ಸಮಾಜ ಸೇವೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಯುವವಾಹಿನಿಯ ವಿವಿಧ ಘಟಕಗಳ ಹೊರೆಕಾಣಿಕೆ ಸೇವೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಜರಗಿದ ಬೃಹತ್ ಹೊರೆಕಾಣಿಕೆ ಮೆರವಣಿಗೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯು ತನ್ನ ವಿವಿಧ ಘಟಕಗಳನ್ನು ಸಂಘಟಿಸಿ ಒಟ್ಟು 23 ಘಟಕಗಳ ಹೊರೆಕಾಣಿಕೆ ಸೇವೆಯ ಜೊತೆ ಆಕರ್ಷಕ ನಾರಾಯಣ ಗುರುಗಳ ಟ್ಯಾಬ್ಲೋ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿತು. ಮೆರವಣಿಗೆಯು ಶಿಸ್ತುಬದ್ಧವಾಗಿ ಯಶಸ್ವಿಯಾಗಿ ಮೂಡಿ ಬರಲು ಯುವವಾಹಿನಿಯ ನೂರಾರು ಕಾರ್ಯಕರ್ತರು ಸಮಾಜ ಭಾಂಧವರ ಜೊತೆ ಸೇರಿಕೊಂಡು ಐತಿಹಾಸಿಕ ಮೆರವಣಿಗೆಯ ಯಶಸ್ವಿ ಗೆ ಕಾರಣಕರ್ತರಾದರು. ಈ ಸಂದರ್ಭದಲ್ಲಿ ಯುವವಾಹಿನಿಯ ಸದಸ್ಯರಲ್ಲಿ ಶ್ರೀ […]

Read More

ಯುವವಾಹಿನಿ(ರಿ.) ಬಜ್ಪೆ ಘಟಕದ ವತಿಯಿಂದ ಫಲಾನುಭವಿಗಳಿಗೆ ಶ್ರವಣ ಸಾಧನ ವಿತರಣೆ

ಬಜ್ಪೆ: ಯುವವಾಹಿನಿ(ರಿ.) ಬಜ್ಪೆ ಘಟಕದ 5ನೇ ವರ್ಷದ ಸಮಾಜಮುಖಿ ಕಾರ್ಯಕ್ರಮಗಳ ಅಂಗವಾಗಿ, ಸ್ವಾಮಿ ಕೊರಗಜ್ಜ ಸೇವಾ ಸಮಿತಿ,‌ ಅಂಬಿಕಾರೋಡ್ ತೊಕೊಟ್ಟು ಇವರ ಸಹಕಾರದಲ್ಲಿ ದಿನಾಂಕ 23/02/2019ರಂದು ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ, ಬಜ್ಪೆ ಇಲ್ಲಿ ಶ್ರವಣ ಸಮಸ್ಯೆಯಿಂದ ಬಳಲುತ್ತಿರುವ ಅಶಕ್ತರಿಗೆ ಶ್ರವಣ ಸಾಧನ ವಿತರಣೆಯು ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಬಜ್ಪೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ವಿನೋಧರ ಪೂಜಾರಿ, ನೋಟರಿ ಮತ್ತು ವಕೀಲರು ನೆರವೇರಿಸಿ, ತನ್ನ ಉದ್ಘಾಟನಾ ಭಾಷಣದಲ್ಲಿ ಯುವವಾಹಿನಿ ಬಜ್ಪೆ ಘಟಕದ […]

Read More

ವೀರ ಸ್ವರ್ಗ ಸೇರಿದ ಸೈನಿಕರಿಗೆ ಶ್ರದ್ಧಾಂಜಲಿ

ಕೆಂಜಾರು ಕರಂಬಾರು : ಪುಲ್ವಾಮ ದ ಘಟನೆಯಲ್ಲಿ ವೀರ ಸ್ವರ್ಗ ಸೇರಿದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ದಿನಾಂಕ . 16.02.2019 ರಂದು ಕೆಂಜಾರು ಕರಂಬಾರು ಶ್ರೀದೇವಿ ಭಜನಾ ‌ಮಂದಿರದಲ್ಲಿ ಕ್ಯಾಂಡಲ್ ಬೆಳಕಿನ ಮೂಲಕ ಪುಲ್ವಾಮ ಘಟನೆಯಲ್ಲಿ ವೀರ ಮರ ಹೊಂದಿದ ವೀರ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ದೇಶಕ್ಕಾಗಿ ವೀರ ಸ್ವರ್ಗ ಸೇರಿದ ಸೈನಿಕರ ಬಗ್ಗೆ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ ಸಂಧರ್ಬೋಚಿತವಾಗಿ […]

Read More

ಜಲ ಸಾಕ್ಷರತೆ ಅರಿವು ಹಾಗೂ ನದಿ ಮಟ್ಟ ಏರಿಕೆಗೆ ಶ್ರಮದಾನ

ವೇಣೂರು :ಯುವವಾಹಿನಿ(ರಿ) ವೇಣೂರು ಘಟಕದ ಆಶ್ರಯದಲ್ಲಿ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ದಿನಾಂಕ 20/1/2019ನೇ ಆದಿತ್ಯವಾರ ವೇಣೂರಿನ ಪಲ್ಗುಣಿ ನದಿಗೆ ಪಾರಂಪರಿಕ ಕಟ್ಟ ಹಾಕುವ ಮೂಲಕ ನದಿ ಮಟ್ಟ ಏರಿಕೆಗೆ ಶ್ರಮದಾನ ಮತ್ತು ಜಲ ಸಾಕ್ಷರತೆ ಅರಿವು ಕಾರ್ಯಕ್ರಮವು ವೇಣೂರಿನ ಕೈತೇರಿ ಎಂಬಲ್ಲಿ ನಡೆಯಿತು . ಉಪವಿಭಾಗಾಧಿಕಾರಿ ಡಾ.ಹೆಚ್.ಕೆ.ಕೃಷ್ಣ ಮೂರ್ತಿಯವರು ಚಾಲನೆ ನೀಡುವುದರೊಂದಿಗೆ ದಿನವಿಡೀ ನಡೆದ ಶ್ರಮದಾನದಲ್ಲಿ ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷರಾದ ನಿತೀಶ್ ಹೆಚ್. ಜಿಲ್ಲಾ ಪಂ.ಸದಸ್ಯರಾದ ಧರಣೇಂದ್ರ ಕುಮಾರ್,ಶೇಖರ್ ಕುಕ್ಕೇಡಿ,ಪತ್ರಕರ್ತ ಪದ್ಮನಾಭ ಕುಲಾಲ್, ಯುವವಾಹಿನಿ […]

Read More

ತುರ್ತು ಚಿಕಿತ್ಸೆಗೆ ಸ್ಪಂದಿಸಿದ ಯುವವಾಹಿನಿ(ರಿ) ಮಾಣಿ ಘಟಕ

ಮಾಣಿ : ಯುವವಾಹಿನಿಯು ವಿದ್ಯೆ,ಉದ್ಯೋಗ ಮತ್ತು ಸಂಪರ್ಕ ಎಂಬ ಧ್ಯೇಯ ವಾಕ್ಯದೊಂದಿಗೆ ಚಿರಪರಿಚಿತವಾಗಿದೆ. ಈ ನೆಲೆಯಲ್ಲಿ ಆಸಕ್ತರಿಗೆ ಸಹಾಯ ಮಾಡಲು ಯುವವಾಹಿನಿ(ರಿ) ಮಾಣಿ ಘಟಕದ ವತಿಯಿಂದ ಕಳೆದ ಬಾರಿ ರೂಪುಗೊಂಡ ಯೋಜನೆಯೇ ಸ್ಪಂದನ. ಬರಿಮಾರು ಗ್ರಾಮದ ಮುಳ್ಳಿಬೈಲು ಬೆಟ್ಟು ಮನೆಯಲ್ಲಿ ವಾಸವಾಗಿರುವ ಗಣೇಶ ಮತ್ತು ರೂಪ ದಂಪತಿಗಳ ಒಂದೂವರೆ ವರ್ಷದ ಮಾಸ್ಟರ್ ಜೀವಿತ್ ಎಂಬ ಮಗುವಿಗೆ ಮಾತನಾಡಲು ಆಗದೆ,ತಲೆ ಎತ್ತಲು ಆಗದೆ,ನಡೆದಾಡಲು ಆಗದೆ, ದ್ರಷ್ಟಿ ಮಂದ ವಾದ ಕಾರಣ ವೈದ್ಯರ ಬಳಿ ಪರೀಕ್ಷೆ ಮಾಡಿಸಿದಾಗ ಮಗುವಿನ ಮೆದುಳಿಗೆ […]

Read More

ವಧುವರರ ಅನ್ವೇಷಣೆ ಸಂಪನ್ನ

ಮಂಗಳೂರು : ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ದಿನಾಂಕ 06.01.2019 ರಂದು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಬಿಲ್ಲವ ವಧುವರರ ಅನ್ವೇಷಣೆ , ವಿವಾಹ ಅಪೇಕ್ಷಿತರ ಸಮಾಗಮ ಯಶಸ್ವಿಯಾಗಿ ಸಂಪನ್ನಗೊಂಡಿತು. ವಾಸ್ತವ ಬದುಕಿನ ಅರಿವು ದಾಂಪತ್ಯ ಜೀವನದ ಗೆಲುವು : ಸುಮಲತಾ ಎನ್.ಸುವರ್ಣ ಹೆಣ್ಣು ಗಂಡು ಇಬ್ಬರೂ ಬದುಕಿನ ಬಂಡಿಯ ಎರಡು ಚಕ್ರಗಳಿದ್ದಂತೆ, ಇಂದಿನ ದಿನಗಳಲ್ಲಿ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾಳೆ, ವಾಸ್ತವ ಬದುಕಿನ ಅರಿವು ಮೂಡಿದಾಗ ದಾಂಪತ್ಯ […]

Read More

ನದಿ ಮಡಿಲಿನ ಕಡೆಗೆ ಯುವವಾಹಿನಿಯ ಸ್ವಚ್ಛತೆಯ ನಡಿಗೆ

ಮಂಗಳೂರು : ನಿರಂತರವಾಗಿ ಸ್ವಚ್ಚತಾ ಕಾರ್ಯ ನಡೆಸುವ ಯುವವಾಹಿನಿ ಕೂಳೂರು ಘಟಕವು ಈ ಬಾರಿ ಜೀವಜಲ‌ ನೀಡುವ ನದಿಯನ್ನು ಸ್ವಚ್ಚ ಗೊಳಿಸುವ ಮೂಲಕ ಮಾದರಿಯಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಶಾಸಕರಾದ ಭರತ್ ಶೆಟ್ಟಿ ತಿಳಿಸಿದರು. ಅವರು ದಿನಾಂಕ 06.01.2019 ರಂದು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಜರುಗಿದ ಮಂಗಳೂರಿನ ಫಲ್ಗುಣಿ ನದಿಯ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ,ಕಾರ್ಯದರ್ಶಿ […]

Read More

ಯುವವಾಹಿನಿ (ರಿ) ವೇಣೂರು ಘಟಕದ ಸೇವಾ ಯೋಜನೆ ಆಸರೆ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕ .ಘಟಕದ ಮಾಸಿಕ ಸೇವಾ ಯೋಜನೆ “ಆಸರೆ” ಇದರ 5 ನೇ ಕಂತನ್ನು ಬಜಿರೆ ಗ್ರಾಮದ ಕೆರೆಕೋಡಿ ನಿವಾಸಿ ಹಾಸನದಲ್ಲಿ Bsc ನರ್ಸಿಂಗ್‌ ಕಲಿಯುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿನಿ ಕು/ಸುಶ್ಮಿತಾ ಇವರ ಹಾಸ್ಟೆಲ್ ಶುಲ್ಕಕ್ಕಾಗಿ ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ನಿತೀಶ್ ಎಚ್, ನೂತನ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ,ಕೇಂದ್ರಸಮಿತಿಯ ನಾಮನಿರ್ದೇಶಿತ ಸದಸ್ಯ ಯೋಗಿಶ್ ಪೂಜಾರಿ ಬಿಕ್ರೋಟ್ಟು,ಕಾರ್ಯದರ್ಶಿ ಸತೀಶ್ ಪಿ ಎನ್, ನಿರ್ದೇಶಕರಾದ ಹರೀಶ್ ಪಿ ಎಸ್, ಸುನೀಲ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!