ಸಾಹಿತ್ಯ

ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಉಡುಪಿ ಘಟಕದ ಆಶ್ರಯದಲ್ಲಿ “ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರಧಾನ ಸಮಾರಂಭ” ಯುವವಾಹಿನಿಯ ಸಭಾಂಗಣದಲ್ಲಿ ದಿನಾಂಕ 13/10/2019 ರಂದು ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಖ್ಯಾತ ಹಿರಿಯ ಲೇಖಕಿ ಯಶವಂತಿ ಎಸ್ ಸುವರ್ಣ, ನಕ್ರೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ಪಿ ಎನ್ ಅಚಾರ್ಯ ಕೊಡಂಕೂರು ಇವರಿಗೆ ಉಡುಪಿ ತುಳುಕೂಟದ ಗೌರವಾಧ್ಯಕ್ಷ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಪ್ರಧಾನ ಮಾಡಿದರು. […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿ : “ಸಮಾಜದ ಪ್ರಗತಿಯಲ್ಲಿ ನಾರಾಯಣ ಗುರುಗಳು” ವಿಚಾರ ಮಂಡನೆ

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿ.ವಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಪಡುಬಿದ್ರಿ ಘಟಕದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿಯು ದಿನಾಂಕ 21/09/2019 ರಂದು ಅರ್ಥಪೂರ್ಣವಾಗಿ ಜರುಗಿತು.  ಈ ಕಾರ್ಯಕ್ರಮವು ಕುಮಾರಿ ಐಶ್ವರ್ಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಾರಾಯಣ ಗುರುಗಳ ಬಗೆಗಿನ ವಿಷಯಗಳನ್ನು ಘಟಕದ ಹಿರಿಯ ಸದಸ್ಯರಾದ, ಪಡುಬಿದ್ರಿ ನಾರಾಯಣಗುರು ಮಂದಿರದ ಅರ್ಚಕರಾದ ಚಂದ್ರಶೇಖರ ಶಾಂತಿ  ಪ್ರಸ್ತಾಪಿಸಿದರು   ಯುವವಾಹಿನಿ […]

Read More

ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕ ಬಿಡುಗಡೆ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್‍ನಲ್ಲಿನ ಡಾ|ಸಿ.ಕೆ ಅಂಚನ್‍, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]

Read More

ವಿದ್ಯಾರ್ಥಿಗಳು ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು : ಉಮನಾಥ್ ಕೊಟ್ಯಾನ್

ಮೂಡುಬಿದಿರೆ : ವಿದ್ಯಾರ್ಥಿಗಳು ಸಾಹಿತ್ಯದ ಅಬಿರುಚಿ ಬೆಳೆಸಿಕೊಳ್ಳಬೇಕು, ಕಥೆ, ಕವನ, ಲೇಖನಗಳನ್ನು ಓದುವ ಹವ್ಯಾಸ ನಮ್ಮನ್ನು ಪ್ರಬುದ್ದರನ್ನಾಗಿಸುತ್ತದೆ ಎಂದು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ “ಉಮನಾಥ್ ಎ. ಕೋಟ್ಯಾನ್ ತಿಳಿಸಿದರು ಅವರು ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-06-2019ನೇ ಆದಿತ್ಯವಾರದಂದು ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣಗುರು ಸಂಘದಲ್ಲಿ ನಡೆದ “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ […]

Read More

ಸಂಪಾದಕೀಯ : ರಾಜೇಶ್ ಸುವರ್ಣ

ಚಿಂತಕರೊಬ್ಬರ ಆಶಯವಿದೆ, ಸಾಧ್ಯವಾದಷ್ಟು ಓಡು, ಓಡಲು ಸಾದ್ಯವಾಗದೇ ಹೋದರೆ ನಡಿ, ನಡೆಯಲು ಆಗದೇ ಇದ್ದರೆ ತೆವಳಿಕೊಂಡಾದರೂ ಸಾಗು, ಆದರೆ ನಿಲ್ಲಬೇಡ ಎಲ್ಲೂ, ಹೌದು ಹರಿಯುವ ನದಿಯಾಗಲಿ, ಬೆಳೆಯುವ ಸಿರಿಯಾಗಲಿ ನಡೆಯುವ ಮನುಜನೇ ಆಗಲಿ ಎಲ್ಲಿ ತನ್ನ ನಡಿಗೆಯನ್ನು ನಿಲ್ಲಿಸುತ್ತವೆಯೋ ಅಲ್ಲಿ ಜಡತ್ವ ಅಡರಿಕೊಳ್ಳುತ್ತದೆ. ಎಲ್ಲಿಯವರೆಗೆ ನದಿಗೆ ಕ್ರಿಯಾಶೀಲ ಹರಿವು ಇರುತ್ತದೋ, ಎಲ್ಲಿ ಬೆಳೆಯುವ ಸಿರಿಯಲ್ಲಿ ಸೂರ್ಯ ರಶ್ಮಿಯತ್ತ ಮುಖ ಮಾಡುವ ಚಿಂತನೆ ಇರುತ್ತದೋ, ಎಲ್ಲಿಯವರೆಗೆ ಮನುಜನಲ್ಲಿ ದುಡಿಯುವ ಸಕ್ರೀಯವಾಗುವ ಹಂಬಲವಿರುತ್ತದೋ ಅಲ್ಲಿಯ ತನಕ ಆತ ತನ್ನ ಬೆಲೆಯನ್ನು […]

Read More

ವಿಶುಕುಮಾರ್ 4 ಕಾದಂಬರಿಗಳನ್ನು ಮರುಮುದ್ರಣಗೊಳಿಸಿದ ಯುವವಾಹಿನಿ

ಮಂಗಳೂರು : ಹಿರಿಯ ಸಾಹಿತಿ, ನಟ, ನಿರ್ದೇಶಕ ದಿ.ವಿಶುಕುಮಾರ್ ಅವರ 16 ಕಾದಂಬರಿಗಳು ಹಾಗೂ 12 ನಾಟಕಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಜನಮಾನಸದಿಂದ ದೂರವಾಗುತ್ತಿರುವ ಅವುಗಳನ್ನು ಮತ್ತೆ ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ ಸಂಸ್ಥೆಯು ಮೊದಲ ಹಂತದಲ್ಲಿ 4 ಕಾದಂಬರಿಗಳನ್ನು ಮರುಮುದ್ರಣ ಗೊಳಿಸಿ ದಿನಾಂಕ17.02.2019 ರಂದು ಮಂಗಳೂರು ಪುರಭವನದಲ್ಲಿ ಬಿಡುಗಡೆಗೊಳಿಸಿದೆ. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದೊಂದಿಗೆ ಮಂಗಳೂರು ಪುರಭವನದಲ್ಲಿ ನಡೆದ ವಿಶುಕುಮಾರ್ […]

Read More

ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆ ಬಿಡುಗಡೆ

ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಫೆಬ್ರವರಿ ತಿಂಗಳ ಸಂಚಿಕೆಯನ್ನು ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ನಡೆದ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಭಾಸ್ಕರ್ ಕೆ, ವಕೀಲರಾದ ವಿಜಯಲಕ್ಷ್ಮಿ ವಿಶುಕುಮಾರ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ತುಕರಾಂ ಪೂಜಾರಿ, ಸಸಿಹಿತ್ಲು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಕುಮಾರ್ ಬಿ.ಎನ್, […]

Read More

ವಿಶುಕುಮಾರ್ ಒಡನಾಡಿಗಳೊಂದಿಗೆ ಸಂವಾದ-ಆದಿನಗಳು

ಮಂಗಳೂರು : ಸಾಯೋದಕ್ಕಿಂತ ಸತ್ತು ಬದುಕಬೇನ್ನುವ ಮಾತಿದೆ. ಇದಕ್ಕೊಪ್ಪುವಂತೆ ನಮ್ಮನಗಲಿದ ವಿಶ್ವನಾಥ್ ಯಾನೆ ವಿಶುಕುಮಾರರು ಸತ್ತು ಬದುಕಿದವರು. ಅದೆಷ್ಟೋ ಸಾಧನೆಗಳನ್ನು ನೋಡಿದ್ದೇವೆ. ಕೇವಲ ಪ್ರಶಸ್ತಿ ಪತ್ರ, ಸ್ಮರಣಿಕೆ, ಪಾರಿತೋಷಕಗಳಿಂದ ಕೆಲವರನ್ನು ಗುರುತಿಸಬಹುದು. ಆದರೆ ಬದುಕಿದ ದಾರಿ, ಸವೆಸಿದ ಸಮಯ, ತೋರಿದ ತಾಳ್ಮೆ ಇನ್ನೊರ್ವರಿಗೆ ಆದರ್ಶವಾಗುತ್ತೆ ಎಂದಾದರೆ ಆ ಬದುಕು, ಆದರ್ಶ, ದೇವರಿಗೆ ಸಮ ಅನ್ನೋದು ಸತ್ಯ. ಪ್ರತಿಯೊಂದು ಕ್ಷೇತ್ರದಲ್ಲೂ ಸಮರ್ಥವಾಗಿ ತನ್ನನ್ನು ತೊಡಗಿಸಿಕೊಂಡು, ಸರಳತೆ, ತಾಳ್ಮೆ, ಸಹನೆ, ಶಿಸ್ತು, ಸಮಯಕ್ಕೆ ಉದಾಹರಣೆಯಾಗಿ ಸತ್ತು ಬದುಕಿದ ವಿಶುಕುಮಾರ್‌ರವರದ್ದು ಆದರ್ಶನೀಯ […]

Read More

ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದೊಂದಿಗೆ ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವರಾದ ಯು.ಟಿ.ಖಾದರ್ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದರು. ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಮೂಡಿಸಿ : ಖಾದರ್ ಮಾಲ್ ಸಂಸ್ಕೃತಿ, ಆಧುನಿಕ ಆಟಗಳಲ್ಲಿ ತೊಡಗುವ ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಮೂಡಿಸಲು ಪೋಷಕರು ಪ್ರೇರಕರಾಗಬೇಕು, ಮಕ್ಕಳನ್ನು ಸಾಹಿತ್ಯ ಸಮ್ಮೇಳನ, ಪುಸ್ತಕ ಪ್ರದರ್ಶನಗಳಿಗೂ ಕರೆದೊಯ್ಯಬೇಕು […]

Read More

ಕಾವ್ಯ ಕುಂಚ ಗಾಯನದಲ್ಲರಳಿದ ವಿಶುಕುಮಾರ್ ವೇದಿಕೆ

ಮಂಗಳೂರು : ವೇದಿಕೆಯ ಮೇಲೆ ಮಾತು ಆರಂಭಿಸುತ್ತಿದ್ದಂತೆ ಸ್ವಲ್ಪ ಸಮಯದ ಕೂಡಲೇ ವಿಶುಕುಮಾರ್ ಬದುಕಿನ ಚಿತ್ರಣ ರೂಪುಗೊಳ್ಳುವಂತಿತ್ತು. ತಮ್ಮ ಕಾವ್ಯದ ಪದಗಳ ಜೋಡಣೆಯೊಡನೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಸಾಹಿತಿಯ ಜೀವನದ ಕಥೆಗೆ ಸಾಕ್ಷಿಯಾಗಿದ್ದರು..ಜೊತೆಗೆ ಮೇಳೈಸುವ ರಾಗಲಾಪದೊಡನೆ ಅಲ್ಲೇ ಬದಿಯಲ್ಲಿ ಶರವೇಗದಿ ಸಾಗುತ್ತಿದ್ದ ಚಿತ್ರ ಪಟಲ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿತ್ತು. ಹೌದು,,ಇದು 2019 ಫೆಬ್ರವರಿ 17ರಂದು ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆದ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಕಾವ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!