
ವಿಶುಕುಮಾರ್ ದತ್ತಿ ನಿಧಿ-2012
04-11-2012, 6:08 AM
ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರರಾಗಿ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಅಂಕಣ ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದು ಹೋದ ನಮ್ಮ ನಾಡಿನ, ಬಿಲ್ಲವರ ಹೆಮ್ಮೆಯ ಕಣ್ಮಣಿ, ಧೀಮಂತ ಸಾಹಿತಿ ದಿ| ವಿಶುಕುಮಾರ್ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ‘ವಿಶುಕುಮಾರ್ ಪ್ರಶಸ್ತಿ’ ಯನ್ನು ಹುಟ್ಟುಹಾಕಿ ಕಳೆದ ಹತ್ತು ವರ್ಷಗಳಿಂದ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ನಮ್ಮ ಸಾಹಿತಿ ಮಿತ್ರರುಗಳ ಒತ್ತಾಸೆ, ಸಲಹೆಗಾರರ ಮಾರ್ಗದರ್ಶನದಲ್ಲಿ ’ವಿಶುಕುಮಾರ್ ದತ್ತಿನಿಧಿ’ಯನ್ನು ಸ್ಥಾಪಿಸಿ […]