ವಿಶುಕುಮಾರ್ ಪ್ರಶಸ್ತಿ

ರಂಗನಟ ವಸಂತ ವಿ.ಅಮೀನ್

ನಟ, ನಿರ್ದೇಶಕ, ಪತ್ರಕರ್ತ, ಸಾಹಿತಿ ದಿ.ವಿಶುಕುಮಾರ್ ಅವರ ನೆನಪಿನಲ್ಲಿ ಯುವವಾಹಿನಿ ಸಂಸ್ಥೆಯು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಮೂಲಕ ಕೊಡಮಾಡುವ 2018 ನೇ ಸಾಲಿನ ವಿಶುಕುಮಾರ್ ಪ್ರಶಸ್ತಿಗೆ ಹಿರಿಯ ರಂಗನಟ, ನಿರ್ದೇಶಕ, ಸಾಹಿತಿ ವಸಂತ ವಿ.ಅಮೀನ್ ಅಯ್ಕೆಯಾಗಿದ್ದಾರೆ. ಯುವವಾಹಿನಿ ಸಂಸ್ಥೆಯು ಕಳೆದ 16 ವರುಷದಿಂದ ಈ ಪ್ರಸಸ್ತಿಯನ್ನು ನೀಡುತ್ತಾ ಬಂದಿದ್ದು ವಿಶುಕುಮಾರ್ ಅವರು ಸೇವೆ ಸಲ್ಲಿಸಿರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯರನ್ನು ಆಯ್ಕೆ ಮಾಡಿ ಈ ಪ್ರಶಸ್ತಿ ನೀಡುತ್ತಿದೆ. 2018 ನೇ ಸಾಲಿಗೆ ರಂಗಭೂಮಿ ಕ್ಷೇತ್ರವನ್ನು ಆಯ್ಕೆ […]

Read More

ಮರೆಯಲಾಗದ ಚೇತನ ವಿಶುಕುಮಾರ್ : ಪ್ರೊ.ಬಿ.ಎ ವಿವೇಕ್ ರೈ

ಮಂಗಳೂರು : ನಮ್ಮಿಂದ ಮರೆಯಾದ ವ್ಯಕ್ತಿ ಎಲ್ಲಿಯವರೆಗೆ ಜನರ ಮನಸಲ್ಲಿ ಜೀವಂತವಾಗಿರುತ್ತಾರೋ ಅಲ್ಲಿಯವರೆಗೆ ಅವರು ಬದುಕಿರುವ ಚೇತನ, ಅಂತಹ ಮಹಾನ್ ವ್ಯಕ್ತಿ, ತನ್ನ ಸಾವಿನ 33 ವರುಷದ ಬಳಿಕವೂ ಜೀವಂತವಾಗಿರುವವರು. ವಿಶುಕುಮಾರ್ ಅವರ ಸಾಧನೆ ಅವರನ್ನು ಜೀವಂತವಾಗಿರಿಸಿದೆ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಎ ವಿವೇಕ್ ರೈ ತಿಳಿಸಿದರು. ಅವರು ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ವಿಶುಕುಮಾರ್ […]

Read More

ಹಿರಿಯ ಸಾಹಿತಿ ಬಿ.ಎಮ್.ರೋಹಿಣಿ ಅವರಿಗೆ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ದಿನಾಂಕ 03.06.2018 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿ ವಿಮರ್ಶಕಿ ಬಿ.ಎಮ್.ರೋಹಿಣಿ ಅವರಿಗೆ 2017 ರ ವಿಶುಕುಮಾರ್ ಪ್ರಶಸ್ತಿ ಪ್ರದಾನಿಸಲಾಯಿತು. ಪ್ರಶಸ್ತಿ ಪ್ರದಾನಿಸಿದ ಹಿರಿಯ ಸಂಘಟಕಿ ಕೆ.ಎ.ರೋಹಿಣಿಯವರು ಮಾತನಾಡಿ ಬಿ.ಎಮ್.ರೋಹಿಣಿಯವರ ಸಾಧನೆಗೆ ಅರ್ಹವಾಗಿ ವಿಶುಕುಮಾರ್ ಪ್ರಶಸ್ತಿ ದೊರೆತಿದೆ ಎಂದರು. ಛಲವಾದಿಯಾಗಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡವರು. 74 […]

Read More

2016 ನೇ ಸಾಲಿನ ’ವಿಶುಕುಮಾರ್ ಪ್ರಶಸ್ತಿ’ ಪುರಸ್ಕೃತ – ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ

ಕನ್ನಡ ಮತ್ತು ತುಳು ಭಾಷೆಗಳೆರಡರಲ್ಲೂ ಕೃತಿಗಳನ್ನು ರಚಿಸಿ ಸಾಹಿತ್ಯಾಭಿಮಾನಿಗಳಿಂದ ಮತ್ತು ವಿಮರ್ಶಕರಿಂದ ಸೈ ಎನಿಸಿಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿದವರು ಎಂ. ಜಾನಕಿ ಬ್ರಹ್ಮಾವರರವರು. ಹುಟ್ಟೂರು ಉಡುಪಿ ತಾಲೂಕಿನ ಮೂಡುತೋನ್ಸೆ ಗ್ರಾಮದ ಕಲ್ಯಾಣಪುರ ಬಳಿಯ ಮೂಡುಕುದುರು. ೧೯೫೦ರ ಜೂನ್ ೨೦ರಂದು ಜನಿಸಿದ ಇವರ ತಂದೆ ಗುಂಡಿಬೈಲ್ ದಾರ ಪಾಲನ್, ತಾಯಿ ಮುತ್ತಕ್ಕ ಮೂಡುಕುದುರು. ತಮ್ಮ ಪ್ರೌಢ ಶಾಲಾ ಶಿಕ್ಷಣವನ್ನು ಮಿಲಾಗ್ರಿಸ್ ಹೈಸ್ಕೂಲು, ಕಲ್ಯಾಣಪುರದಲ್ಲಿ ಮುಗಿಸಿ ಪದವಿ ಶಿಕ್ಷಣವನ್ನು ಮಿಲಾಗ್ರಿಸ್ ಕಾಲೇಜು, ಕಲ್ಯಾಣಪುರದಲ್ಲಿ (ಪ್ರಥಮ ಬ್ಯಾಚಿನ ವಿದ್ಯಾರ್ಥಿನಿ) […]

Read More

ಶ್ರೀಮತಿ ಎಂ. ಜಾನಕಿ ಬ್ರಹ್ಮಾವರರವರಿಗೆ 2016 ರ ಸಾಲಿನ ವಿಶುಕುಮಾರ್ ಪ್ರಶಸ್ತಿ

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಲನಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನಡೆ ನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿಯ ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯು ಕಳೆದ 14 ವರ್ಷಗಳಿಂದ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ದುಡಿದ, ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಗುರುತಿಸಿ ವಿಶುಕುಮಾರ್ ಪ್ರಶಸ್ತಿ ನೀಡುತ್ತಾ ಬಂದಿರುತ್ತದೆ. 2016ರ ಸಾಲಿನ ವಿಶುಕುಮಾರ್ ಪ್ರಶಸ್ತಿಯು ದ್ವಿಭಾಷಾ ಕವಿ, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!