿ ಬದುಕಬೇಕಾಯಿತು. ಇದರಿಂದ ವಿಭಿನ್ನ ಜೀವನ ರೀತಿ ಬೆಳೆಯಿತು. ಒಂದು […]
Read More
04-11-2012, 5:04 AM
ಹಿನ್ನೋಟ ಕುಂದಾಪುರದ ಬಸ್ಸ್ಟ್ಯಾಂಡ್ ಭಿಕ್ಷುಕ ಮತ್ತು ಬೊಬ್ಬರ್ಯ ಕಟ್ಟೆ ದಿವಂಗತ ವಿಶುಕುಮಾರ್ರವರನ್ನು ಆಳವಾಗಿ ಅಭ್ಯಸಿಸಿದರೆ ಅವರ ಸಾಹಿತ್ಯಿಕ ಸಂಬಂಧ ಹೆಚ್ಚು ಪ್ರಸಿದ್ಧಿ ಪಡೆದದ್ದು ಅವರು ಕುಂದಾಪುರದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಇನ್ಸ್ಪೆಕ್ಟರ್ ಆಗಿದ್ದಾಗ ಎನ್ನಬಹುದು. ಆಗ ನಾನು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಓದುತ್ತಿದ್ದುದರಿಂದ ಅವರ ಲೇಖನಗಳು ಉದಯವಾಣಿಯಲ್ಲಿ ಬರುತ್ತಿರುವುದನ್ನು ಓದುವವರಲ್ಲಿ ನಾನೂ ಒಬ್ಬನಾಗಿದ್ದೆ. ಹೆಚ್ಚಾಗಿ ಚಿತ್ರ- ಲೇಖನ (Feature Articles) ಗಳನ್ನು ಬರೆಯಲು ಇಚ್ಚಿಸುತ್ತಿದ್ದ ಇವರು, ನಾವು ದಿನನಿತ್ಯ ನೋಡುವ ವಿಷಯಗಳನ್ನು ಆಯ್ದು ಬರೆಯುತ್ತಿದ್ದರು. ಆಗಿನ ಕಾಲದಲ್ಲಿ […]
Read More
14-08-2011, 12:17 PM
ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ದಿನಾಂಕ 14.08.2011 ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2011ನೇ ಸಾಲಿನ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ಯುವ ಸಾಹಿತಿ ಪತ್ರಕರ್ತ, ಕಾರ್ಯಕ್ರಮ ನಿರೂಪಕ, ರಂಗಭೂಮಿ ಕಲಾವಿದ, ನರೇಶ್ ಕುಮಾರ್ ಸಸಿಹಿತ್ಲು ಇವರಿಗೆ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ವಿಮರ್ಶಕ ಜನಾರ್ಧನ ಭಟ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅದ್ಯಕ್ಷ ಕುಂಬ್ಳೆ ಸುಂದರಗೊಳಿಸುವ ರಾವ್, ವಿಮರ್ಶಕ ಎ.ಈಶ್ವರಯ್ಯ. ಉಡುಪಿ ಜಿಲ್ಲಾ ಪಂಚಾಯತ್ ಅದ್ಯಕ್ಷ ಕಟಪಾಡಿ ಶಂಕರ ಪೂಜಾರಿ,ಹಿರಿಯ ಸಾಹಿತಿ ಶ್ರೀಮತಿ […]
Read More