ವಿಶುಕುಮಾರ್ ಪ್ರಶಸ್ತಿ

ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯ ವರದಿ-2015-16

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕಥೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನೇರ ನಡೆನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ವಿಶುಕುಮಾರ್ ದತ್ತಿನಿಧಿಯನ್ನು ಸ್ಥಾಪಿಸಿ ಅದರ ಮೂಲಕ ಕಳೆದ ಹದಿನಾಲ್ಕು ವರ್ಷಗಳಿಂದ ವಿಶುಕುಮಾರ್ ಪ್ರಶಸ್ತಿಯನ್ನು ನೀಡುತ್ತಾ ಬಂದಿರುತ್ತದೆ. 2015-16 ನೇ ಸಾಲಿನ ವಿಶುಕುಮಾರ್ ದತ್ತಿನಿಧಿ ಸಂಚಲನಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸಂತೋಷ್ […]

Read More

ಮುದ್ದು ಮೂಡು ಬೆಳ್ಳೆ ಇವರಿಗೆ ವಿಶುಕುಮಾರ್ ಪ್ರಶಸ್ತಿ-2014

1968 ರಲ್ಲಿ ತನ್ನ ಪ್ರಥಮ ಕಥೆ ಮತ್ತು ಕವನವನ್ನು ಪ್ರಕಟಿಸಿದ್ದ ಬಹುಭಾಷಾ ಕಥೆಗಾರ, ಕವಿ, ಗಾಯಕ, ನಟ, ನಿರ್ದೇಶಕ ಜಾನಪದ ಇತಿಹಾಸಕಾರ, ಅಧ್ಯಯನಕಾರ, ವಿಮರ್ಶಕ ಮುದ್ದು ಮೂಡುಬೆಳ್ಳೆ ಕಳೆದ 45 ವರುಷದಿಂದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿ ರಚನೆಯನ್ನು ಮಾಡುತ್ತಾ ಬರುತ್ತಿದ್ದಾರೆ. ನಾಡು ನುಡಿಯಿದೊಂದು ಬಗೆ, ಕಾಂತಬಾರೆ-ಬುಧಬಾರೆ, ತುಳುನಾಡಿನ ಜಾನಪದ ವಾದ್ಯಗಳು, ತುಳು ರಂಗಭೂಮಿ ಮುಂತಾದವುಗಳು ಮುದ್ದು ಮೂಡುಬೆಳ್ಳೆ ಅವರ ಪ್ರಮುಖ ಅಧ್ಯಯನ ಕೃತಿಗಳು. ಕನ್ನಡ ಮಾತ್ರವಲ್ಲದೆ ತುಳು, ಕೊಂಕಣಿ ಮತ್ತು ಇಂಗ್ಲೀಷ್ ಭಾಷೆಯಲ್ಲೂ ಕೃತಿ ರಚನೆಯನ್ನು […]

Read More

ವಿಶುಕುಮಾರ್ ಪ್ರಶಸ್ತಿ-2013 – ನವೀನ್ ಚಂದ್ರಪಾಲ್

ಲೋಹಿಯಾ, ಜಯಪ್ರಕಾಶ ನಾರಾಯಣ್ ರಂತಹ ಪ್ರಬಲ ಸಮಾಜವಾದಿಗಳ ಚಿಂತನೆಯನ್ನು ದಟ್ಟವಾಗಿ ಮೈಗೂಡಿಸಿಕೊಂಡ – ಗಾಂಧಿ ಯುಗದ ಧೀಮಂತ ಪತ್ರಿಕೋದ್ಯಮಿ ‘ಸಂಗಾತಿ’ಯ ನವೀನ್‍ಚಂದ್ರಪಾಲ್ ತನ್ನ 86ರ ಹರೆಯದ – ಇಂದಿನ ದಿನಗಳ ಪರ್ಯಂತ ತನ್ನ ಸ್ವತಂತ್ರ ನಿಲುವನ್ನು ಅಚಲವಾಗಿ ಕಾಯ್ದುಕೊಂಡಿರುವ ಅಪರೂಪದ ವ್ಯಕ್ತಿತ್ವದವರು. ಮಹಾರಾಷ್ಟ್ರ, ಗುಜರಾತ್ ಮುಂತಾದೆಡೆ ರಾಷ್ಟ್ರಮಟ್ಟದ ಹಲವು ಆಂಗ್ಲ ಪತ್ರಿಕೆಗಳಲ್ಲಿ ದುಡಿದರೂ ‘ಸಂಗಾತಿ’ ಕನ್ನಡ ವಾರಪತ್ರಿಕೆಯನ್ನು ಅಪೂರ್ವ ರೀತಿಯಲ್ಲಿ ಸ್ವಾತಂತ್ರ್ಯೋತ್ತರ ದಿನಗಳಿಂದ ಎರಡು ದಶಕಗಳಿಗೂ ಹೆಚ್ಚು ಕಾಲ ಹೊರಡಿಸಿ ಜನತಂತ್ರವನ್ನು ಎತ್ತಿ ಹಿಡಿದ ಸಾಹಸಿಗರು. ಸಿರಿ […]

Read More

ವಿಶುಕುಮಾರ್ ದತ್ತಿ ನಿಧಿ-2012

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರರಾಗಿ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಅಂಕಣ ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದು ಹೋದ ನಮ್ಮ ನಾಡಿನ, ಬಿಲ್ಲವರ ಹೆಮ್ಮೆಯ ಕಣ್ಮಣಿ, ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ‘ವಿಶುಕುಮಾರ್ ಪ್ರಶಸ್ತಿ’ ಯನ್ನು ಹುಟ್ಟುಹಾಕಿ ಕಳೆದ ಹತ್ತು ವರ್ಷಗಳಿಂದ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ನಮ್ಮ ಸಾಹಿತಿ ಮಿತ್ರರುಗಳ ಒತ್ತಾಸೆ, ಸಲಹೆಗಾರರ ಮಾರ್ಗದರ್ಶನದಲ್ಲಿ ’ವಿಶುಕುಮಾರ್ ದತ್ತಿನಿಧಿ’ಯನ್ನು ಸ್ಥಾಪಿಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!